twitter
    For Quick Alerts
    ALLOW NOTIFICATIONS  
    For Daily Alerts

    ಸಂಸದೆ ಸುಮಲತಾ ಭೇಟಿ ಮಾಡಿದ ಗುರುದೇಶಪಾಂಡೆ: ಶೀಘ್ರದಲ್ಲೇ ಸರ್ಪ್ರೈಸ್!

    |

    ಮಂಡ್ಯ ಸಂಸದೆ ಹಾಗೂ ಹಿರಿಯ ನಟಿ ಸುಮಲತಾ ಅಂಬರೀಶ್ ಅವರನ್ನು ನಿರ್ದೇಶಕ ಗುರುದೇಶ ಪಾಂಡೆ ಭೇಟಿ ಮಾಡಿದ್ದಾರೆ. ಈ ಫೋಟೋವನ್ನು ತಮ್ಮ ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿರುವ ನಿರ್ದೇಶಕ ''ಸದ್ಯದಲ್ಲೇ ವಿಶೇಷವಾದ ಸುದ್ದಿ ಬರಲಿದೆ'' ಎಂದು ತಿಳಿಸಿದ್ದಾರೆ.

    ಗುರು ದೇಶಪಾಂಡೆ ಸಂಸದೆ ಸುಮಲತಾ ಅವರನ್ನು ಯಾವ ವಿಚಾರಕ್ಕೆ ಭೇಟಿ ಮಾಡಿದ್ದಾರೆ ಎನ್ನುವುದು ಸದ್ಯಕ್ಕೆ ಕುತೂಹಲ ಮೂಡಿಸಿದ್ದು, ಅಧಿಕೃತವಾಗಿ ಹೊರಬೀಳಬೇಕಿದೆ.

    ಮಂಡ್ಯದಲ್ಲಿ ಬಾಲಕಿಯ ಅತ್ಯಾಚಾರ: ಸಂಸದೆ ಸುಮಲತಾ ಖಂಡನೆಮಂಡ್ಯದಲ್ಲಿ ಬಾಲಕಿಯ ಅತ್ಯಾಚಾರ: ಸಂಸದೆ ಸುಮಲತಾ ಖಂಡನೆ

    ಈ ಕಡೆ ಜಂಟಲ್ ಮ್ಯಾನ್ ಸಿನಿಮಾ ನಿರ್ಮಾಣದ ನಂತರ ಗುರುದೇಶಪಾಂಡೆ ಮತ್ತೊಂದು ಚಿತ್ರವನ್ನು ಆರಂಭಿಸಲು ಸಜ್ಜಾಗಿದೆ. ನಟ ಅಜಯ್ ರಾವ್ ನಟಿಸಲಿರುವ ಚಿತ್ರಕ್ಕೆ ಗುರುದೇಶಪಾಂಡೆ ಬಂಡವಾಳ ಹಾಕಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

     Director guru deshpande Meet Mp Sumalatha

    ಅಜಯ್ ರಾವ್ ನಟಿಸಲಿರುವ ಈ ಚಿತ್ರಕ್ಕೆ ನವನಿರ್ದೇಶಕ ಶಂಕರ್ ಆಕ್ಷನ್ ಕಟ್ ಹೇಳಲಿದ್ದು, ನಿರ್ದೇಶಕ ಶಶಾಂಕ್ ಕಥೆ ಬರೆದಿದ್ದಾರೆ. ಈ ಚಿತ್ರವನ್ನು ಗುರುದೇಶಪಾಂಡೆ ತಮ್ಮ ಜಿ ಸಿನಿಮಾಸ್ ಬ್ಯಾನರ್‌ ಅಡಿಯಲ್ಲಿ ತಯಾರಿಸಲಿದ್ದಾರೆ.

    'ರಜನಿ-ಅಂಬಿ ಸ್ನೇಹದಲ್ಲಿ ನನ್ನದೂ ಚಿಕ್ಕ ಪಾಲಿದೆ': ತಲೈವಾಗೆ ಶುಭಕೋರಿದ ಸುಮಲತಾ'ರಜನಿ-ಅಂಬಿ ಸ್ನೇಹದಲ್ಲಿ ನನ್ನದೂ ಚಿಕ್ಕ ಪಾಲಿದೆ': ತಲೈವಾಗೆ ಶುಭಕೋರಿದ ಸುಮಲತಾ

    Recommended Video

    ಸೋನು ಸೂದ್ ಬಗ್ಗೆ ಅಚ್ಚರಿಕೆಯ ಹೇಳಿಕೆ ಕೊಟ್ಟ ಚಿರಂಜೀವಿ | Filmibeat Kannada

    ಇನ್ನು ಸಂಸದೆಯಾದ ಬಳಿಕ ಸುಮಲತಾ ಸಿನಿಮಾಗಳಲ್ಲಿ ನಟಿಸುವುದನ್ನು ಕಡಿಮೆ ಮಾಡಿದ್ದಾರೆ. ಅಲ್ಲೊಂದು ಇಲ್ಲೊಂದು ಚಿತ್ರಕ್ಕೆ ಮಾತ್ರ ಸಹಿ ಹಾಕುತ್ತಿದ್ದಾರೆ. ಸದ್ಯ ದರ್ಶನ್ ನಟಿಸುತ್ತಿರುವ ರಾಜವೀರ ಮದಕರಿ ನಾಯಕ ಚಿತ್ರದಲ್ಲಿ ಸುಮಲತಾ ಕಾಣಿಸಿಕೊಳ್ಳುತ್ತಿದ್ದಾರೆ.

    English summary
    Kannada director guru deshpande has meet Mp Sumalatha and he shared photos said ''Something interesting coming soon...........''.
    Tuesday, December 22, 2020, 15:38
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X