For Quick Alerts
For Daily Alerts
Don't Miss!
- News 5 ವರ್ಷಗಳಲ್ಲಿ ಕರ್ನಾಟಕ ಸಂಸದರ ಸಾಧನೆ ಏನು? ಅಧ್ಯಯನ ಹೇಳೋದೇನು?
- Sports ಟಿ20 ವಿಶ್ವಕಪ್ಗೆ ಭಾರತ ತಂಡದಲ್ಲಿ ಕೆಎಲ್ ರಾಹುಲ್ಗೆ ಸ್ಥಾನ?; ರಾಬಿನ್ ಉತ್ತಪ್ಪ ಹೇಳಿದ್ದೇನು?
- Technology ಆನ್ಲೈನ್ ಶಾಪಿಂಗ್ ಮಾಡಲು ಇಲ್ಲಿವೇ ನೋಡಿ ಬೆಸ್ಟ್ ವೆಬ್ಸೈಟ್ಗಳು!
- Automobiles Hyundai: ಹಳೆಯ ಹ್ಯುಂಡೈ ಕ್ರೆಟಾವನ್ನು ಮರೆತುಬಿಡಿ... ಹೊಸ ಕ್ರೆಟಾ ಈಗ ಮತ್ತಷ್ಟು ಪ್ರೀಮಿಯಂ SUV
- Finance ಸಂಸ್ಥೆಯ ಎಲ್ಲ 30,000 ಉದ್ಯೋಗಿಗಳಿಗೆ ವರ್ಕ್ ಫಮ್ ಹೋಂ ನೀಡಿದ ಟೆಕ್ ಕಂಪೆನಿ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಮಾಧಿ ಬಳಿ ಬಂದು ನಿಂತ ನಟ ದರ್ಶನ್
News
oi-Naveen Ms
By Naveen Ms
|
Recommended Video
Ambareesh
:
ದರ್ಶನ್
ಹಾಗು
ಅಂಬಿ
ಮಗ
ಅಭಿಷೇಕ್
ಗೌಡ
ಒಟ್ಟಿಗೆ
ಕಂಡಿದ್ದು
ಹೀಗೆ
ಚಿತ್ರರಂಗದಲ್ಲಿ ನಟ ದರ್ಶನ್ ಗೆ ತಂದೆಯಂತೆ ಇದ್ದವರೂ ಅಂಬರೀಶ್. ಆದರೆ, ಈಗ ಅವರೂ ಕೂಡ ದೂರವಾಗಿದ್ದಾರೆ. ಅಂಬಿ ಅಪ್ಪಾಜಿಯನ್ನು ಕಳೆದುಕೊಂಡ ದರ್ಶನ್ ದುಃಖದಲ್ಲಿದ್ದಾರೆ,
ಅಂತ್ಯಸಂಸ್ಕಾರದ ಬಳಿಕ ಇಂದು ಅಂಬರೀಶ್ ಸಮಾಧಿಯ ಬಳಿಗೆ ಭೇಟಿ ನೀಡಿದ್ದರು. ಈ ವೇಳೆ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಕೂಡ ಜೊತೆಗಿದ್ದರು. ಕಂಠೀರವ ಸ್ಟೂಡಿಯೋದ ಸುತ್ತ ಓಡಾಡಿದ ಇಬ್ಬರು ಅಲ್ಲಿನ ಪರಿಸ್ಥಿತಿಯನ್ನು ಗಮನಿಸಿದರು.
ಅಯ್ಯೋ.. ದರ್ಶನ್ ಗೆ ಯಾಕೆ ಯಾವಾಗಲೂ ಹೀಗಾಗುತ್ತೆ!
ನಾಳೆ ಅಂಬರೀಶ್ ಅವರ ಸಮಾಧಿಗೆ ಹಾಲು ತುಪ್ಪ ಬಿಡುವ ಕಾರ್ಯ ಇದೆ. ನಿಧನರಾದ ಮೂರು ದಿನಕ್ಕೆ ಅಂದರೆ, ಇಂದು ಈ ಕಾರ್ಯ ನಡೆಯಬೇಕಿತ್ತು. ಆದರೆ, ಇಂದು ಮಂಗಳವಾರ ಆಗಿರುವ ಕಾರಣ ನಾಳೆ ಈ ಕಾರ್ಯಗಳು ಮಾಡಲಾಗುತ್ತಿದೆ.
ಅಪ್ಪಾಜಿ ದರ್ಶನಕ್ಕಾಗಿ ಸ್ವೀಡನ್ ನಿಂದ ಬಂದಿದ್ದು ದರ್ಶನ್ ಒಬ್ಬರೇ
ಸ್ವೀಡನ್ ನಿಂದ ನಿನ್ನೆ ಬಂದ ಬಂದ ದರ್ಶನ್, ಅಂಬರೀಶ್ ಕುಟುಂಬದ ಜೊತೆಗೆ ಇದ್ದರು. ಇಂದು ಸಹ ಅವರ ಮನೆಗೆ ಹೋಗಿ ಸುಮಲತಾ ಹಾಗೂ ಅಭಿಷೇಕ್ ಅವರಿಗೆ ಸಾಂತ್ವನ ಹೇಳಿದ್ದಾರೆ.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
English summary
Kannada actor Darshan visited Ambareesh's memorial at Kanteerava Studio.
Story first published: Tuesday, November 27, 2018, 18:00 [IST]
Other articles published on Nov 27, 2018