Don't Miss!
- News 11 ಕೋಟಿ ಮಹಿಳೆಯರಿಗೆ ಅಡುಗೆ ಅನಿಲ: ಡಾ. ಕೆ. ಸುಧಾಕರ್
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Lifestyle ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತರುಣ್ ಸುಧೀರ್ ನಿರ್ದೇಶಕರಾಗಲು ಕಾರಣರಾಗಿದ್ದು ಈ ಗೆಳೆಯ
ನಿರ್ದೇಶಕ ತರುಣ್ ಸುಧೀರ್ ಇಂದು 'ರಾಬರ್ಟ್'ದಂತಹ ದೊಡ್ಡ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದಾರೆ. ಇಂದು ನಿರ್ಮಾಪಕರು ಅವರನ್ನು ನಂಬಿ ಬಂಡವಾಳ ಹಾಕುತ್ತಾರೆ, ನಟರು ಕಾಲ್ ಶೀಟ್ ನೀಡುತ್ತಾರೆ. ಆದರೆ, ಅಂದು ಅವರನ್ನು ನಂಬಿದ್ದು, ಒಬ್ಬರು ಮಾತ್ರ.
ತರುಣ್ ಸುಧೀರ್ ನಿರ್ದೇಶಕ ಆಗಬಹುದು ಎಂದು ಮೊದಲು ನಂಬಿಕೆ ಇಟ್ಟಿದ್ದು, ಅವರಿಗೆ ಧೈರ್ಯ ತುಂಬಿದ್ದು, ಅವರ ಆಪ್ತ ಗೆಳೆಯ ಶರಣ್. ಇಂದು ನಟ ಶರಣ್ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಗೆಳೆಯನಿಗೆ ತರುಣ್ ಶುಭಾಶಯ ತಿಳಿಸಿದ್ದಾರೆ.
ಶರಣ್-ತರುಣ್ ಸುಧೀರ್ ಸ್ನೇಹವನ್ನ 4 ವರ್ಷ ದೂರ ಮಾಡಿತ್ತು ಆ ಒಂದು ಹಾಡು.!
ಸೋಷಿಯಲ್ ಮೀಡಿಯಾದಲ್ಲಿ ಶರಣ್ ಬಗ್ಗೆ ಬರೆದಿರುವ ತರುಣ್ ''ನನ್ನನ್ನು ಯಾರೊಬ್ಬರು ನಂಬದೆ ಇರುವ ಸಮಯದಲ್ಲಿ, ನಂಬಿಕೆ ಇಟ್ಟು, ಪ್ರೋತ್ಸಾಹ ನೀಡಿದ ಒಬ್ಬನೇ ವ್ಯಕ್ತಿ ಶರಣ್. ಸಹೋದರನ ರೀತಿ ನನಗೆ ಶಕ್ತಿ ತುಂಬಿದ್ದಾನೆ. ಹುಟ್ಟುಹಬ್ಬದ ಶುಭಾಶಯಗಳು. ಅಣ್ಣ'' ಎಂದು ಶುಭಾಶಯ ತಿಳಿಸಿದ್ದಾರೆ. ತಮ್ಮ ಹಾಗೂ ಶರರ್ಣ ಜೊತೆಗಿನ ಫೋಟೋವನ್ನು ತರುಣ್ ಹಂಚಿಕೊಂಡಿದ್ದಾರೆ.
ತರುಣ್ ಮತ್ತು ಶರಣ್ ಇಬ್ಬರು ಒಳ್ಳೆಯ ಗೆಳೆಯರು. ಶರಣ್ ಮೊದಲ ಸಿನಿಮಾದಿಂದ ಇಲ್ಲಿಯವರೆಗೆ ಅವರ ಜೊತೆಗೆ ತರುಣ್ ನಿಂತಿದ್ದಾರೆ. ಶರಣ್ ಕೂಡ ತರುಣ್ ಗೆ ಬೆಂಬಲವಾಗಿ ಇದ್ದಾರೆ.
ಶರಣ್ ಹೀರೋ ಆಗಲು ಹೊರಟಾಗ ಎದುರಾದ ಕಷ್ಟಗಳು ಒಂದೆರಡಲ್ಲ.!
'ರಾಂಬೋ', 'ರಾಂಬೋ 2', 'ಅಧ್ಯಕ್ಷ' 'ಅಧ್ಯಕ್ಷ 2' ಸಿನಿಮಾಗಳಲ್ಲಿ ಶರಣ್ ಹಾಗೂ ತರುಣ್ ಒಟ್ಟಿಗೆ ಕೆಲಸ ಮಾಡಿದ್ದಾರೆ.