Don't Miss!
- News ರಜನಿಕಾಂತ್, ವಿಜಯ್ ಸೇತುಪಥಿ, ಧನುಷ್.. ಯಾರೆಲ್ಲಾ ವೋಟ್ ಹಾಕಿದ್ರು?
- Lifestyle ಸ್ವತಂತ್ರ ಭಾರತದ ಮೊದಲ ಮತದಾರನಿಲ್ಲದ ಮೊದಲ ಚುನಾವಣೆ ಇದು..! ಯಾರು ಈ ಮತದಾರ ಗೊತ್ತಾ?
- Automobiles Elevate: ಶ್ರೀಸಾಮಾನ್ಯನ ಬಿಎಂಡಬ್ಲ್ಯೂ.. ಹೋಂಡಾ ಎಲಿವೇಟ್ ಖರೀದಿಸಬೇಕೇ? ಆನ್-ರೋಡ್ ಬೆಲೆ ಎಷ್ಟು, EMI ಏನು?
- Finance ಆಪ್ ಸ್ಟೋರ್ನಿಂದ ವಾಟ್ಸಾಪ್, ಥ್ರೆಡ್ ತೆಗೆದುಹಾಕಿದ ಆಪಲ್!
- Sports IPL 2024: ಪಂಜಾಬ್ ಕಿಂಗ್ಸ್ ವಿರುದ್ಧ ಗೆದ್ದರೂ ಹಾರ್ದಿಕ್ ಪಾಂಡ್ಯಗೆ ಭಾರೀ ಮೊತ್ತದ ದಂಡ!
- Technology Google Maps: ಗೂಗಲ್ ಮ್ಯಾಪ್ಸ್ ನಲ್ಲಿ ಹೊಸ ಸೌಲಭ್ಯ! ಹತ್ತಿರದ EV ಚಾರ್ಜಿಂಗ್ ಸ್ಟೇಷನ್ ಸರ್ಚ್ ಬಲು ಸುಲಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಂಬಿ ಸಮಾಧಿಗೆ ನಮನ ಸಲ್ಲಿಸಿದ ದರ್ಶನ್, ಸುಮಲತಾ
ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ಮಂಡ್ಯ ಸಂಸದೆ ಸುಮಲತಾ ಇಬ್ಬರು ಇಂದು ಬೆಳಿಗ್ಗೆ ಕಂಠೀರವ ಸ್ಟುಡಿಯೋಗೆ ತೆರಳಿ, ಅಂಬರೀಶ್ ಅವರ ಸಮಾಧಿಗೆ ನಮನ ಸಲ್ಲಿಸಿದರು.
ಇಂದಿಗೆ ಅಂಬರೀಶ್ ಅಗಲಿ ಏಳು ತಿಂಗಳು ಕಳೆದಿದೆ. ಏಳನೇ ತಿಂಗಳ ಪುಣ್ಯ ತಿಥಿಯ ಹಿನ್ನೆಲೆ ಅಂಬಿ ಸಮಾಧಿಗೆ ಪತ್ನಿ ಸುಮಲತಾ ನಮಿಸಿದ್ದಾರೆ. ಅಂಬಿಯ ಇನ್ನೊಬ್ಬ ಮಗ ಎಂದೇ ಕರೆಸಿಕೊಳ್ಳುವ ದರ್ಶನ್ ಕೂಡ ಇಂದು ಕಂಠೀರವ ಸ್ಟುಡಿಯೋಗೆ ಹೋಗಿ ಅಂಬಿ ಅಪ್ಪಾಜಿಗೆ ನಮಸ್ಕರಿಸಿದ್ದಾರೆ.
ಅಂಬಿ ಚಿಕಿತ್ಸೆಗಾಗಿ ಸಿಂಗಾಪೂರ್ ಗೆ ಹೋಗಿದ್ದು ಅತ್ಯಂತ ಕಷ್ಟದ ಸ್ಥಿತಿ: ಸುಮಲತಾ
ಅಂದ್ಹಾಗೆ, ನಟ ದರ್ಶನ್ ಅವರು ರಾಬರ್ಟ್ ಚಿತ್ರದ ಚಿತ್ರೀಕರಣದಲ್ಲಿ ತೊಡಗಿಕೊಂಡಿದ್ದು, ಕಂಠೀರವ ಸ್ಟುಡಿಯೋದಲ್ಲೇ ಶೂಟಿಂಗ್ ನಡೆಯುತ್ತಿದೆ. ಹೀಗಾಗಿ, ದರ್ಶನ್ ಜೊತೆ ನಿರ್ದೇಶಕ ತರುಣ್ ಸುಧೀರ್ ಕೂಡ ಅಂಬಿ ಸಮಾಧಿಗೆ ನಮನ ಸಲ್ಲಿಸಿದರು.
ಮಂಡ್ಯ ಜನರಿಗಾಗಿ ರಾಕ್ ಲೈನ್ ವೆಂಕಟೇಶ್ ಕೈಗೊಂಡ ಹೊಸ ನಿರ್ಧಾರ
ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ಹಿರಿಯ ನಟ ದೊಡ್ಡಣ್ಣ, ಅಂಬಿ ಪುತ್ರಿ ಅಭಿಷೇಕ್ ಕೂಡ ಸಮಾಧಿ ಬಳಿ ಭೇಟಿ ನೀಡಿದ್ದರು. ಕಳೆದ ನವೆಂಬರ್ 24 ರಂದು ರೆಬೆಲ್ ಸ್ಟಾರ್ ಅಂಬರೀಶ್ ಅವರ ನಿಧನರಾಗಿದ್ದರು.