Don't Miss!
- News ಬೆಂಗಳೂರು ನಮ್ಮ ಮೆಟ್ರೋ ಬೆಳಗ್ಗೆ 03:35ಕ್ಕೆ ಆರಂಭ: ಏಕೆ? ಕಾರಣ ಇಲ್ಲಿದೆ
- Lifestyle ಎಲೆಕೋಸಿಗೆ ಕೆಮಿಕಲ್ ಮಿಶ್ರಣ ಮಾಡ್ತಾರೆ ಹುಷಾರ್..! ವಿಡಿಯೋ ವೈರಲ್..!
- Automobiles HSRP ನಂಬರ್ ಪ್ಲೇಟ್ನಲ್ಲಿ ನಡೆಯುತ್ತಿದೆ ಭಾರೀ ಮೋಸ: ಬುಕ್ ಮಾಡದವರು ಇದನ್ನು ಗಮನಿಸಿ!
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಂಸದೆ ಸುಮಲತಾ ಭೇಟಿ ಮಾಡಿದ ಗುರುದೇಶಪಾಂಡೆ: ಶೀಘ್ರದಲ್ಲೇ ಸರ್ಪ್ರೈಸ್!
ಮಂಡ್ಯ ಸಂಸದೆ ಹಾಗೂ ಹಿರಿಯ ನಟಿ ಸುಮಲತಾ ಅಂಬರೀಶ್ ಅವರನ್ನು ನಿರ್ದೇಶಕ ಗುರುದೇಶ ಪಾಂಡೆ ಭೇಟಿ ಮಾಡಿದ್ದಾರೆ. ಈ ಫೋಟೋವನ್ನು ತಮ್ಮ ಫೇಸ್ಬುಕ್ನಲ್ಲಿ ಹಂಚಿಕೊಂಡಿರುವ ನಿರ್ದೇಶಕ ''ಸದ್ಯದಲ್ಲೇ ವಿಶೇಷವಾದ ಸುದ್ದಿ ಬರಲಿದೆ'' ಎಂದು ತಿಳಿಸಿದ್ದಾರೆ.
ಗುರು ದೇಶಪಾಂಡೆ ಸಂಸದೆ ಸುಮಲತಾ ಅವರನ್ನು ಯಾವ ವಿಚಾರಕ್ಕೆ ಭೇಟಿ ಮಾಡಿದ್ದಾರೆ ಎನ್ನುವುದು ಸದ್ಯಕ್ಕೆ ಕುತೂಹಲ ಮೂಡಿಸಿದ್ದು, ಅಧಿಕೃತವಾಗಿ ಹೊರಬೀಳಬೇಕಿದೆ.
ಮಂಡ್ಯದಲ್ಲಿ ಬಾಲಕಿಯ ಅತ್ಯಾಚಾರ: ಸಂಸದೆ ಸುಮಲತಾ ಖಂಡನೆ
ಈ ಕಡೆ ಜಂಟಲ್ ಮ್ಯಾನ್ ಸಿನಿಮಾ ನಿರ್ಮಾಣದ ನಂತರ ಗುರುದೇಶಪಾಂಡೆ ಮತ್ತೊಂದು ಚಿತ್ರವನ್ನು ಆರಂಭಿಸಲು ಸಜ್ಜಾಗಿದೆ. ನಟ ಅಜಯ್ ರಾವ್ ನಟಿಸಲಿರುವ ಚಿತ್ರಕ್ಕೆ ಗುರುದೇಶಪಾಂಡೆ ಬಂಡವಾಳ ಹಾಕಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಅಜಯ್ ರಾವ್ ನಟಿಸಲಿರುವ ಈ ಚಿತ್ರಕ್ಕೆ ನವನಿರ್ದೇಶಕ ಶಂಕರ್ ಆಕ್ಷನ್ ಕಟ್ ಹೇಳಲಿದ್ದು, ನಿರ್ದೇಶಕ ಶಶಾಂಕ್ ಕಥೆ ಬರೆದಿದ್ದಾರೆ. ಈ ಚಿತ್ರವನ್ನು ಗುರುದೇಶಪಾಂಡೆ ತಮ್ಮ ಜಿ ಸಿನಿಮಾಸ್ ಬ್ಯಾನರ್ ಅಡಿಯಲ್ಲಿ ತಯಾರಿಸಲಿದ್ದಾರೆ.
'ರಜನಿ-ಅಂಬಿ ಸ್ನೇಹದಲ್ಲಿ ನನ್ನದೂ ಚಿಕ್ಕ ಪಾಲಿದೆ': ತಲೈವಾಗೆ ಶುಭಕೋರಿದ ಸುಮಲತಾ
Recommended Video
ಇನ್ನು ಸಂಸದೆಯಾದ ಬಳಿಕ ಸುಮಲತಾ ಸಿನಿಮಾಗಳಲ್ಲಿ ನಟಿಸುವುದನ್ನು ಕಡಿಮೆ ಮಾಡಿದ್ದಾರೆ. ಅಲ್ಲೊಂದು ಇಲ್ಲೊಂದು ಚಿತ್ರಕ್ಕೆ ಮಾತ್ರ ಸಹಿ ಹಾಕುತ್ತಿದ್ದಾರೆ. ಸದ್ಯ ದರ್ಶನ್ ನಟಿಸುತ್ತಿರುವ ರಾಜವೀರ ಮದಕರಿ ನಾಯಕ ಚಿತ್ರದಲ್ಲಿ ಸುಮಲತಾ ಕಾಣಿಸಿಕೊಳ್ಳುತ್ತಿದ್ದಾರೆ.