Don't Miss!
- News Mukhtar Ansari's death: ಉತ್ತರಪ್ರದೇಶದಲ್ಲಿ ಕಿಚ್ಚು ಹಚ್ಚಿದ ಗ್ಯಾಂಗ್ಸ್ಟಾರ್, ರಾಜಕಾರಣಿ ಮುಖ್ತಾರ್ ಅನ್ಸಾರಿ ನಿಧನ
- Technology iPhone: ಆಪಲ್ ಅಂತಿಮವಾಗಿ ಐಫೋನ್ 12 ಬಳಕೆದಾರರಿಗೆ ಗುಡ್ ನ್ಯೂಸ್ ನೀಡಿಯೇ ಬಿಟ್ಟಿತು! ಏನದು?
- Automobiles Tata Nexon: ಟಾಟಾ ನೆಕ್ಸಾನ್ ಹೊಸ ರೂಪಾಂತರಗಳು ಬಿಡುಗಡೆ, ರೂ.10 ಲಕ್ಷ ಬೆಲೆ.. ಆಕರ್ಷಕ ವೈಶಿಷ್ಟ್ಯಗಳು
- Sports Riyan Parag: 'ಗಾಯದಿಂದ ಮೂರು ದಿನ ಒದ್ದಾಡಿ ಹೋಗಿದ್ದೆ': ರಿಯಾನ್ ಪರಾಗ್
- Finance ಇನ್ಮುಂದೆ ದುಬಾರಿಯಾಗಲಿದೆ ಎಸ್ಬಿಐ ಡೆಬಿಟ್, ಕ್ರೆಡಿಟ್ ಕಾರ್ಡ್ ನಿರ್ವಹಣಾ ಶುಲ್ಕ
- Lifestyle ಗುಡ್ಫ್ರೈಡೆ ಆಚರಣೆ ಹುಟ್ಟಿದ್ದು ಹೇಗೆ? ಇದರ ಮಹತ್ವವೇನು ಗೊತ್ತಾ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'6ನೇ ಮೈಲಿ' ಸಿನಿಮಾ ನೋಡಿ ನಿರ್ದೇಶಕ ದಯಾಳ್ ಕೊಟ್ಟ ವಿಮರ್ಶೆ ಇದು.!
ಸಂಚಾರಿ ವಿಜಯ್ ಹಾಗೂ ಆರ್.ಜೆ ನೇತ್ರ ಅಭಿನಯದ '6ನೇ ಮೈಲಿ' ಸಿನಿಮಾ ಇಂದು ರಾಜ್ಯಾದ್ಯಂತ ಬಿಡುಗಡೆ ಆಗಿದೆ. ಸಸ್ಪೆನ್ಸ್ ಹಾಗೂ ಥ್ರಿಲ್ಲಿಂಗ್ ಅಂಶಗಳನ್ನು ಒಳಗೊಂಡಿರುವ '6ನೇ ಮೈಲಿ' ಚಿತ್ರವನ್ನ ನಿರ್ದೇಶಕ ದಯಾಳ್ ಪದ್ಮನಾಭನ್ ವೀಕ್ಷಿಸಿದ್ದಾರೆ.
'6ನೇ ಮೈಲಿ' ಸಿನಿಮಾ ನೋಡಿದ್ಮೇಲೆ ಫೇಸ್ ಬುಕ್ ಅಕೌಂಟ್ ನಲ್ಲಿ ದಯಾಳ್ ಪದ್ಮನಾಭನ್ ತಮ್ಮ ಅನಿಸಿಕೆಯನ್ನು ಹೊರಹಾಕಿದ್ದಾರೆ.
''6ನೇ ಮೈಲಿ' ಚಿತ್ರದ ಕಥೆ ಚೆನ್ನಾಗಿದೆ. ಸಂಚಾರಿ ವಿಜಯ್ ಅಂತಹ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಟ, ಆರ್.ಜೆ ನೇತ್ರ, ಆರ್.ಜೆ ಸುಧೇಶ್ ಭಟ್ ಅಭಿನಯ ಉತ್ತಮವಾಗಿ ಮೂಡಿಬಂದಿದೆ. ಬ್ಯಾಕ್ ಗ್ರೌಂಡ್ ಸ್ಕೋರ್ ಬಗ್ಗೆ ಕೆಮ್ಮಂಗಿಲ್ಲ. ಥೀಮ್ ಕೂಡ ಅತ್ಯುತ್ತಮವಾಗಿದೆ. ಮೊದಲಾರ್ಧ ಉಪ್ಪಿಲ್ಲದ ಬಿರಿಯಾನಿ ಎನ್ನಬಹುದು. ಆದ್ರೆ, ದ್ವಿತೀಯಾರ್ಧ ರುಚಿಕರ ಪರ್ಫೆಕ್ಟ್ ಬಿರಿಯಾನಿ. ಈ ರುಚಿಯನ್ನು ಮಿಸ್ ಮಾಡಿಕೊಳ್ಳಬೇಡಿ'' ಎಂದಿದ್ದಾರೆ ನಿರ್ದೇಶಕ ದಯಾಳ್ ಪದ್ಮನಾಭನ್.
ವಿಮರ್ಶೆ: ಪ್ರಯಾಸ ಆಗದ '6ನೇ ಮೈಲಿ' ಪ್ರಯಾಣ
ಅಂದ್ಹಾಗೆ, '6ನೇ ಮೈಲಿ' ಸಿನಿಮಾಗೆ ಆಕ್ಷನ್ ಕಟ್ ಹೇಳಿರುವವರು ನವ ನಿರ್ದೇಶಕ ಸೀನಿ. ಡಾ.ಶೈಲೇಶ್ ಕುಮಾರ್ ಬಂಡವಾಳ ಹಾಕಿರುವ ಈ ಚಿತ್ರಕ್ಕೆ ಸಾಯಿ ಕಿರಣ್ ಸಂಗೀತ ನೀಡಿದ್ದಾರೆ. ರಾಜ್ಯದಾದ್ಯಂತ '6ನೇ ಮೈಲಿ' ಸಿನಿಮಾಗೆ ಉತ್ತಮ ಓಪನ್ನಿಂಗ್ ಸಿಕ್ಕಿದೆ.