Don't Miss!
- Finance ಭಾರತದ ಮೊದಲ ಬುಲೆಟ್ ರೈಲಿನ ಬ್ಯಾಲೆಸ್ಟ್ಲೆಸ್ ಟ್ರ್ಯಾಕ್ ಸಿಸ್ಟಮ್ ಹಳಿ ಚಿತ್ರ ಬಹಿರಂಗ
- Lifestyle ಮೈ ತೂಕ ಕಡಿಮೆಯಾಗಲು ಈ ಪುದೀನಾ ನೀರು ಸಹಕಾರಿಯೇ? ಇದರ ಇತರ ಪ್ರಯೋಜನಗಳೇನು?
- News Poornachandra Tejaswi: ವಿಸ್ಮಯಲೋಕವನ್ನೇ ತೆರೆದಿಡುವ ತೇಜಸ್ವಿಯವರ ಪುಸ್ತಕಗಳು
- Technology ಬಜೆಟ್ ದರದಲ್ಲಿ ಬೆಸ್ಟ್ 5G ಫೋನ್ ಬೇಕಿದ್ರೆ, ಈ ಲಿಸ್ಟ್ ಒಮ್ಮೆ ಗಮನಿಸಿ!
- Sports Kohli vs Gambhir: ಹೈ-ವೋಲ್ಟೇಜ್ ಪಂದ್ಯದ ಬಗ್ಗೆ ಕೌಂಟರ್ ನೀಡಿದ ದಿನೇಶ್ ಕಾರ್ತಿಕ್
- Automobiles ಇನ್ಮುಂದೆ ಟೋಲ್ ಪ್ಲಾಜಾಗಳು ಕಣ್ಮರೆ: ಖುಷಿ ಪಡುವ ಮುನ್ನ ಈ ಸುದ್ದಿ ನೋಡಿ...
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಲಾಂಚ್ ಆಯ್ತು 'ನಾಗಿಣಿ' ದೀಪಿಕಾ ದಾಸ್ ಹೊಸ ಸಿನಿಮಾ
'ನಾಗಿಣಿ' ಧಾರಾವಾಹಿಯ ಮೂಲಕ ಕಿರುತೆರೆಯಲ್ಲಿ ಒಳ್ಳೆಯ ಹೆಸರು ಮಾಡಿರುವ ದೀಪಿಕಾ ದಾಸ್ ಈಗ ಹೊಸ ಸಿನಿಮಾ ಮಾಡುತ್ತಿದ್ದಾರೆ. ಅವರ 'ಚೌಕಟ್ಟು' ಚಿತ್ರದ ಮುಹೂರ್ತ ಇಂದು ನಡೆದಿದೆ.
ಬೆಂಗಳೂರಿನ ಗಾಳಿ ಆಂಜನೇಯ ಸ್ವಾಮಿ ದೇವಲಯದಲ್ಲಿ ಸಿನಿಮಾ ಲಾಂಚ್ ಆಗಿದೆ. ಈ ಕಾರ್ಯಕ್ರಮದಲ್ಲಿ ಗೀತ ರಚನೆಗಾರ ಹಾಗೂ ನಿರ್ದೇಶಕರ ಸಂಘದ ಅಧ್ಯಕ್ಷ ವಿ ನಾಗೇಂದ್ರ ಪ್ರಸಾದ್ ಭಾಗಿಯಾಗಿದ್ದು, ಕ್ಲಾಪ್ ಮಾಡುವ ಮೂಲಕ ಸಿನಿಮಾಗೆ ಚಾಲನೆ ನೀಡಿದರು.
'ನಾಗಿಣಿ' ದೀಪಿಕಾ ದಾಸ್ ಜೊತೆ ಅಭಿನಯಿಸೋ ಅವಕಾಶ
'ಚೌಕಟ್ಟು' ಥ್ರಿಲ್ಲರ್ ಕಥಾಹಂದರವಿರುವ ಸಿನಿಮಾ ಆಗಿದ್ದು, ಚಿತ್ರದಲ್ಲಿ ನಾಲ್ಕು ಪ್ರಮುಖ ಪಾತ್ರಗಳು ಇರಲಿವೆಯಂತೆ. ದೀಪಿಕಾ ದಾಸ್ ಹಾಗೂ 'ನಾಗಿಣಿ' ಧಾರಾವಾಹಿಯಲ್ಲಿ ರುದ್ರನ ಪಾತ್ರ ನಿರ್ವಹಿಸುತ್ತಿರುವ ಅರುಣ್ ಕುಮಾರ್ ಒಂದೊಂದು ಕ್ಯಾರೆಕ್ಟರ್ ಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಚಿತ್ರವನ್ನು ಸಂದೀಪ್ ಕೊಟೆಯಾನ್ ನಿರ್ದೇಶನ ಮಾಡುತ್ತಿದ್ದು, ಲಿ ಕೆ ಹೆಚ್ ದಾಸ್ ಕ್ಯಾಮೆರಾ ವರ್ಕ್ ಮಾಡಲಿದ್ದಾರೆ. ಮಂಜುನಾಥ್ ನಿರ್ಮಾಣದ ಸಿನಿಮಾಗೆ ಅನಿಲ್ ಸಿ ಜೆ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ.