Don't Miss!
- Finance April 25 Gold Rate: ಇಂದಿನ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Lifestyle ಬೆಳ್ಳುಳ್ಳಿ ಕಬಾಬ್ ಅಂದುಕೊಂಡ್ರಾ? ಇದು ಚಿಕನ್ ರುಚಿಯ ಹೂವಿನ ಫ್ರೈ..!
- Sports 2009ರ ಐಪಿಎಲ್ ಫೈನಲ್ನಲ್ಲಿ ಆರ್ಸಿಬಿ ಸೋಲಲು ಕಾರಣ ತಿಳಿಸಿದ ಅನಿಲ್ ಕುಂಬ್ಳೆ
- News Srivari Seva: ತಿರುಮಲ ಶ್ರೀವಾರಿಯ ಸೇವಕರಾಗಲು ಒಂದು ಅದ್ಭುತ ಅವಕಾಶ.. ಕೂಡಲೇ ಬುಕ್ ಮಾಡಿ
- Automobiles XUV300: ಮಹೀಂದ್ರಾ ಎಕ್ಸ್ಯುವಿ300 ಕಾರನ್ನು ನಿಮ್ಮ ಮನೆಗೆ ತರಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?
- Technology OnePlus: ಒನ್ಪ್ಲಸ್ ವಾಚ್ 2 ನಾರ್ಡಿಕ್ ಬ್ಲೂ ಆವೃತ್ತಿ ಲಾಂಚ್! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಕ್ಕಳ ಭವಿಷ್ಯಕ್ಕಾಗಿ ಮಕ್ಕಳ ರಕ್ಷಣೆಗೆ ನಿಂತ 'ಯಜಮಾನ'
Recommended Video
ಮಕ್ಕಳ ದಿನಾಚರಣೆಯ ಪ್ರಯುಕ್ತ ಶುಭಾಶಯ ಕೋರಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮಕ್ಕಳ ಭವಿಷ್ಯಕ್ಕಾಗಿ 'ಮಕ್ಕಳನ್ನ ರಕ್ಷಿಸಿ' ಎಂದು ಕರೆ ನೀಡಿದ್ದಾರೆ.
ಸದ್ಯದ ಸಮಾಜದಲ್ಲಿ ಅನೇಕ ಮಕ್ಕಳು ಶಿಕ್ಷಣವನ್ನ ಬಿಟ್ಟು, ತಮ್ಮ ಜೀವನ ಹಾಗೂ ತನ್ನ ಕುಟುಂಬ ಜೀವನ ನಿರ್ವಹಣೆಗಾಗಿ ಕೆಲಸ ಮಾಡುತ್ತಿದ್ದಾರೆ. 14 ವರ್ಷದೊಳಗಿನ ಮಕ್ಕಳು ಕೆಲಸ ಮಾಡುವುದು ಕಾನೂನಿನ ಪ್ರಕಾರ ಅಪರಾಧ. ಈ ಪದ್ಧತಿಯನ್ನ ನಿರ್ಮೂಲನೆ ಮಾಡಬೇಕು ಎಂದು ನಟ ದರ್ಶನ್ ಸಲಹೆ ನೀಡಿದ್ದಾರೆ.
'ಕುರುಕ್ಷೇತ್ರ' ನೋಡಿದ ರಾಕ್ ಲೈನ್ ಏನಂದ್ರು, ಜಗ್ಗೇಶ್ ನುಡಿದ ಭವಿಷ್ಯವೇನು.?
''ಎಲ್ಲಾ ಮಕ್ಕಳಿಗೂ, ಮಕ್ಕಳ ಮನಸ್ಸುಳ್ಳವರಿಗೂ ಮಕ್ಕಳ ದಿನಾಚರಣೆಯ ಹಾರ್ಧಿಕ ಶುಭಾಶಯಗಳು. ಬಾಲಕಾರ್ಮಿಕ ಪದ್ಧತಿಯನ್ನು ನಮ್ಮ ದೇಶದಿಂದ ನಿರ್ಮೂಲನೆ ಮಾಡಲು ಎಲ್ಲರೂ ಕೈಜೋಡಿಸಿ ಮಕ್ಕಳಿಗೆ ಉಜ್ವಲವಾದ ಭವಿಷ್ಯವನ್ನು ರೂಪಿಸಿ ಕೊಡುವಲ್ಲಿ ಸಾಧ್ಯವಾದಷ್ಟು ಶ್ರಮಿಸಬೇಕು'' ಎಂದಿದ್ದಾರೆ.
ಮರಿ 'ಐರಾವತ'ನ ಬರ್ತ್ ಡೇ ಪಾರ್ಟಿಗೆ ಯಾರೆಲ್ಲ ಬಂದಿದ್ರು
ಮಕ್ಕಳ ಬಗ್ಗೆ ದರ್ಶನ್ ಅವರು ತೋರಿರುವ ಕಳಕಳಿಗೆ ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ. ಇತ್ತೀಚಿಗಷ್ಟೆ ದರ್ಶನ್ ಅವರ ಮಗ ವಿನೀಶ್ ಹುಟ್ಟುಹಬ್ಬ ಆಚರಿಸಲಾಗಿತ್ತು. ದರ್ಶನ್ ಜೊತೆ ವಿನೀಶ್ ಕೂಡ ಕೆಲವು ಸಿನಿಮಾದಲ್ಲಿ ನಟಿಸಿದ್ದಾರೆ.