Don't Miss!
- News ಎನ್ಕೌಂಟರ್ ಮಾಡುವುದಾಗಿ ಪ್ರಿಯಾಂಕ್ ಖರ್ಗೆಗೆ ಜೀವ ಬೆದರಿಕೆ!
- Lifestyle ಮದ್ಯದ ಅಮಲಲ್ಲಿ ತೇಲಾಡುತ್ತಿದ್ದ ಶಿಕ್ಷಕನಿಗೆ ಮಕ್ಕಳಿಂದಲೇ ಚಪ್ಪಲಿ ಏಟು..!
- Finance 2.3 ಲಕ್ಷ ರೂಪಾಯಿಗೆ 9 ನಿಂಬೆಹಣ್ಣು ಹರಾಜು, ಏನಿದರ ವಿಶೇಷತೆ ತಿಳಿಯಿರಿ
- Sports RR vs DC: ಐಪಿಎಲ್ನಲ್ಲಿ ಇತಿಹಾಸ ನಿರ್ಮಿಸಲು ಸಜ್ಜಾದ ರಿಷಭ್ ಪಂತ್
- Technology ಮತ್ತೊಂದು ಅಗ್ಗದ 5G ಫೋನ್ ಲಾಂಚ್ ಮಾಡಲು ಸಜ್ಜಾದ ರಿಯಲ್ಮಿ!..ಫೀಚರ್ಸ್ ಏನು?
- Automobiles ಬುಕ್ ಮಾಡಿದ ರೈಲಿನ ಸೀಟಿನಲ್ಲಿ ಬೇರೆಯವರು ಕೂತಿದ್ರೆ ಏನ್ ಮಾಡಬೇಕು ಗೊತ್ತಾ? ಸಿಂಪಲ್ ಪರಿಹಾರ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ರಾಜಮೌಳಿ'ನ ಭೇಟಿ ಮಾಡಿದ 'ರಾಜಕುಮಾರ' ಡೈರೆಕ್ಟರ್ ಸಂತೋಷ್
ನಿರ್ದೇಶಕ ಸಂತೋಷ್ ಆನಂದ್ ರಾಮ್ ಅವರ ಮುಂದಿನ ಸಿನಿಮಾ ಯಾವುದು ಅಂತ ಎಲ್ಲರೂ ಕುತೂಹಲದಿಂದ ಕಾಯುತ್ತಿದ್ದಾರೆ. ಆದ್ರೆ, ಇತ್ತ ಸಂತೋಷ್ ಆನಂದ್ ರಾಮ್ ಬಾಹುಬಲಿ ನಿರ್ದೇಶಕ ರಾಜಮೌಳಿ ಅವರನ್ನು ಭೇಟಿ ಮಾಡುವುದರ ಮೂಲಕ ಸಂಚಲನ ಸೃಷ್ಟಿಸಿದ್ದಾರೆ
ಇತ್ತೀಚೆಗಷ್ಟೆ ಹೈದರಾಬಾದ್ ನಲ್ಲಿ ಸಂತೋಷ್ ಆನಂದ್ ರಾಮ್ ನಿರ್ದೇಶಕ ರಾಜಮೌಳಿ ಅವರನ್ನು ಭೇಟಿ ಮಾಡಿದ್ದು, ಅವರ ಜೊತೆ ಪೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ತಮ್ಮ ಫೇಸ್ ಬುಕ್ ನಲ್ಲಿ ಫೋಟೋ ಹಾಕಿ ಸಂತಸ ಹಂಚಿಕೊಂಡಿರುವ ಅವರು ರಾಜಮೌಳಿ ಮತ್ತು ಅವರ ಭೇಟಿಯ ಬಗ್ಗೆ ತಿಳಿಸಿದ್ದಾರೆ.
ಸ್ಟಾರ್ ಡೈರೆಕ್ಟರ್ ಸಂತೋಷ್ ಆನಂದ್ ರಾಮ್ ಹ್ಯಾಟ್ರಿಕ್ ಸಿನಿಮಾ ಸುದ್ದಿ..!
ರಾಜಮೌಳಿ ಅವನ್ನು ಭೇಟಿ ಮಾಡಿದ ವೇಳೆ ಕೆಲವು ಮಾತುಕತೆ ನಡೆದಿದೆಯಂತೆ. ಸಂತೋಷ್ ಆನಂದ್ ರಾಮ್ ಅವರ 'ರಾಜಕುಮಾರ' ಮತ್ತು 'ಮಿಸ್ಟರ್ ಅಂಡ್ ಮಿಸಸ್ ರಾಮಾಚಾರಿ' ಸಿನಿಮಾದ ಬಗ್ಗೆ ರಾಜಮೌಳಿ ಮಾತನಾಡಿದರಂತೆ. ಇದರ ಜೊತೆಗೆ ಸಂತೋಷ್ ಮುಂದಿನ ಚಿತ್ರಕ್ಕೆ ರಾಜಮೌಳಿ ಅವರು ಕೆಲವು ಸಲಹೆಗಳನ್ನು ನೀಡಿದ್ದಾರಂತೆ.
'ರಾಜಕುಮಾರ' ನಿರ್ದೇಶಕ ಸಂತೋಷ್ ಆನಂದ್ ರಾಮ್ ಗೆಲುವಿಗೆ 'ರಿಯಲ್' ಕಾರಣ ಇವರೇ.!
ಒಟ್ನಲ್ಲಿ, ಕನ್ನಡ ಯಶಸ್ವಿ ನಿರ್ದೇಶಕ ರಾಜಕುಮಾರ ಅಂತಹ ಸೂಪರ್ ಹಿಟ್ ಸಿನಿಮಾ ನೀಡಿ, ಈಗ ಮುಂದಿನ ಚಿತ್ರಕ್ಕೆ ಅಣಿಯಾಗಿದ್ದಾರೆ. ಹೀಗಿರುವಾಗ, ರಾಜಮೌಳಿಯಿಂದ ಕೆಲವು ಸಲಹೆ ಪಡೆದುಕೊಂಡಿರುವುದು ನಿರೀಕ್ಷೆ ಹೆಚ್ಚಿದೆ.