ರಾಜಾಜಿನಗರದಲ್ಲಿ ಡಾ.ರಾಜ್‌ ಕಂಚಿನ ಪ್ರತಿಮೆ ಅನಾವರಣ

By Suneel

ವರನಟ ಡಾ. ರಾಜ್‌ಕುಮಾರ್ ರವರ ಕಂಚಿನ ಪ್ರತಿಮೆಯ ಉದ್ಘಾಟನೆ ಸಮಾರಂಭ ಕೊನೆಗೂ ಅನಾವರಣ ಗೊಂಡಿದೆ. ರಾಜಾಜಿ ನಗರ ಮುಖ್ಯದ್ವಾರದ ಮೇಲ್ಸೇತುವೆ ಬಳಿ ಶ್ರೀ ಕೃಷ್ಣದೇವರಾಯ ಶೈಲಿಯಲ್ಲಿ ಡಾ. ರಾಜ್‌ ಕುಮಾರ್‌ ರವರ ಕಂಚಿನ ಪ್ರತಿಮೆಯನ್ನು ನಿರ್ಮಾಣ ಮಾಡಲು 10 ವರ್ಷಗಳ ಹಿಂದೆಯೇ ಯೋಜನೆ ನಿರ್ಮಿಸಲಾಗಿತ್ತು. ಪ್ರತಿಮೆ ಅನಾವರಣ ಈಗ ಪೂರ್ಣಗೊಂಡಿದೆ.

'ಡಾ. ರಾಜ್‌ ಕುಮಾರ್‌' ರವರ ಕಂಚಿನ ಪ್ರತಿಮೆಯನ್ನು ಕರ್ನಾಟಕ ರಕ್ಷಣಾ ವೇದಿಕೆ, ರಾಜಾಜಿನಗರ ಪದ್ಮಭೂಷಣ ಡಾ. ರಾಜ್‌ ಕುಮಾರ್ ಪ್ರತಿಷ್ಠಾನ ಮಂಡಳಿ ಸಹಯೋಗದಲ್ಲಿ ನಿರ್ಮಾಣ ಮಾಡಿ ಪ್ರತಿಮೆ ಅನಾವರಣ ಮಾಡಿದೆ.

Dr Raj Statue at Rajajinagar Finally Unveiled

ರಾಜ್‌ಕುಮಾರ್‌ ರವರ ಪ್ರತಿಮೆಯನ್ನು ರಾಜ್‌ಕುಮಾರ್ ರಸ್ತೆ ಗ್ರೇಡ್ ಸೆಪೆರೇಟರ್ ಕಡೆಯ ಮೆಜೆಸ್ಟಿಕ್ ಭಾಗದ ಕಡೆಯಿಂದ ರಾಜಾಜಿನಗರ ಮುಖ್ಯದ್ವಾರದ ಪ್ರದೇಶದಲ್ಲಿ ಸ್ಥಾಪಿಸಲಾಗಿದೆ.

Dr Raj Statue at Rajajinagar Finally Unveiled

ಕಂಚಿನ ಪ್ರತಿಮೆ ಅನಾವರಣ ವೇಳೆ ರಾಜ್‌ಕುಮಾರ್‌ ರವರ ಹಿರಿಯ ಪುತ್ರಿ ಲಕ್ಷ್ಮಿ, ಕರ್ನಾಟಕ ರಕ್ಷಣಾ ವೇದಿಕೆ ರಾಜಾಧ್ಯಕ್ಷ ನಾರಾಯಣ ಗೌಡ, ಸ್ಥಳೀಯ ಅಭಿಮಾನಿಗಳು ಮತ್ತು ಅಭಿಮಾನಿ ಟಿ ವೆಂಕಟೇಶ್ ಮತ್ತು ಇತರರು ಉಪಸ್ಥಿತರಿದ್ದರು. ಡಾ.ರಾಜ್‌ಕುಮಾರ್ ರವರ ಕಂಚಿನ ಪ್ರತಿಮೆಯು ಶ್ರೀ ಕೃಷ್ಣದೇವರಾಯ ಸಿನಿಮಾ ಪಾತ್ರವನ್ನು ಹೋಲುತ್ತದೆ.

More from Filmibeat

English summary
The long-pending unveiling of the statue of Dr Rajkumar at the Rajajinagar Entrance has been done. The statue of Rajkumar in the style of Sri Krishnadeva Raya was constructed by Karnataka Rakshana Vedike.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X