Don't Miss!
- News ಹುಬ್ಬಳ್ಳಿ ಹತ್ಯೆಯನ್ನು ಲವ್ ಜಿಹಾದ್ ಆಯಾಮದಲ್ಲಿ ತನಿಖೆ ನಡೆಸಿ: ಪ್ರಹ್ಲಾದ್ ಜೋಶಿ
- Technology ಇಂದು ಮತ್ತೆ ಮೊಟೊರೊಲಾ ಎಡ್ಜ್ 50 ಪ್ರೊ ಫೋನಿನ ಸ್ಪೆಷಲ್ ಸೇಲ್!..ಡಿಸ್ಕೌಂಟ್ ಎಷ್ಟು?
- Sports PBKS vs MI IPL 2024: ಮತ್ತೊಮ್ಮೆ ಕೊನೆಯ ಓವರ್ನಲ್ಲಿ ಮುಗ್ಗರಿಸಿದ ಪಂಜಾಬ್ ಕಿಂಗ್ಸ್ ಪ್ಲೇಆಫ್ ಸನ್ನಿವೇಶ ಹೇಗಿದೆ?
- Finance ಕಚ್ಚಾ ತೈಲ ಆಮದು ಗಣನೀಯ ಇಳಿಕೆ, ಪೆಟ್ರೋಲ್ ಡಿಸೇಲ್ ಬೆಲೆ ಹೆಚ್ಚಾಗುತ್ತಾ?
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಇಂದು ಸಂಜೆ ಆಸ್ಪತ್ರೆಯಿಂದ ದೇವರಾಜ್, ಪ್ರಜ್ವಲ್ ದೇವರಾಜ್ ಡಿಸ್ಚಾರ್ಜ್.?
ಕಳೆದ ಭಾನುವಾರ ರಾತ್ರಿ ಚಾಲೆಂಜಿಂಗ್ ಸ್ಟಾರ್ ದರ್ಶನ್, ಡೈನಾಮಿಕ್ ಸ್ಟಾರ್ ದೇವರಾಜ್, ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಸೇರಿದಂತೆ ಕನ್ನಡ ಚಿತ್ರರಂಗದ ತಾರೆಯರು ಮೈಸೂರಿನಲ್ಲಿ ಪಾರ್ಟಿ ಮಾಡಿದ್ದರು. ಪಾರ್ಟಿ ಮುಗಿಸಿ ಬೆಂಗಳೂರಿಗೆ ವಾಪಸ್ ಆಗುವಾಗ ನಡೆಯಬಾರದ ಘಟನೆಯೊಂದು ನಡೆದೇ ಹೋಯ್ತು.
ಮಧ್ಯರಾತ್ರಿ ಮೂರು ಗಂಟೆ ಸುಮಾರಿಗೆ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ, ದರ್ಶನ್, ದೇವರಾಜ್, ಪ್ರಜ್ವಲ್ ಪ್ರಯಾಣ ಮಾಡುತ್ತಿದ್ದ ಆಡಿ ಕಾರು ಪಲ್ಟಿ ಆಯ್ತು. ಅಪಘಾತದಲ್ಲಿ ದರ್ಶನ್ ಕೈ ಮೂಳೆ ಮುರಿದುಕೊಂಡರು. ದೇವರಾಜ್ ಹಾಗೂ ಪ್ರಜ್ವಲ್ ದೇವರಾಜ್ ಕೂಡ ಗಾಯಗೊಂಡರು.
ಅಪಘಾತಕ್ಕೂ ಮುಂಚೆ ದರ್ಶನ್-ದೇವರಾಜ್ ಪಾರ್ಟಿ ಫೋಟೋಗಳು
ಸದ್ಯ ದರ್ಶನ್ ಕೈಗೆ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಹೀಗಾಗಿ, ಇನ್ನೂ ಒಂದೆರಡು ದಿನ ದರ್ಶನ್ ಆಸ್ಪತ್ರೆಯಲ್ಲೇ ಇರಬೇಕಾದ ಅವಶ್ಯಕತೆ ಇದೆ. ಇತ್ತ ದೇವರಾಜ್ ಹಾಗೂ ಪ್ರಜ್ವಲ್ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು ಇಂದು ಸಂಜೆ ಹೊತ್ತಿಗೆ ಡಿಸ್ಚಾರ್ಜ್ ಮಾಡಲಾಗುವುದು ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
'ದಾಸ' ದರ್ಶನ್ ಅಪಘಾತದ ಸುತ್ತ ಹಲವು ಅನುಮಾನಗಳ ಹುತ್ತ.!
ಬಹುತೇಕ ಚೇತರಿಸಿಕೊಂಡಿರುವ ದೇವರಾಜ್ ಹಾಗೂ ಪ್ರಜ್ವಲ್ ದೇವರಾಜ್ ಇಂದು ಸಂಜೆ ಕೊಲಂಬಿಯಾ ಏಷಿಯಾ ಆಸ್ಪತ್ರೆಯಿಂದ ಮನೆಗೆ ತೆರಳುವ ಸಾಧ್ಯತೆ ಇದೆ.