Don't Miss!
- Lifestyle ಸ್ವತಂತ್ರ ಭಾರತದ ಮೊದಲ ಮತದಾರನಿಲ್ಲದ ಮೊದಲ ಚುನಾವಣೆ ಇದು..! ಯಾರು ಈ ಮತದಾರ ಗೊತ್ತಾ?
- News BJP Big Campaign: ಏಪ್ರಿಲ್ 20 ರಿಂದ ರಾಜ್ಯಕ್ಕೆ ಬಿಜೆಪಿ ರಾಷ್ಟ್ರೀಯ ನಾಯಕರ ದಂಡು! ಯಾರ್ಯಾರು ಬರಲಿದ್ದಾರೆ?
- Automobiles Elevate: ಶ್ರೀಸಾಮಾನ್ಯನ ಬಿಎಂಡಬ್ಲ್ಯೂ.. ಹೋಂಡಾ ಎಲಿವೇಟ್ ಖರೀದಿಸಬೇಕೇ? ಆನ್-ರೋಡ್ ಬೆಲೆ ಎಷ್ಟು, EMI ಏನು?
- Finance ಆಪ್ ಸ್ಟೋರ್ನಿಂದ ವಾಟ್ಸಾಪ್, ಥ್ರೆಡ್ ತೆಗೆದುಹಾಕಿದ ಆಪಲ್!
- Sports IPL 2024: ಪಂಜಾಬ್ ಕಿಂಗ್ಸ್ ವಿರುದ್ಧ ಗೆದ್ದರೂ ಹಾರ್ದಿಕ್ ಪಾಂಡ್ಯಗೆ ಭಾರೀ ಮೊತ್ತದ ದಂಡ!
- Technology Google Maps: ಗೂಗಲ್ ಮ್ಯಾಪ್ಸ್ ನಲ್ಲಿ ಹೊಸ ಸೌಲಭ್ಯ! ಹತ್ತಿರದ EV ಚಾರ್ಜಿಂಗ್ ಸ್ಟೇಷನ್ ಸರ್ಚ್ ಬಲು ಸುಲಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ರಾಜಮೌಳಿ'ನ ಭೇಟಿ ಮಾಡಿದ 'ರಾಜಕುಮಾರ' ಡೈರೆಕ್ಟರ್ ಸಂತೋಷ್
ನಿರ್ದೇಶಕ ಸಂತೋಷ್ ಆನಂದ್ ರಾಮ್ ಅವರ ಮುಂದಿನ ಸಿನಿಮಾ ಯಾವುದು ಅಂತ ಎಲ್ಲರೂ ಕುತೂಹಲದಿಂದ ಕಾಯುತ್ತಿದ್ದಾರೆ. ಆದ್ರೆ, ಇತ್ತ ಸಂತೋಷ್ ಆನಂದ್ ರಾಮ್ ಬಾಹುಬಲಿ ನಿರ್ದೇಶಕ ರಾಜಮೌಳಿ ಅವರನ್ನು ಭೇಟಿ ಮಾಡುವುದರ ಮೂಲಕ ಸಂಚಲನ ಸೃಷ್ಟಿಸಿದ್ದಾರೆ
ಇತ್ತೀಚೆಗಷ್ಟೆ ಹೈದರಾಬಾದ್ ನಲ್ಲಿ ಸಂತೋಷ್ ಆನಂದ್ ರಾಮ್ ನಿರ್ದೇಶಕ ರಾಜಮೌಳಿ ಅವರನ್ನು ಭೇಟಿ ಮಾಡಿದ್ದು, ಅವರ ಜೊತೆ ಪೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ತಮ್ಮ ಫೇಸ್ ಬುಕ್ ನಲ್ಲಿ ಫೋಟೋ ಹಾಕಿ ಸಂತಸ ಹಂಚಿಕೊಂಡಿರುವ ಅವರು ರಾಜಮೌಳಿ ಮತ್ತು ಅವರ ಭೇಟಿಯ ಬಗ್ಗೆ ತಿಳಿಸಿದ್ದಾರೆ.
ಸ್ಟಾರ್ ಡೈರೆಕ್ಟರ್ ಸಂತೋಷ್ ಆನಂದ್ ರಾಮ್ ಹ್ಯಾಟ್ರಿಕ್ ಸಿನಿಮಾ ಸುದ್ದಿ..!
ರಾಜಮೌಳಿ ಅವನ್ನು ಭೇಟಿ ಮಾಡಿದ ವೇಳೆ ಕೆಲವು ಮಾತುಕತೆ ನಡೆದಿದೆಯಂತೆ. ಸಂತೋಷ್ ಆನಂದ್ ರಾಮ್ ಅವರ 'ರಾಜಕುಮಾರ' ಮತ್ತು 'ಮಿಸ್ಟರ್ ಅಂಡ್ ಮಿಸಸ್ ರಾಮಾಚಾರಿ' ಸಿನಿಮಾದ ಬಗ್ಗೆ ರಾಜಮೌಳಿ ಮಾತನಾಡಿದರಂತೆ. ಇದರ ಜೊತೆಗೆ ಸಂತೋಷ್ ಮುಂದಿನ ಚಿತ್ರಕ್ಕೆ ರಾಜಮೌಳಿ ಅವರು ಕೆಲವು ಸಲಹೆಗಳನ್ನು ನೀಡಿದ್ದಾರಂತೆ.
'ರಾಜಕುಮಾರ' ನಿರ್ದೇಶಕ ಸಂತೋಷ್ ಆನಂದ್ ರಾಮ್ ಗೆಲುವಿಗೆ 'ರಿಯಲ್' ಕಾರಣ ಇವರೇ.!
ಒಟ್ನಲ್ಲಿ, ಕನ್ನಡ ಯಶಸ್ವಿ ನಿರ್ದೇಶಕ ರಾಜಕುಮಾರ ಅಂತಹ ಸೂಪರ್ ಹಿಟ್ ಸಿನಿಮಾ ನೀಡಿ, ಈಗ ಮುಂದಿನ ಚಿತ್ರಕ್ಕೆ ಅಣಿಯಾಗಿದ್ದಾರೆ. ಹೀಗಿರುವಾಗ, ರಾಜಮೌಳಿಯಿಂದ ಕೆಲವು ಸಲಹೆ ಪಡೆದುಕೊಂಡಿರುವುದು ನಿರೀಕ್ಷೆ ಹೆಚ್ಚಿದೆ.