Just In
- 5 hrs ago
ಹರ ಜಾತ್ರೆಯಲ್ಲಿ ಪುನೀತ್ ರಾಜ್ ಕುಮಾರ್; ಅಪ್ಪು ಹಾಡು ಕೇಳಿ ಸಂಭ್ರಮಿಸಿದ ಅಭಿಮಾನಿಗಳು
- 6 hrs ago
Bigg Boss Tamil 4: ಅತಿ ಹೆಚ್ಚು ಸಂಭಾವನೆ ಪಡೆದ ಸ್ಪರ್ಧಿಯೇ ವಿಜೇತ!
- 6 hrs ago
ಫೋಟೋಗಳು: ರಮೇಶ್ ಅರವಿಂದ್ ಮಗಳ ಮದುವೆ ಆರತಕ್ಷತೆಯಲ್ಲಿ ಸಿನಿ ತಾರೆಯರು; ಯಶ್, ಸುದೀಪ್ ಸಖತ್ ಡ್ಯಾನ್ಸ್
- 9 hrs ago
ಶಿವಮೊಗ್ಗದಲ್ಲಿ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡೀಸ್: 'ಬೆಸ್ಟ್ ವೀಕೆಂಡ್ ಎವರ್' ಎಂದ ನಟಿ
Don't Miss!
- Finance
Flipkart Big Saving Days: ಆಪಲ್, ಸ್ಯಾಮ್ಸಂಗ್ ಸೇರಿ ಹಲವು ಬ್ರ್ಯಾಂಡ್ ಗಳ ಆಫರ್
- News
ರೈತರು 2024ರವರೆಗೂ ಪ್ರತಿಭಟನೆ ನಡೆಸಲು ಸಿದ್ಧರಿದ್ದಾರೆ:ಭಾರತೀಯ ಕಿಸಾನ್ ಯೂನಿಯನ್
- Sports
ಐಎಸ್ಎಲ್: ಜೆಮ್ಷೆಡ್ಪುರಕ್ಕೆ ಆಘಾತ ನೀಡಿದ ನಾರ್ಥ್ಈಸ್ಟ್
- Automobiles
ಅನಾವರಣವಾಯ್ತು 2021ರ ಎಪ್ರಿಲಿಯಾ ಆರ್ಎಸ್ವಿ4 ಬೈಕುಗಳು
- Lifestyle
ಸಂಜೆ ಸ್ನ್ಯಾಕ್ಸ್ ಗೆ ಹೇಳಿಮಾಡಿಸಿದ್ದು ಈ ತಡ್ಕಾ ಮಸಾಲೆ ಮ್ಯಾಗಿ
- Education
BEL Recruitment 2021: 205 ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಜಮೀರ್ ಅಹ್ಮದ್ ಪುತ್ರನಿಗಾಗಿ ಕಾಶಿಗೆ ಹೊರಟ ನಿರ್ದೇಶಕ ಜಯತೀರ್ಥ
ಸ್ಯಾಂಡಲ್ ವುಡ್ ನ ಖ್ಯಾತ ನಿರ್ದೇಶಕ ಜಯತೀರ್ಥ 'ಬೆಲ್ ಬಾಟಂ' ಸಿನಿಮಾ ಸಕ್ಸಸ್ ನ ಖುಷಿಯಲ್ಲಿದ್ದಾರೆ. ಸಂತಸದ ಅಲೆಯಲ್ಲಿ ತೇಲುತ್ತಿರುವ ಜಯತೀರ್ಥ ಈಗ ಜಮೀರ್ ಅಹ್ಮದ್ ಪುತ್ರನಿಗಾಗಿ ಕಾಶಿಗೆ ಹೋಗ್ತಿದ್ದಾರೆ. ಅಚ್ಚರಿ ಪಡಬೇಡಿ, ಯಾಕಂದ್ರೆ ಜಮೀರ್ ಪುತ್ರ ಜಾಹಿದ್ ಖಾನ್ ಸಿನಿಮಾ ಎಂಟ್ರಿಗೆ ಭರ್ಜರಿ ಸಿದ್ಧತೆ ನಡೆಯುತ್ತಿದೆ.
ಜಾಹಿದ್ ಖಾನ್ ಅವರ ಮೊದಲ ಸಿನಿಮಾಗೆ ನಿರ್ದೇಶನ ಮಾಡುವ ಜವಾಬ್ದಾರಿ ಜಯತೀರ್ಥ ಹೆಗಲಿಗೆ ಬಿದ್ದಿದೆ. ಸಿನಿಮಾ ಕೆಲಸಕ್ಕಾಗಿ ಜಯತೀರ್ಥ ಕಾಶಿ ಕಡೆ ಪಯಣ ಬೆಳೆಸಿದ್ದಾರೆ. ವಿಶೇಷ ಅಂದ್ರೆ ಆ ಸಿನಿಮಾಗು ಕಾಶಿಗೂ ಒಂದು ಸಂಬಂಧವಿದೆಯಂತೆ ಹಾಗಾಗಿ ತಂಡದ ಜೊತೆ ಕಾಶಿಗೆ ಹೊರಟಿದ್ದಾರೆ.
ಜಮೀರ್ ಅಹ್ಮದ್ ಮಗನನ್ನು ಲಾಂಚ್ ಮಾಡ್ತಿದ್ದಾರೆ ಸ್ಟಾರ್ ಡೈರೆಕ್ಟರ್
ಪ್ರತಿ ಸಿಮಾದಲ್ಲೂ ಏನಾದರೊಂದು ಹೊಸತನದ ಮೂಲಕ ಅಭಿಮಾನಿಗಳ ಮನ ಸೆಳೆಯುವ ಜಯತೀರ್ಥ ಈ ಬಾರಿ ಸಹ ಜಾಹಿದ್ ಖಾನ್ ಗಾಗಿ ವಿಭಿನ್ನವಾದ ಕತೆ ಆಯ್ದು ಕೊಂಡಿದ್ದಾರೆ. ಚಿತ್ರಕ್ಕಾಗಿ ಕಾಶಿಗೆ ಹೊರಟಿರುವ ಜಯತೀರ್ಥ ಮತ್ತು ತಂಡ ಒಂದು ವಾರಗಳ ಕಾಲ ಅಲ್ಲೆ ತಂಗಲಿದ್ದಾರಂತೆ. ಚಿತ್ರಕ್ಕೆ ಬೇಕಾದ ಮಾಹಿತಿಗಳನ್ನು ಅಲ್ಲೆ ಇದ್ದು ಕಲೆಹಾಕಲಿದ್ದಾರಂತೆ ಜಯತೀರ್ಥ.
ಅಲ್ಲಿನ ಪರಿಸರಕ್ಕೆ ಅನುಗುಣವಾದ ಚಿತ್ರಕತೆ ಸಿದ್ಧವಾಗಲಿದೆ. ಈಗಾಗಲೆ ಜಾಹಿದ್ ಕೂಡ ಚಿತ್ರಕ್ಕಾಗಿ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಬಾಲಿವುಡ್ ನಟ ಅನುಪಮ್ ಖೇರ್ ಅವರ ನಟನಾ ಶಾಲೆಯಲ್ಲಿ ತರಬೇತಿ ಪಡೆದಿದ್ದಾರೆ. ಸದ್ಯ ಚಿತ್ರದ ಪ್ರಿ-ಪ್ರೊಡಕ್ಷನ್ ಕೆಲಸ ನಡೆಯುತ್ತಿದೆ. ಚಿತ್ರದ ಟೈಟಲ್ ಮತ್ತು ಉಳಿದ ಕಲಾವಿದರ ಆಯ್ಕೆ ಇನ್ನು ಅಂತಿಮವಾಗಿಲ್ಲ. ಜಯತೀರ್ಥ ಕಾಶಿಯಿಂದ ಹಿಂತಿರುಗಿದ ಬಳಿಕ ಚಿತ್ರದ ಬಗ್ಗೆ ಹೆಚ್ಚಿನ ಮಾಹಿತಿ ನೀಡುವ ಸಾಧ್ಯತೆ ಇದೆ.