Don't Miss!
- News Neha Hiremath: ಸಿದ್ದರಾಮಯ್ಯ ಹೇಳಿಕೆಗೆ ಕಾಂಗ್ರೆಸ್ ಕಾರ್ಪೊರೇಟರ್ ನೇಹಾ ತಂದೆ ಆಕ್ರೋಶ
- Sports IPL 2024: ಐಪಿಎಲ್ನಲ್ಲಿ ಉಮೇಶ್ ಯಾದವ್ ಅವರ ವಿಶೇಷ ದಾಖಲೆ ಸರಿಗಟ್ಟಿದ ಜಸ್ಪ್ರೀತ್ ಬುಮ್ರಾ
- Automobiles ರಾಜ್ಯದ ಕೈಜಾರಿ ತಮಿಳುನಾಡು ಸೇರಿದ 9000 ಕೋಟಿಯ ಪ್ರಾಜೆಕ್ಟ್: JLR ಇವಿ ಹಬ್ಗೆ ಸಿದ್ದವಾದ ನೆರೆ-ರಾಜ್ಯ!
- Finance ಇಳಿಕೆ ಕಂಡ ನೆಸ್ಲೆ ಇಂಡಿಯಾ ಷೇರು: ಸೆರೆಲಾಕ್ನಲ್ಲಿ ಸಕ್ಕರೆ ಬಗ್ಗೆ ಸಂಸ್ಥೆಯ ಸ್ಪಷ್ಟನೆ ಏನು?
- Technology ವಿವೋ V30e ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಬೆಲೆ, ಕ್ಯಾಮೆರಾ, ವಿನ್ಯಾಸ ವಿವರ ಇಲ್ಲಿದೆ..
- Lifestyle ಸ್ವತಂತ್ರ ಭಾರತದ ಮೊದಲ ಮತದಾರನಿಲ್ಲದ ಮೊದಲ ಚುನಾವಣೆ ಇದು..! ಯಾರು ಈ ಮತದಾರ ಗೊತ್ತಾ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಂಸದೆ ಸುಮಲತಾ ಭೇಟಿ ಮಾಡಿದ ಗುರುದೇಶಪಾಂಡೆ: ಶೀಘ್ರದಲ್ಲೇ ಸರ್ಪ್ರೈಸ್!
ಮಂಡ್ಯ ಸಂಸದೆ ಹಾಗೂ ಹಿರಿಯ ನಟಿ ಸುಮಲತಾ ಅಂಬರೀಶ್ ಅವರನ್ನು ನಿರ್ದೇಶಕ ಗುರುದೇಶ ಪಾಂಡೆ ಭೇಟಿ ಮಾಡಿದ್ದಾರೆ. ಈ ಫೋಟೋವನ್ನು ತಮ್ಮ ಫೇಸ್ಬುಕ್ನಲ್ಲಿ ಹಂಚಿಕೊಂಡಿರುವ ನಿರ್ದೇಶಕ ''ಸದ್ಯದಲ್ಲೇ ವಿಶೇಷವಾದ ಸುದ್ದಿ ಬರಲಿದೆ'' ಎಂದು ತಿಳಿಸಿದ್ದಾರೆ.
ಗುರು ದೇಶಪಾಂಡೆ ಸಂಸದೆ ಸುಮಲತಾ ಅವರನ್ನು ಯಾವ ವಿಚಾರಕ್ಕೆ ಭೇಟಿ ಮಾಡಿದ್ದಾರೆ ಎನ್ನುವುದು ಸದ್ಯಕ್ಕೆ ಕುತೂಹಲ ಮೂಡಿಸಿದ್ದು, ಅಧಿಕೃತವಾಗಿ ಹೊರಬೀಳಬೇಕಿದೆ.
ಮಂಡ್ಯದಲ್ಲಿ ಬಾಲಕಿಯ ಅತ್ಯಾಚಾರ: ಸಂಸದೆ ಸುಮಲತಾ ಖಂಡನೆ
ಈ ಕಡೆ ಜಂಟಲ್ ಮ್ಯಾನ್ ಸಿನಿಮಾ ನಿರ್ಮಾಣದ ನಂತರ ಗುರುದೇಶಪಾಂಡೆ ಮತ್ತೊಂದು ಚಿತ್ರವನ್ನು ಆರಂಭಿಸಲು ಸಜ್ಜಾಗಿದೆ. ನಟ ಅಜಯ್ ರಾವ್ ನಟಿಸಲಿರುವ ಚಿತ್ರಕ್ಕೆ ಗುರುದೇಶಪಾಂಡೆ ಬಂಡವಾಳ ಹಾಕಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಅಜಯ್ ರಾವ್ ನಟಿಸಲಿರುವ ಈ ಚಿತ್ರಕ್ಕೆ ನವನಿರ್ದೇಶಕ ಶಂಕರ್ ಆಕ್ಷನ್ ಕಟ್ ಹೇಳಲಿದ್ದು, ನಿರ್ದೇಶಕ ಶಶಾಂಕ್ ಕಥೆ ಬರೆದಿದ್ದಾರೆ. ಈ ಚಿತ್ರವನ್ನು ಗುರುದೇಶಪಾಂಡೆ ತಮ್ಮ ಜಿ ಸಿನಿಮಾಸ್ ಬ್ಯಾನರ್ ಅಡಿಯಲ್ಲಿ ತಯಾರಿಸಲಿದ್ದಾರೆ.
'ರಜನಿ-ಅಂಬಿ ಸ್ನೇಹದಲ್ಲಿ ನನ್ನದೂ ಚಿಕ್ಕ ಪಾಲಿದೆ': ತಲೈವಾಗೆ ಶುಭಕೋರಿದ ಸುಮಲತಾ
Recommended Video
ಇನ್ನು ಸಂಸದೆಯಾದ ಬಳಿಕ ಸುಮಲತಾ ಸಿನಿಮಾಗಳಲ್ಲಿ ನಟಿಸುವುದನ್ನು ಕಡಿಮೆ ಮಾಡಿದ್ದಾರೆ. ಅಲ್ಲೊಂದು ಇಲ್ಲೊಂದು ಚಿತ್ರಕ್ಕೆ ಮಾತ್ರ ಸಹಿ ಹಾಕುತ್ತಿದ್ದಾರೆ. ಸದ್ಯ ದರ್ಶನ್ ನಟಿಸುತ್ತಿರುವ ರಾಜವೀರ ಮದಕರಿ ನಾಯಕ ಚಿತ್ರದಲ್ಲಿ ಸುಮಲತಾ ಕಾಣಿಸಿಕೊಳ್ಳುತ್ತಿದ್ದಾರೆ.