Don't Miss!
- News ಬಿವೈ ವಿಜಯೇಂದ್ರ ಭೇಟಿ ಬಳಿಕ ಸಂಸದೆ ಸುಮಲತಾ ಹೇಳಿದ್ದೇನು?
- Sports RCB VS KKR: ಟಾಸ್ ಗೆದ್ದ ಕೆಕೆಆರ್ ಫೀಲ್ಡೀಂಗ್ ಆಯ್ಕೆ: ಆರ್ಸಿಬಿ ತಂಡದಲ್ಲಿ ಇಲ್ಲ ಬದಲಾವಣೆ
- Lifestyle ಏಪ್ರಿಲ್ 1ರಿಂದ 800 ಔಷಧಗಳು ದುಬಾರಿ..! ಎಷ್ಟು ಬೆಲೆ ಹೆಚ್ಚಳ.?
- Automobiles ಭಾರತದಲ್ಲಿ ಬಿಡುಗಡೆಗೆ ಸಜ್ಜಾದ ಬಹುನಿರೀಕ್ಷಿತ ಹೊಸ ಸ್ಕೋಡಾ ಸೂಪರ್ಬ್ ಕಾರು
- Technology WhatsApp: ವಾಟ್ಸಾಪ್ನಲ್ಲಿ ಈ ಕರೆಗಳನ್ನು ಸ್ವೀಕರಿಸದಂತೆ ಕೇಂದ್ರದಿಂದ ಎಚ್ಚರಿಕೆ! ಯಾಕೆ ಗೊತ್ತಾ?
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ನಾಗರಹಾವು' ಚಿತ್ರಕ್ಕೆ ಶುಭಕೋರಿದ ಚಾಲೆಂಜಿಂಗ್ ಸ್ಟಾರ್
Recommended Video
'ನಾಗರಹಾವು' ಸಿನಿಮಾ ಇಂದು ರಾಜ್ಯಾದಂತ್ಯ ನೂರಕ್ಕೂ ಹೆಚ್ಚು ಸಿನಿಮಾಮಂದಿರದಲ್ಲಿ ಮರು ಬಿಡುಗಡೆ ಆಗಿದೆ. 40 ವರ್ಷದ ನಂತರ ಮತ್ತೆ ತೆರೆ ಮೇಲೆ ಬರುತ್ತಿರುವ ಚಿತ್ರಕ್ಕೆ ಸಾಕಷ್ಟು ನಿರೀಕ್ಷೆಗಳು ಹುಟ್ಟುಕೊಂಡಿದ್ದು ಇಂದು ಮುಂಜಾನೆ ಆರು ಗಂಟೆಯಿಂದಲೇ ಸಿನಿಮಾ ಪ್ರದರ್ಶನ ಶುರುವಾಗಿದೆ.
ಕನ್ನಡ ಸಿನಿಮಾ ಪ್ರೇಕ್ಷಕರ ಜೊತೆಯಲ್ಲಿ ಕಲಾವಿದರು ಕೂಡ ಚಿತ್ರ ನೋಡಲು ಕಾತುರರಾಗಿದ್ದು ಚಾಲೆಂಜಿಂಗ್ ಸ್ಟಾರ್ ದರ್ಶನ್ 'ನಾಗರಹಾವು' ಸಿನಿಮಾ ಯಶಸ್ವಿ ಆಗಲಿ ಎಂದು ಟ್ವಿಟ್ಟರ್ ಮೂಲಕ ಶುಭಕೋರಿದ್ದಾರೆ.
ಸಂಪತ್ ಕುಮಾರ್ ರವರನ್ನು ಸಾಹಸ ಸಿಂಹ ವಿಷ್ಣುವರ್ಧನ ರನ್ನಾಗಿ ಮಾಡಿದ ಕನ್ನಡ ಚಿತ್ರರಂಗದ ಮೈಲಿಗಲ್ಲಿನ ಚಿತ್ರ ‘ನಾಗರಹಾವು’ ನಾಳೆ ಮತ್ತೆ ಬಿಡುಗಡೆಯಾಗುತ್ತಿದೆ. ಈ ಪ್ರಯತ್ನಕ್ಕೆ ನನ್ನ ಅಭಿನಂದನೆಗಳು. ಚಿತ್ರರಂಗಕ್ಕೆ ೨ ಅಮೂಲ್ಯ ರತ್ನಗಳನ್ನು ನೀಡಿದ ಹೆಗ್ಗಳಿಕೆಯೂ ಈ ಚಿತ್ರಕ್ಕಿದೆ. ಬೆಳ್ಳಿಪರದೆಯ ಮೇಲೆ ಮತ್ತೆ ಭರ್ಜರಿಯಾಗಿ ವಿಜೃಂಭಿಸಲಿ 👍🏼 pic.twitter.com/LlhuoQpghn
— Darshan Thoogudeepa (@dasadarshan) July 19, 2018
"ಸಂಪತ್ ಕುಮಾರ್ ರವರನ್ನು ಸಾಹಸ ಸಿಂಹ ವಿಷ್ಣುವರ್ಧನರನ್ನಾಗಿ ಮಾಡಿದ ಕನ್ನಡ ಚಿತ್ರರಂಗದ ಮೈಲಿಗಲ್ಲಿನ ಚಿತ್ರ 'ನಾಗರಹಾವು' ನಾಳೆ ಮತ್ತೆ ಬಿಡುಗಡೆಯಾಗುತ್ತಿದೆ. ಈ ಪ್ರಯತ್ನಕ್ಕೆ ನನ್ನ ಅಭಿನಂದನೆಗಳು. ಚಿತ್ರರಂಗಕ್ಕೆ ೨ ಅಮೂಲ್ಯ ರತ್ನಗಳನ್ನು ನೀಡಿದ ಹೆಗ್ಗಳಿಕೆಯೂ ಈ ಚಿತ್ರಕ್ಕಿದೆ. ಬೆಳ್ಳಿಪರದೆಯ ಮೇಲೆ ಮತ್ತೆ ಭರ್ಜರಿಯಾಗಿ ವಿಜೃಂಭಿಸಲಿ" ಎಂದು ಟ್ವೀಟ್ ಮಾಡಿದ್ದಾರೆ ದರ್ಶನ್.
ಈಗಾಗಲೇ ಸಾಕಷ್ಟು ಚಿತ್ರಮಂದಿರದಲ್ಲಿ ಚಿತ್ರ ಬಿಡುಗಡೆ ಆಗಿದ್ದು ಅಭಿಮಾನಿಗಳು ರಾಮಾಚಾರಿಯನ್ನು ಕಣ್ತುಂಬಿಕೊಂಡಿದ್ದಾರೆ. ಹೊಸ ಚಿತ್ರಗಳಿಗೆ ಇರುವ ನಿರೀಕ್ಷೆಗಿಂತಲೂ ಹೆಚ್ಚಿನ ಭರವಸೆಯನ್ನು 'ನಾಗರಹಾವು' ಚಿತ್ರ ಮೂಡಿಸಿದ್ದು ಹೊಸ ತಂತ್ರಜ್ಞಾನಕ್ಕೆ ಅಭಿಮಾನಿಗಳು ಮಾರು ಹೋಗಿದ್ದಾರೆ.
ವಿಷ್ಣು ಹಾಗೂ 'ನಾಗರಹಾವು' ಚಿತ್ರಕ್ಕಿರುವ ನಂಟಿನ ಬಗ್ಗೆ ರವಿಚಂದ್ರನ್