twitter
    For Quick Alerts
    ALLOW NOTIFICATIONS  
    For Daily Alerts

    ನನ್ನ ಸಿನಿಮಾದಲ್ಲಿ 'ಹಾರ್ ಜನ' ಹೀರೋಗಳು ಇರೋಲ್ಲ - ಗುರುಪ್ರಸಾದ್

    |

    Recommended Video

    Guru Prasad tells how different this Ranganayaka will be | FILMIBEAT KANNADA

    ನಿರ್ದೇಶಕ ಜೋಗಿ ಪ್ರೇಮ್ ಬಗ್ಗೆ ಮತ್ತೊಬ್ಬ ನಿರ್ದೇಶಕ ಗುರು ಪ್ರಸಾದ್ ಚೇಷ್ಟೆ ಮಾಡಿದ್ದಾರೆ. ''ನಮ್ಮ ಸಿನಿಮಾದಲ್ಲಿ ಹಾರ್ ಜನ ಹೀರೋಗಳು ಇರುವುದಿಲ್ಲ.'' ಎನ್ನುವ ಮೂಲಕ ಪ್ರೇಮ್ ಕಾಲು ಎಳೆದಿದ್ದಾರೆ.

    ಆರು ಹೀರೋಗಳ ಸಿನಿಮಾ ಮಾಡುತ್ತೇನೆ ಎಂದಿದ್ದ ಪ್ರೇಮ್ ಟ್ರೋಲ್ ಆಗಿದ್ದರು. ಇದೀಗ ನಿರ್ದೇಶಕ ಗುರು ಪ್ರಸಾದ್ ತಮ್ಮ ಮಾತುಗಳ ಮೂಲಕ ಕಿಂಡಲ್ ಮಾಡಿದ್ದಾರೆ. 'ರಂಗನಾಯಕ' ಚಿತ್ರದ ಟೀಸರ್ ಬಿಡುಗಡೆ ಕಾರ್ಯಕ್ರಮದಲ್ಲಿ ಪ್ರೇಮ್ ಬಗ್ಗೆ ಗುರುಪ್ರಸಾದ್ ಮಾತನಾಡಿದ್ದಾರೆ.

    ಬಿಲ್ಡಪ್ ಬೇಡ, ನಿರ್ದೇಶಕರಿಗೆ ಮೂಗುದಾರ ಹಾಕಬೇಡಿ: ನಾಯಕರಿಗೆ ಜಗ್ಗೇಶ್ ಮನವಿಬಿಲ್ಡಪ್ ಬೇಡ, ನಿರ್ದೇಶಕರಿಗೆ ಮೂಗುದಾರ ಹಾಕಬೇಡಿ: ನಾಯಕರಿಗೆ ಜಗ್ಗೇಶ್ ಮನವಿ

    ಚಿತ್ರದ ಬಗ್ಗೆ ವಿವರ ನೀಡುತ್ತಿದ್ದ ಗುರುಪ್ರಸಾದ್ ''ನಮ್ಮ ಸಿನಿಮಾದಲ್ಲಿ ನೂರು ಜನ ರಂಗಭೂಮಿ ಕಲಾವಿದರು ಇರುತ್ತಾರೆ. ಹಾರ್ ಜನ ಹೀರೋಗಳು ಇರುವುದಿಲ್ಲ'' ಎಂದು ಹೇಳಿದ್ದಾರೆ. 'ರಂಗನಾಯಕ' ಸಿನಿಮಾದಲ್ಲಿ ನೂರು ಜನ ರಂಗಭೂಮಿ ಕಲಾವಿದರನ್ನು ಪರಿಚಯ ಮಾಡುವ ಉದ್ದೇಶ ಗುರುಪ್ರಸಾದ್ ಹೊಂದಿದ್ದಾರೆ.

    Director Guruprasad Comments On Prem

    'ಎದ್ದೇಳು ಮಂಜುನಾಥ' ಚಿತ್ರದಲ್ಲಿ ಒಂದು ಡೈಲಾಗ್ ಇದೆ. ''ಉಪೇಂದ್ರ ಅವ್ರಿಗೆ ಕ್ಯಾಪಸಿಟಿ ಇತ್ತ ಎರಡು ಮಾಡಿ (ನಟನೆ ಮತ್ತು ನಿರ್ದೇಶನ) ಜಯಿಸಿಕೊಂಡರು. ನಮ್ ಹುಡುಗ ನೋಡಿ ಎರಡು ಮಾಡ್ತಿನಿ ಅಂತ ಹೋಗಿ ಎರಡು ವರ್ಷ ಆಯ್ತು ಇಚೆ ಬರೋಕೆ.

    ಗುರುಪ್ರಸಾದ್ ಬರೆದ ಈ ಸಂಭಾಷಣೆ ನಿರ್ದೇಶಕ ಪ್ರೇಮ್ ಗೆ ಹೋಲಿಕೆ ಆಗುತ್ತಿತ್ತು. ಪ್ರೇಮ್ ಅದೇ ಸಮಯದಲ್ಲಿ 'ಪ್ರೀತಿ ಏಕೆ ಭೂಮಿ ಮೇಲಿದೆ'ದ ನಟನೆ ಮತ್ತು ನಿರ್ದೇಶನ ಮಾಡಿದ್ದರು.

    ಅ, ಬ, ಪ, ಮ.... ಈ ಅಕ್ಷರಗಳಲ್ಲಿದೆ ಸ್ಟಾರ್ ನಿರ್ದೇಶಕರ ಶಕ್ತಿಅ, ಬ, ಪ, ಮ.... ಈ ಅಕ್ಷರಗಳಲ್ಲಿದೆ ಸ್ಟಾರ್ ನಿರ್ದೇಶಕರ ಶಕ್ತಿ

    'ಮಠ', 'ಎದ್ದೇಳು ಮಂಜುನಾಥ' ನಂತರ ಮೂರನೇ ಬಾರಿಗೆ ನಟ ಜಗ್ಗೇಶ್ ಹಾಗೂ ನಿರ್ದೇಶಕ ಗುರುಪ್ರಸಾದ್ 'ರಂಗನಾಯಕ' ಚಿತ್ರಕ್ಕಾಗಿ ಒಂದಾಗಿದ್ದಾರೆ.

    English summary
    Kannada director Guruprasad comments on Prem.
    Thursday, October 10, 2019, 12:30
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X