Don't Miss!
- Lifestyle ಪುರುಷರಲ್ಲಿ ಹೆಚ್ಚಾಗುತ್ತಿದೆ ಬಂಜೆತನ: ಪುರುಷರು ಈ ಆಹಾರ ಸೇವಿಸಿದರೆ ಸಂತಾನೋತ್ಪತ್ತಿ ಸಾಮರ್ಥ್ಯ ಹೆಚ್ಚುವುದು
- Sports CSK vs LSG IPL 2024: ರುತುರಾಜ್ ಭರ್ಜರಿ ಶತಕ, ದುಬೆ ಸ್ಫೋಟಕ ಬ್ಯಾಟಿಂಗ್; ಲಕ್ನೋಗೆ ಬೃಹತ್ ಗುರಿ ನೀಡಿದ ಚೆನ್ನೈ
- News Narendra Modi: ಕರ್ನಾಟಕಕ್ಕೆ ಏಪ್ರಿಲ್ 28, 29ಕ್ಕೆ ಪ್ರಧಾನಿ ಮೋದಿ ಆಗಮನ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಂಬಿ ಸಮಾಧಿಗೆ ನಮನ ಸಲ್ಲಿಸಿದ ದರ್ಶನ್, ಸುಮಲತಾ
ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ಮಂಡ್ಯ ಸಂಸದೆ ಸುಮಲತಾ ಇಬ್ಬರು ಇಂದು ಬೆಳಿಗ್ಗೆ ಕಂಠೀರವ ಸ್ಟುಡಿಯೋಗೆ ತೆರಳಿ, ಅಂಬರೀಶ್ ಅವರ ಸಮಾಧಿಗೆ ನಮನ ಸಲ್ಲಿಸಿದರು.
ಇಂದಿಗೆ ಅಂಬರೀಶ್ ಅಗಲಿ ಏಳು ತಿಂಗಳು ಕಳೆದಿದೆ. ಏಳನೇ ತಿಂಗಳ ಪುಣ್ಯ ತಿಥಿಯ ಹಿನ್ನೆಲೆ ಅಂಬಿ ಸಮಾಧಿಗೆ ಪತ್ನಿ ಸುಮಲತಾ ನಮಿಸಿದ್ದಾರೆ. ಅಂಬಿಯ ಇನ್ನೊಬ್ಬ ಮಗ ಎಂದೇ ಕರೆಸಿಕೊಳ್ಳುವ ದರ್ಶನ್ ಕೂಡ ಇಂದು ಕಂಠೀರವ ಸ್ಟುಡಿಯೋಗೆ ಹೋಗಿ ಅಂಬಿ ಅಪ್ಪಾಜಿಗೆ ನಮಸ್ಕರಿಸಿದ್ದಾರೆ.
ಅಂಬಿ ಚಿಕಿತ್ಸೆಗಾಗಿ ಸಿಂಗಾಪೂರ್ ಗೆ ಹೋಗಿದ್ದು ಅತ್ಯಂತ ಕಷ್ಟದ ಸ್ಥಿತಿ: ಸುಮಲತಾ
ಅಂದ್ಹಾಗೆ, ನಟ ದರ್ಶನ್ ಅವರು ರಾಬರ್ಟ್ ಚಿತ್ರದ ಚಿತ್ರೀಕರಣದಲ್ಲಿ ತೊಡಗಿಕೊಂಡಿದ್ದು, ಕಂಠೀರವ ಸ್ಟುಡಿಯೋದಲ್ಲೇ ಶೂಟಿಂಗ್ ನಡೆಯುತ್ತಿದೆ. ಹೀಗಾಗಿ, ದರ್ಶನ್ ಜೊತೆ ನಿರ್ದೇಶಕ ತರುಣ್ ಸುಧೀರ್ ಕೂಡ ಅಂಬಿ ಸಮಾಧಿಗೆ ನಮನ ಸಲ್ಲಿಸಿದರು.
ಮಂಡ್ಯ ಜನರಿಗಾಗಿ ರಾಕ್ ಲೈನ್ ವೆಂಕಟೇಶ್ ಕೈಗೊಂಡ ಹೊಸ ನಿರ್ಧಾರ
ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ಹಿರಿಯ ನಟ ದೊಡ್ಡಣ್ಣ, ಅಂಬಿ ಪುತ್ರಿ ಅಭಿಷೇಕ್ ಕೂಡ ಸಮಾಧಿ ಬಳಿ ಭೇಟಿ ನೀಡಿದ್ದರು. ಕಳೆದ ನವೆಂಬರ್ 24 ರಂದು ರೆಬೆಲ್ ಸ್ಟಾರ್ ಅಂಬರೀಶ್ ಅವರ ನಿಧನರಾಗಿದ್ದರು.