Don't Miss!
- News DK Shivakumar: ಕಾಂಗ್ರೆಸ್ ಭವಿಷ್ಯದಲ್ಲಿ ನನ್ನನ್ನು ಸಿಎಂ ಮಾಡಲಿದೆ
- Automobiles ಅಡ್ವೆಂಚರ್ ಬೈಕ್ ಪ್ರಿಯರಿಗೆ ಸಿಹಿಸುದ್ದಿ: ಬಿಡುಗಡೆಗೆ ಸಜ್ಜಾದ ಸುಜುಕಿ V-Strom 800 DE ಬೈಕ್
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Lifestyle ವಿಭಿನ್ನ ಶೈಲಿಯಲ್ಲಿ ಮೊಟ್ಟೆ ಸಾಂಬಾರ್ ಮಾಡಿ..! ಇಲ್ಲಿದೆ ಸಿಂಪಲ್ ಅಡುಗೆ
- Sports IPL 2024: ಕೆಕೆಆರ್ ವಿರುದ್ಧದ ಪಂದ್ಯಕ್ಕೂ ಮುನ್ನ ಕ್ರಿಕೆಟ್ ಬಿಟ್ಟು ಆರ್ಸಿಬಿ ಆಟಗಾರರು ಮಾಡಿದ್ದೇನು?
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮೀ ಟೂ ಬಗ್ಗೆ ಸಿನಿಮಾ ಮಾಡ್ತಾರೆ ಗುರುಪ್ರಸಾದ್
ಸದ್ಯ ಸಿಕ್ಕಾಪಟ್ಟೆ ಚರ್ಚೆ ಆಗುತ್ತಿರುವ ಮೀ ಟೂ ಬಗ್ಗೆ ಕನ್ನಡ ಚಿತ್ರರಂಗದ ಅನೇಕರು ಮಾತನಾಡಿದ್ದಾರೆ. ಈಗ ಗುರು ಪ್ರಸಾದ್ ಒಂದು ಹೆಜ್ಜೆ ಮುಂದೆ ಹೋಗಿ ಆ ಬಗ್ಗೆ ಸಿನಿಮಾ ಮಾಡುತ್ತಿದ್ದಾರೆ.
ಇಂದು ಸಿನಿಮಾವೊಂದರ ಸುದ್ದಿಗೋಷ್ಟಿಯಲ್ಲಿ ಮಾತನಾಡಿರುವ ಅವರು ''ನಾನು ಮೀ ಟೂ ಬಗ್ಗೆ ಸಿನಿಮಾ ಮಾಡುತ್ತೇನೆ. ಈ ಹಿಂದೆಯೇ ಲೈಂಗಿಕ ದೌರ್ಜನ್ಯದ ಮೇಲೆ ಕಥೆ ಮಾಡಿದ್ದೇ. ಈಗ ಮೀ ಟೂ ಬಂದಿರುವ ಕಾರಣ ಆ ಸಿನಿಮಾಗೆ ಇನ್ನಷ್ಟು ಸಾಥ್ ಸಿಕ್ಕಿದೆ'' ಎಂದಿದ್ದಾರೆ.
ಪತಿವ್ರತೆ ಅಂತ ಸಾಬೀತು ಮಾಡೋಕೆ 'ಮೀಟೂ': ಗುರುಪ್ರಸಾದ್ ಫೈರ್.!
ವಿಶೇಷ ಅಂದರೆ, ಈ ಸಿನಿಮಾಗೆ ಅವರೇ ನಾಯಕನಂತೆ. ಹೌದು, ಈ ಹಿಂದೆ ತಮ್ಮ ನಿರ್ದೇಶನದ ಸಿನಿಮಾಗಳಲ್ಲಿ ಸಣ್ಣ ಪಾತ್ರಗಳನ್ನು ಮಾಡುತ್ತಿದ್ದ ಅವರು ಈಗ ಪೂರ್ಣ ಪ್ರಮಾಣದ ನಟ ಆಗಲು ಹೊರಟಿದ್ದಾರೆ.
ನನ್ನನ್ನು ಬದುಕಲು ಬಿಡಿ ಎಂದು ಕಣ್ಣೀರು ಹಾಕಿದ ಸಂಗೀತ ಭಟ್
ಈ ಕಥೆ ನಿರ್ಮಾಪಕರಿಗೆ ಕೂಡ ಬಹಳ ಇಷ್ಟವಾಗಿದೆಯಂತೆ. ಸದ್ಯ, ಚಿತ್ರಕ್ಕೆ ನಾಯಕಿಯ ಹುಡುಕಾಟ ನಡೆಯುತ್ತಿದ್ದು, ಸಿನಿಮಾ ಮಾಡೋದು ಪಕ್ಕಾ ಅಂತ್ತಾರೆ 'ಮಠ' ಗುರು ಪ್ರಸಾದ್.