For Quick Alerts
For Daily Alerts
Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
‘ಧೈರ್ಯಂ’ ಚಿತ್ರಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಚಿತ್ರತಂಡದ ಹರ್ಷ
News
oi-Naveen
By Naveen
|
ಕಳೆದ ಶುಕ್ರವಾರ ರಿಲೀಸ್ ಆಗಿದ್ದ 'ಧೈರ್ಯಂ' ಸಿನಿಮಾಗೆ ದೊಡ್ಡ ರೆಸ್ಪಾನ್ಸ್ ಸಿಕ್ಕಿದೆ. ಸಿನಿಮಾಗೆ ಸಿಕ್ಕಿರುವ ಈ ಪ್ರತಿಕ್ರಿಯೆ ಚಿತ್ರತಂಡಕ್ಕೆ ಸಂತೋಷ ತಂದಿದೆ. ಪಕ್ಕಾ ಕಮರ್ಷಿಯಲ್ ಎಂಟರ್ಟೈನರ್ ಆಗಿರುವ 'ಧೈರ್ಯಂ' ಸಿನಿಮಾವನ್ನು ವಿಮರ್ಶಕರು ಕೂಡ ಇಷ್ಟ ಪಟ್ಟಿದ್ದಾರೆ.
ಚಿತ್ರ ವಿಮರ್ಶೆ : ಸಾಮಾನ್ಯ ಹುಡುಗನ ಅಸಾಮಾನ್ಯ ಸಾಹಸ
'ಧೈರ್ಯಂ' ಸಿನಿಮಾದ ಗೆಲುವಿನ ಸಂತಸವನ್ನು ಚಿತ್ರತಂಡ ನಿಮ್ಮ 'ಫಿಲ್ಮಿಬೀಟ್ ಕನ್ನಡ'ದೊಂದಿಗೆ ಹಂಚಿಕೊಂಡಿದ್ದಾರೆ. ಚಿತ್ರದ ನಿರ್ದೇಶಕ ಶಿವ ತೇಜಸ್ 'ಚಿತ್ರಕ್ಕೆ ಶಿವಮೊಗ್ಗ, ದಾವಣಗೆರೆ, ಮೈಸೂರು ಸೇರಿದಂತೆ ಎಲ್ಲ ಜಿಲ್ಲೆಗಳಲ್ಲಿಯೂ ಒಳ್ಳೆಯ ಒಪನಿಂಗ್ ಪಡೆದುಕೊಂಡಿದೆ' ಅಂತ ಹೇಳಿದರು.
'ಧೈರ್ಯಂ' ಚಿತ್ರದ ನಿರ್ದೇಶಕ ಶಿವ ತೇಜಸ್ ಸಂದರ್ಶನ
ಚಿತ್ರದ ನಾಯಕಿ ಅಧಿತಿ ಕೂಡ ಮೊದಲ ಸಿನಿಮಾಕ್ಕೆ ಸಿಕ್ಕ ರೆಸ್ಪಾನ್ಸ್ ಬಗ್ಗೆ ತುಂಬ ಖುಷಿ ಆಗಿದ್ದಾರೆ. 'ನನ್ನನ್ನು ನಾನು ತೆರೆ ಮೇಲೆ ನೋಡಿಕೊಂಡಿದ್ದು ತುಂಬ ಖುಷಿ ಆಯ್ತು' ಅಂತ ತಮ್ಮ ಸಂತೋಷವನ್ನು ಅಧಿತಿ ಹಂಚಿಕೊಂಡಿದ್ದಾರೆ.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
English summary
'Dhairyam' kannada movie Team Happy About The Audience Response.