Just In
- 9 hrs ago
ಹರ ಜಾತ್ರೆಯಲ್ಲಿ ಪುನೀತ್ ರಾಜ್ ಕುಮಾರ್; ಅಪ್ಪು ಹಾಡು ಕೇಳಿ ಸಂಭ್ರಮಿಸಿದ ಅಭಿಮಾನಿಗಳು
- 9 hrs ago
Bigg Boss Tamil 4: ಅತಿ ಹೆಚ್ಚು ಸಂಭಾವನೆ ಪಡೆದ ಸ್ಪರ್ಧಿಯೇ ವಿಜೇತ!
- 10 hrs ago
ಫೋಟೋಗಳು: ರಮೇಶ್ ಅರವಿಂದ್ ಮಗಳ ಮದುವೆ ಆರತಕ್ಷತೆಯಲ್ಲಿ ಸಿನಿ ತಾರೆಯರು; ಯಶ್, ಸುದೀಪ್ ಸಖತ್ ಡ್ಯಾನ್ಸ್
- 12 hrs ago
ಶಿವಮೊಗ್ಗದಲ್ಲಿ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡೀಸ್: 'ಬೆಸ್ಟ್ ವೀಕೆಂಡ್ ಎವರ್' ಎಂದ ನಟಿ
Don't Miss!
- Lifestyle
"ಸೋಮವಾರದ ರಾಶಿಫಲ: ಮೇಷ-ಮೀನದವರೆಗಿನ ದಿನ ಭವಿಷ್ಯ"
- Finance
Flipkart Big Saving Days: ಆಪಲ್, ಸ್ಯಾಮ್ಸಂಗ್ ಸೇರಿ ಹಲವು ಬ್ರ್ಯಾಂಡ್ ಗಳ ಆಫರ್
- News
ರೈತರು 2024ರವರೆಗೂ ಪ್ರತಿಭಟನೆ ನಡೆಸಲು ಸಿದ್ಧರಿದ್ದಾರೆ:ಭಾರತೀಯ ಕಿಸಾನ್ ಯೂನಿಯನ್
- Sports
ಐಎಸ್ಎಲ್: ಜೆಮ್ಷೆಡ್ಪುರಕ್ಕೆ ಆಘಾತ ನೀಡಿದ ನಾರ್ಥ್ಈಸ್ಟ್
- Automobiles
ಅನಾವರಣವಾಯ್ತು 2021ರ ಎಪ್ರಿಲಿಯಾ ಆರ್ಎಸ್ವಿ4 ಬೈಕುಗಳು
- Education
BEL Recruitment 2021: 205 ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
'ಶಿವನಂದಿ' ಟೈಟಲ್ ರಿಜಿಸ್ಟರ್ ಮಾಡಿಸಿದ ದಿನಕರ್ ತೂಗುದೀಪ್
ಶಿವನಂದಿ 'ಯಜಮಾನ' ಸಿನಿಮಾದ ಟೈಟಲ್ ಸಾಂಗ್. ಈ ಸಿನಿಮಾದಲ್ಲಿ ನಾಯಕ ನಟ ದರ್ಶನ್ ತಯಾರು ಮಾಡುವ ಎಣ್ಣೆಯ ಹೆಸರು ಬ್ಯಾಂಡ್ ಶಿವನಂದಿ.
ಈ ಕಾರಣಗಳಿಂದ 'ಯಜಮಾನ' ಸಿನಿಮಾದಲ್ಲಿ ಶಿವನಂದಿ ಎನ್ನುವ ಹೆಸರು ಬಹಳ ಪ್ರಾಮುಖ್ಯತೆ ಹೊಂದಿತ್ತು. ಈಗ ಈ ಹೆಸರು ಸಿನಿಮಾದ ಟೈಟಲ್ ಆಗುತ್ತಿದೆ. ನಿರ್ದೇಶಕ ದಿನಕರ್ ತೂಗುದೀಪ್ ಈ ಟೈಟಲ್ ಮೇಲೆ ಆಸಕ್ತಿ ತೋರಿದ್ದಾರೆ.
'ಯಜಮಾನ' ಚಿತ್ರದ ನೆನಪಿನ ಕಾಣಿಕೆ ಪಡೆದ ದರ್ಶನ್ ಪುತ್ರ
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಶಿವನಂದಿ ಟೈಟಲ್ ಅನ್ನು ದಿನಕರ್ ನೊಂದಣಿ ಮಾಡಿಸಿದ್ದಾರೆ. ದರ್ಶನ್ ಸಹೋದರನೇ ಈ ಹೆಸರಿನ ವಾರಸ್ದಾರ ಆಗಿದ್ದಾರೆ. ಟೈಟಲ್ ರಿಜಿಸ್ಟರ್ ಮಾಡಿಸಿದ ಮೇಲೆ ದಿನಕರ್ ಇದೇ ಹೆಸರಿನ ಸಿನಿಮಾ ಕೂಡ ಮಾಡಬಹುದು ಎನ್ನುವ ಕುತೂಹಲ ಹೆಚ್ಚಾಗಿದೆ.
'ಶಿವನಂದಿ' ಹೆಸರು ಸೂಟ್ ಆಗುವುದು ದರ್ಶನ್ ಗೆ. ಹಾಗಿದ್ದ ಮೇಲೆ ದಿನಕರ್ ಈ ಸಿನಿಮಾವನ್ನು ದರ್ಶನ್ ಅವರಿಗೆನೇ ಮಾಡಬಹುದು. ದರ್ಶನ್ ಗೆ ದಿನಕರ್ ಮತ್ತೆ ಸಿನಿಮಾ ಮಾಡುತ್ತಾರೆ ಎನ್ನುವ ಸುದ್ದಿ ಹಿಂದೆಯಿಂದ ಇದೆ. ಆ ಚಿತ್ರಕ್ಕೆ 'ಸರ್ವಾಂತರ್ಯಾಮಿ' ಎನ್ನುವ ಹೆಸರು ಸಹ ಫಿಕ್ಸ್ ಆಗಿತ್ತು.
Yajamana Review : ಮನೆಗೆ ಯಜಮಾನ.. ಮಾರ್ಕೆಟ್ ಗೆ ಸುಲ್ತಾನ..
ಆದರೆ, ಈಗ ಚಿತ್ರದ ಹೆಸರು 'ಶಿವನಂದಿ' ಯಾಗಿ ಬದಲಾಗುತ್ತದೆಯೇ ತಿಳಿದಿಲ್ಲ. ಅಥವಾ ದಿನಕರ್ 'ಶಿವನಂದಿ' ಹೆಸರಿನಲ್ಲಿ ಬೇರೆ ಸಿನಿಮಾ ಮಾಡಬಹುದು. ಏನೇ ಆಗಿದ್ದರೂ ದರ್ಶನ್ ಸಹೋದರನೇ 'ಶಿವನಂದಿ' ಟೈಟಲ್ ಗೆ ಯಜಮಾನನಾಗಿದ್ದಾರೆ.