Don't Miss!
- Lifestyle ಏಪ್ರಿಲ್ 1ರಿಂದ 800 ಔಷಧಗಳು ದುಬಾರಿ..! ಎಷ್ಟು ಬೆಲೆ ಹೆಚ್ಚಳ.?
- Automobiles ಭಾರತದಲ್ಲಿ ಬಿಡುಗಡೆಗೆ ಸಜ್ಜಾದ ಬಹುನಿರೀಕ್ಷಿತ ಹೊಸ ಸ್ಕೋಡಾ ಸೂಪರ್ಬ್ ಕಾರು
- News ಪೂಜೆ ಮಾಡಿದ ಈ ಲಿಂಬೆಹಣ್ಣು ಲಕ್ಷಕ್ಕೆ ಹರಾಜ್! ಶಾಕ್ ಆಡ್ಬೇಡಿ ಇದು ನಿಜ...
- Sports IPL 2024: ಆರ್ಸಿಬಿ vs ಕೆಕೆಆರ್ ಪಂದ್ಯಕ್ಕೂ ಮುನ್ನ ಗಂಭೀರ್ನತ್ತ ಐಸ್-ಕೋಲ್ಡ್ ಲುಕ್ ನೀಡಿದ ಕೊಹ್ಲಿ
- Technology WhatsApp: ವಾಟ್ಸಾಪ್ನಲ್ಲಿ ಈ ಕರೆಗಳನ್ನು ಸ್ವೀಕರಿಸದಂತೆ ಕೇಂದ್ರದಿಂದ ಎಚ್ಚರಿಕೆ! ಯಾಕೆ ಗೊತ್ತಾ?
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹೊಸ ಕಥೆಯಲ್ಲಿ ಶ್ರೀ ರಾಮನಾದ ದೂದ್ ಪೇಡಾ ದಿಗಂತ್
'ಕಥೆಯೊಂದು ಶುರುವಾಗಿದೆ' ಸಿನಿಮಾ ಸಕ್ಸಸ್ ನಲ್ಲಿರುವ ನಟ ದಿಗಂತ್ ಅಭಿಮಾನಿಗಳಿಗೆ ತಮ್ಮ ಹೊಸ ಸಿನಿಮಾ ಬಗ್ಗೆ ಮಾಹಿತಿ ನೀಡಿದ್ದಾರೆ. 'ಕಥೆಯೊಂದು ಶುರುವಾಗಿದೆ' ಚಿತ್ರದ ಬಗ್ಗೆ ಪ್ರೇಕ್ಷಕರು ಮೆಚ್ಚುಗೆ ವ್ಯಕ್ತ ಪಡಿಸುತ್ತಿರುವ ಬೆನ್ನಲ್ಲೆ ದಿಗಂತ್ ಶ್ರೀ ರಾಮನಾಗಿ ಅಭಿಮಾನಿಗಳ ಮುಂದೆ ಬರಲಿದ್ದಾರೆ.
ಬಾಲಿವುಡ್ ನ ನಿರ್ದೇಶಕ ಕುನಾಲ್ ಕೊಹ್ಲಿ ರಾಮಾಯಣವನ್ನಿಟ್ಟುಕೊಂಡು ಹೊಸ ಸಿನಿಮಾ ಮಾಡುತ್ತಿದ್ದಾರೆ. 'ಫನಾ', 'ಹಮ್ ತುಮ್', ಸಿನಿಮಾ ನಿರ್ದೇಶಿಸಿದ್ದ ಕುನಾಲ್ ಕೊಹ್ಲಿ, ಈ ಬಾರಿ ಪೌರಾಣಿಕ ನಿರ್ದೇಶನ ಮಾಡಲು ಸಜ್ಜಾಗಿದ್ದಾರೆ.
ಕಥೆಯೊಂದು ಶುರುವಾಗಿದೆ ವಿಮರ್ಶಕರ ಮನಸ್ಸು ಗೆಲ್ಲುವಲ್ಲಿ ಯಶಸ್ವಿ ಆಯ್ತಾ?
ಶ್ರೀ ರಾಮನ ಪಾತ್ರಕ್ಕೆ ದಿಗಂತ್ ಸೂಕ್ತವಾದ ಆಯ್ಕೆ ಎಂದು ತಿಳಿದಿರುವ ನಿರ್ದೇಶಕರು ಈ ಬಗ್ಗೆ ಕೆಲವೇ ದಿನಗಳಲ್ಲಿ ಅಧಿಕೃತವಾಗಿ ಮಾಹಿತಿ ಹೊರ ಹಾಕಲಿದ್ದಾರಂತೆ.
ಎರಡು ಭಾಗಗಳಲ್ಲಿ ಸಿನಿಮಾ ಬಿಡುಗಡೆ ಆಗಲಿದ್ದು ಇನ್ನು ಕೆಲವೇ ದಿನಗಳಲ್ಲಿ ಚಿತ್ರೀಕರಣ ಶುರುವಾಗಲಿದ್ಯಂತೆ. ಈಗಾಗಲೇ ಬಾಲಿವುಡ್ ನ ಚಿತ್ರಗಳಲ್ಲಿ ಅಭಿನಯ ಮಾಡಿ ಭರವಸೆ ಮೂಡಿಸಿರುವ ದಿಗಂತ್ ರಾಮನ ಪಾತ್ರದಲ್ಲಿ ಹೇಗೆ ಕಾಣಿಸಿಕೊಳ್ಳುತ್ತಾರೆ ಎನ್ನುವುದೇ ಅಭಿಮಾನಿಗಳ ಕುತೂಹಲ.