For Quick Alerts
For Daily Alerts
Don't Miss!
- Finance ಅಯೋಧ್ಯೆಯಲ್ಲಿ ಓಲಾ ಕ್ಯಾಬ್ ಸೇವೆ ಆರಂಭ
- News Priyanka Gandhi: ಚುನಾವಣೆಯಲ್ಲಿ ಸದ್ದು ಮಾಡುತ್ತಿದೆ ಮಂಗಳಸೂತ್ರ: ಮೋದಿಗೆ ಪ್ರಿಯಾಂಕಾ ತಿರುಗೇಟು
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಗಂಗಾಧರ್ಗೆ ಡಾ.ರಾಜ್ ಕುಟುಂಬದ ಬೆಂಬಲ?
News
oi-Rajendra
By Rajendra
|
<ul
id="pagination-digg"><li
class="next"><a
href="/news/sv-rajendra-singh-babu-in-wild-goose-chase-068394.html">Next
»</a></li><li
class="previous"><a
href="/news/kfcc-election-vijayakumar-vs-bn-gangadhar-068398.html">«
Previous</a></li></ul>
ದಿವಂಗತ ನಟ ವಿಷ್ಣುವರ್ಧನ್ ಅಭಿಮಾನಿಗಳ ಕೃಪೆ ಇದ್ದರೂ ವರನಟ ಡಾ.ರಾಜ್ ಕುಮಾರ್ ಹಾಗೂ ಅಂಬರೀಶ್ ಅಭಿಮಾನಿಗಳ ಬೆಂಬಲ ಸಿಗುವುದು ಕಷ್ಟ ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದೆ.
ಮೂಲಗಳ ಪ್ರಕಾರ ಗಂಗಾಧರ್ ಅವರಿಗೆ, ಡಾ.ರಾಜ್ ಕುಮಾರ್ ಕುಟುಂಬ, ಅಂಬರೀಶ್ ಅಭಿಮಾನಿಗಳು, ನಿರ್ಮಾಪಕರಾದ ಎನ್.ಎಂ. ಸುರೇಶ್, ಶಂಕರೇಗೌಡ, ಎನ್ ಕುಮಾರ್, ಉಮೇಶ್ ಬಣಕಾರ್, ರಾಮಮೂರ್ತಿ, ನವಶಕ್ತಿ ನಾಗರಾಜ್ ಮುಂತಾದವರ ಬೆಂಬಲ ಇದೆ ಎನ್ನಲಾಗಿದೆ.
ವಿಜಯಲಕ್ಷ್ಮಿ ಗಂಗಾಧರ್ ಅವರ ಪರವಾಗಿರುವುದು ಮೇಲ್ನೋಟಕ್ಕೆ ಕಂಡುಬರುತ್ತದೆ. ಆದರೂ ಕೊನೆಯ ಕ್ಷಣದಲ್ಲಿ ಏನಾಗುತ್ತದೋ ಯಾರಿಗೆ ಗೊತ್ತು? ಗಂಗಾಧರ್ ಅವರು 500ಕ್ಕೂ ಹೆಚ್ಚು ಚಿತ್ರಗಳಿಗೆ ವಿತರಕರಾಗಿ ಕೆಲಸ ಮಾಡಿದ್ದಾರೆ.
ಇದುವರೆಗೂ ಅವರು 25 ಚಿತ್ರಗಳನ್ನು ನಿರ್ಮಿಸಿದ್ದಾರೆ. 'ಜಿದ್ದು' (1983) ಅವರ ನಿರ್ಮಾಣದ ಮೊಟ್ಟ ಮೊದಲ ಚಿತ್ರ. ಎಡಿಟಿಂಗ್ ಸ್ಟುಡಿಯೋ ಒಂದರ ಮಾಲೀಕರೂ ಆಗಿರುವ ಅವರು ಈ ಹಿಂದೆ ಫಿಲಂ ಚೇಂಬರ್ ಉಪಾಧ್ಯಕ್ಷರಾಗಿದ್ದವರು. ಕನ್ನಡ ಚಿತ್ರೋದ್ಯಮದ ಹಿರಿಯ ಸದಸ್ಯರಲ್ಲಿ ಒಬ್ಬರು.
<ul
id="pagination-digg"><li
class="next"><a
href="/news/sv-rajendra-singh-babu-in-wild-goose-chase-068394.html">Next
»</a></li><li
class="previous"><a
href="/news/kfcc-election-vijayakumar-vs-bn-gangadhar-068398.html">«
Previous</a></li></ul>
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: ಕೆಎಫ್ಸಿಸಿ ಚುನಾವಣೆ ಎಸ್ ವಿ ರಾಜೇಂದ್ರ ಸಿಂಗ್ ಬಾಬು ಬಿಜೆಪಿ ಜಯಮಾಲಾ ತಾರಾ kfcc election sv rajendra singh babu jayamala tara bjp
English summary
BN Gangadhar has been a distributor for more than 500 films and has produced 25 movies. Jiddu was his first Kannada movie, for which he turned producer in 1983. He has been the Vice President of KFCC in the past.