Don't Miss!
- News ಬಿಸಿಲಿನ ಶಾಖಕ್ಕೆ ಬೇಸತ್ತು ಎಸಿ ಹೆಲ್ಮೆಟ್ ಮೊರೆಹೋದ ಟ್ರಾಫಿಕ್ ಪೊಲೀಸರು-ಎಲ್ಲಿ?
- Lifestyle ಸೌರಮಂಡಲದಲ್ಲಿದೆ 9ನೇ ಗ್ರಹ..! ಯಾವುದದು..? ಎಲ್ಲಿದೆ..?
- Automobiles ಟಿವಿಎಸ್ ಐಕ್ಯೂಬ್ಗೆ ನಡುಕ ಶುರು!: ಸದ್ಯದಲ್ಲೇ ಕಡಿಮೆ ಬೆಲೆ ಮಾರುಕಟ್ಟೆಗೆ ಬಜಾಜ್ ಚೇತಕ್ ಎಲೆಕ್ಟ್ರಿಕ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Sports LSG vs CSK IPL 2024: ಲಕ್ನೋ vs ಚೆನ್ನೈ ಪಂದ್ಯದ ವರದಿ, ಫ್ಯಾಂಟಸಿ ಡ್ರೀಮ್ ಟೀಂ, ಸಂಭಾವ್ಯ ಆಡುವ 11ರ ಬಳಗ
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮತ್ತೋರ್ವ ನಾಯಕ ನಟ ರಾಜಕೀಯ ಕಣಕ್ಕೆ ಎಂಟ್ರಿ
ಚುನಾವಣೆ ಸಮೀಪಿಸುತ್ತಿದ್ದಂತೆ ಪ್ರತಿನಿತ್ಯ ರಾಜಕೀಯರಂಗದಲ್ಲಿ ಕಲಾವಿದರ ಹೆಸರುಗಳು ಕೇಳಿ ಬರುತ್ತಲೇ ಇವೆ. ಅದೇ ರೀತಿಯಲ್ಲಿ ಈಗಾಗಲೇ ಕೆಲ ಸ್ಟಾರ್ ಗಳು ರಾಜಕೀಯ ಪಕ್ಷಗಳ ಪರವಾಗಿ ಪ್ರಚಾರ ಕಾರ್ಯಗಳನ್ನ. ಶುರು ಮಾಡಿಕೊಂಡಿದ್ದಾರೆ.
ದರ್ಶನ್, ಸುದೀಪ್, ಶಶಿಕುಮಾರ್, ರಂಗಾಯಣರಘು, ಉಪೇಂದ್ರ, ರೂಪ ಐಯ್ಯರ್, ಇವರುಗಳ ನಂತರ ಈಗ ಸ್ಯಾಂಡಲ್ ವುಡ್ ನ ಮತ್ತೊರ್ವ ನಟ ರಾಜಕೀಯ ಪಕ್ಷ ಸೇರಲು ಸಿದ್ದತೆ ಮಾಡಿಕೊಂಡಿದ್ದಾರೆ. ಹೌದು ಶಿಷ್ಯ ಸಿನಿಮಾದ ಮೂಲಕ ಚಿತ್ರರಂಗದಲ್ಲಿ ಹೆಸರು ಮಾಡಿದ್ದ ನಟ ದೀಪಕ್ ರಾಜಕೀಯ ಸೇರುವ ಆಸೆಯನ್ನ ವ್ಯಕ್ತ ಪಡಿಸಿದ್ದಾರೆ.
ತಾವು ಕಾಂಗ್ರೆಸ್ ಪಕ್ಷ ಸೇರುವುದಾಗಿ ದೀಪಕ್ ತಮ್ಮ ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದಾರೆ. ರಾಜಕೀಯಕ್ಕೆ ಬರಲು ಮುಂದಾಗಿರುವ ದೀಪಕ್ ಅವರ ನಿರ್ಧಾರಕ್ಕೆ ಕೆಲ ಅಭಿಮಾನಿಗಳು ವಿರೋಧ ವ್ಯಕ್ತ ಪಡಿಸಿದರೆ ಇನ್ನೂ ಕೆಲವರು ಶುಭಾಶಯ ಕೋರಿದ್ದಾರೆ.
ಕಿಚ್ಚನ ರಾಜಕೀಯ ಭವಿಷ್ಯ ಹೇಳಿದ ರಾಜಗುರು
ಕಾಂಗ್ರೆಸ್ ಮೂಲಕ ಚುನಾವಣಾ ಕಣಕ್ಕೆ ಬರಲು ನಿರ್ಧರಿಸಿರುವ ದೀಪಕ್ ಯಾವಾಗ ಪಕ್ಷಕ್ಕೆ ಸೇರಿಕೊಳ್ಳುತ್ತಾರೆ ಎನ್ನುವ ಬಗ್ಗೆ ಮಾತ್ರ ಸುಳಿವು ನೀಡಿಲ್ಲ. ಒಟ್ಟಾರೆ ಈ ಭಾರಿಯ ಚುನಾವಣೆಯಲ್ಲಿ ಸ್ಯಾಂಡಲ್ ವುಡ್ ನ ಬಹುತೇಕ ಸ್ಟಾರ್ ಕಲಾವಿದರು ಕಾಣಿಸಿಕೊಳ್ಳುವುದು ಖಚಿತವಾಗುತ್ತಿದೆ.