Don't Miss!
- News Annamalai: ಒಂದು ಲಕ್ಷ ಮತದಾರರ ಹೆಸರು ಪಟ್ಟಿಯಿಂದ ಕಾಣೆಯಾಗಿದೆ: ಅಣ್ಣಾಮಲೈ ಆರೋಪ
- Sports Rishabh Pant: ಟಿ20 ವಿಶ್ವಕಪ್ಗೆ ರಿಷಭ್ ಪಂತ್ ಭಾರತ ತಂಡದಲ್ಲಿರಬೇಕು
- Lifestyle ಸೌರಮಂಡಲದಲ್ಲಿದೆ 9ನೇ ಗ್ರಹ..! ಯಾವುದದು..? ಎಲ್ಲಿದೆ..?
- Automobiles ಟಿವಿಎಸ್ ಐಕ್ಯೂಬ್ಗೆ ನಡುಕ ಶುರು!: ಸದ್ಯದಲ್ಲೇ ಕಡಿಮೆ ಬೆಲೆ ಮಾರುಕಟ್ಟೆಗೆ ಬಜಾಜ್ ಚೇತಕ್ ಎಲೆಕ್ಟ್ರಿಕ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸುದೀಪ್ ಚಿತ್ರಕ್ಕೆ ಸ್ಕ್ರಿಪ್ ಬರೆಯಲು ಹೆಬ್ಬುಲಿ ಕೃಷ್ಣ ಎಲ್ಲಿ ಹೋಗಿದ್ದಾರೆ?
'ಹೆಬ್ಬುಲಿ' ಚಿತ್ರ ಸೂಪರ್ ಹಿಟ್ ಆದ ಚಿತ್ರದ ನಂತರ ನಿರ್ದೇಶಕ ಕೃಷ್ಣ ಮತ್ತು ಕಿಚ್ಚ ಸುದೀಪ್ ಕಾಂಬಿನೇಷನ್ ನಲ್ಲಿ ಮತ್ತೊಂದು ಸಿನಿಮಾ ಮೂಡಿ ಬರಲಿದೆ ಎಂದು ಘೋಷಣೆ ಮಾಡಿದ್ದರು. ಈ ಚಿತ್ರದ ಸಿದ್ದತೆಯಲ್ಲಿ ನಿರ್ದೇಶಕ ಕೃಷ್ಣ ತೊಡಗಿಸಿಕೊಂಡಿದ್ದಾರೆ.
'ಹೆಬ್ಬುಲಿ ಕೃಷ್ಣ' ಮನೆಗೆ ಬಂತು ದುಬಾರಿ ಕಾರ್!
ಪ್ರೇಮ್ ನಿರ್ದೇಶನ ಮಾಡುತ್ತಿರುವ 'ದಿ ವಿಲನ್' ಚಿತ್ರದಲ್ಲಿ ಸುದೀಪ್ ಬ್ಯುಸಿಯಾಗಿದ್ದಾರೆ. ಅದಾದ ನಂತರ ರಕ್ಷಿತ್ ಶೆಟ್ಟಿ ಆಕ್ಷನ್ ಕಟ್ ಹೇಳಲಿರುವ 'ಥಗ್ಸ್ ಆಫ್ ಮಾಲ್ಗುಡಿ' ಶುರುವಾಗಲಿದೆಯಂತೆ. ಒಂದು ಪಕ್ಷ ರಕ್ಷಿತ್ ಸ್ಕ್ರಿಪ್ಟ್ ವರ್ಕ್ ವಿಳಂಬವಾದ್ರೆ, ಅದಕ್ಕು ಮುಂಚೆ ಕೃಷ್ಣ ಅವರ ಹೊಸ ಚಿತ್ರ ಶುರುವಾಗಲಿದೆ ಎನ್ನಲಾಗುತ್ತಿದೆ.
ಕಿಚ್ಚ ಸುದೀಪ್ ಕಡೆಯಿಂದ 'ಹೆಬ್ಬುಲಿ' ಕೃಷ್ಣ ಬಾಯಿಗೆ ಲಡ್ಡು ಬಂದು ಬಿದ್ದಾಗ...
ಈಗಾಗಲೇ ನಿರ್ದೇಶಕ ಕೃಷ್ಣ, ಸುದೀಪ್ ಅವರಿಗೆ ಒನ್ ಲೈನ್ ಕಥೆ ಹೇಳಿದ್ದಾರಂತೆ. ಕಥೆ ಕೇಳಿ ಸುದೀಪ್ ಕೂಡ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರಂತೆ. ಇನ್ನು ಚಿತ್ರದ ಬಗ್ಗೆ ಮತ್ತು ಕಥೆ ಬಗ್ಗೆ ಒಂದಿಷ್ಟು ಸುಳಿವು ಬಿಟ್ಟುಕೊಡದ ನಿರ್ದೇಶಕ ಕೃಷ್ಣ ಅಂಡ್ ಟೀಮ್ ಈಗ ಸ್ಕ್ರೀಪ್ಟ್ ಬರೆಯಲು ಹೈದ್ರಾಬಾದ್ ಗೆ ಹೋಗಿದ್ದಾರೆ ಎನ್ನಲಾಗಿದೆ. ಒಟ್ನಲ್ಲಿ, ಹೆಬ್ಬುಲಿ ಅಂತಹ ಮೆಗಾಹಿಟ್ ಕೊಟ್ಟ ನಿರ್ದೇಶಕ ಈಗ ಮತ್ತೊಂದು ನಿರೀಕ್ಷೆಯ ಸಿನಿಮಾ ಮಾಡಲು ಸಖತ್ ತಯಾರಿ ಮಾಡಿಕೊಳ್ಳುತ್ತಿದ್ದಾರೆ.
'ಹೆಬ್ಬುಲಿ' ಗೆದ್ದಿದ್ದಕ್ಕೆ 'ಕಿಚ್ಚ'ನ ಮನೆಯಲ್ಲಿ ಸಕ್ಸಸ್ ಪಾರ್ಟಿ!