Don't Miss!
- Sports
ಹೈದರಾಬಾದ್ಗೆ ಶೀಘ್ರ ಮರಳುವ ಮುನ್ಸೂಚನೆ ನೀಡಿದ ವಿಲಿಯಮ್ಸನ್
- News
ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ಗೆ ಕೊರೊನಾ ಸೋಂಕು
- Automobiles
ಇ ಕಾಮರ್ಸ್ ಸೇವಾ ಕಂಪನಿಗೆ ಎಲೆಕ್ಟ್ರಿಕ್ ಸ್ಕೂಟರ್ ಒದಗಿಸಲಿದೆ ಒಕಿನಾವ
- Finance
Alert: ವಾಹನಗಳ ಖರೀದಿ ಮತ್ತಷ್ಟು ದುಬಾರಿ, 2ನೇ ತ್ರೈಮಾಸಿಕದಲ್ಲಿ ಬೆಲೆ ಹೆಚ್ಚಳ ಸಾಧ್ಯತೆ
- Education
Bangalore University Exams 2021: ಸ್ನಾತಕ, ಸ್ನಾತಕೋತ್ತರ ಮತ್ತು ಇಂಜಿನಿಯರಿಂಗ್ ಪದವಿ ಪರೀಕ್ಷೆಗಳು ಮುಂದೂಡಿಕೆ
- Lifestyle
ರಾಮನವಮಿ 2021: ರಾಮನ ಕುರಿತಾದ ಅಚ್ಚರಿಯ ಸಂಗತಿಗಳು
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಕಿಚ್ಚ ಸುದೀಪ್ಗೆ 'ಕನ್ನಡ ಕಲಾತಿಲಕ' ಬಿರುದು ನೀಡಿ ಗೌರವಿಸಿದ ದುಬೈ ಕನ್ನಡಿಗರು
ಭಾರತೀಯ ಸಿನಿಮಾರಂಗದಲ್ಲಿ 25 ವರ್ಷ ಪೂರೈಸಿದ ಹಿನ್ನೆಲೆ ದುಬೈನ ಅನಿವಾಸಿ ಕನ್ನಡಿಗರು ಸುದೀಪ್ ಅವರನ್ನು ಗೌರವಿಸಿದ್ದಾರೆ. ದುಬೈನಲ್ಲಿ ಅಭಿನಯ ಚಕ್ರವರ್ತಿಯನ್ನು ಭೇಟಿ ಮಾಡಿ ಅಭಿನಂದಿಸಿದ ಕನ್ನಡಿಗರು 'ಕನ್ನಡದ ಕಲಾತಿಲಕ' ಎಂದು ಬಿರುದು ನೀಡಿದ್ದಾರೆ.
ಜನವರಿ 31 ರಂದು ಪ್ರಪಂಚದ ಅತಿ ಎತ್ತರದ ಕಟ್ಟಡ ಬುರ್ಜ್ ಖಲೀಫಾ ಮೇಲೆ ಸುದೀಪ್ ನಟನೆಯ ಟೈಟಲ್ ಟೀಸರ್ ಬಿಡುಗಡೆ ಮಾಡಿದ್ದಲ್ಲದೇ, 25 ವರ್ಷದ ಸಂಭ್ರಮವನ್ನು ಅದ್ಧೂರಿಯಾಗಿ ಆಚರಿಸಲಾಯಿತು.
'ವಿಕ್ರಾಂತ್ ರೋಣ' ಬಳಿಕ ಸುದೀಪ್ ಮುಂದಿನ ಸಿನಿಮಾ ಯಾವುದು? ಯಾವಾಗ ಆರಂಭವಾಗುತ್ತೆ? ಇಲ್ಲಿದೆ ಮಾಹಿತಿ
ಅರಬ್ ಸಂಯುಕ್ತ ಸಂಸ್ಥಾನದಲ್ಲಿ ನೆಲೆಸಿರುವ ಅನಿವಾಸಿ ಕನ್ನಡಿಗರು ಹಾಗೂ ಯು.ಎ.ಇ.ಯಲ್ಲಿ ಕಾರ್ಯೋನ್ಮುಖವಾಗಿರುವ ಕರ್ನಾಟಕ ಪರ ಸಂಘಟನೆಗಳು ಒಟ್ಟುಗೂಡಿ ಸುದೀಪ್ ಅವರಿಗೆ 'ಕನ್ನಡ ಕಲಾತಿಲಕ' ಎಂದು ಬಿರುದು ಘೋಷಿಸಿದ್ದಾರೆ.
ದುಬೈನಲ್ಲಿ ಸುದೀಪ್ ಅವರಿಗೆ ಬಿರುದು ಪ್ರದಾನ ಮಾಡಿರುವುದು ಹಾಗೂ ಗೌರವಿಸಿರುವ ಫೋಟೋಗಳು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಕಾದಿದೆ ಮತ್ತೊಂದು ಸರ್ಪ್ರೈಸ್: ಏನದು?
'ವಿಕ್ರಾಂತ್ ರೋಣ' ಸಿನಿಮಾದ ಕಾರ್ಯಕ್ರಮ ಹಿನ್ನೆಲೆ ದುಬೈಗೆ ತೆರಳಿದ್ದ ಸುದೀಪ್ ಬೆಂಗಳೂರಿಗೆ ಬಂದ ತಕ್ಷಣ, ಬಿಗ್ ಬಾಸ್ ಕನ್ನಡ ಏಂಟನೇ ಆವೃತ್ತಿಯಲ್ಲಿ ಪಾಲ್ಗೊಳ್ಳಲಿದ್ದಾರೆ. ಫೆಬ್ರವರಿ ತಿಂಗಳಲ್ಲಿ ಬಿಗ್ ಬಾಸ್ ಆರಂಭವಾಗುತ್ತೆ ಎಂದು ವಾಹಿನಿಯ ಮುಖ್ಯಸ್ಥರು ಮಾಹಿತಿ ನೀಡಿದ್ದರು. ಆದರೆ, ಸ್ಪಷ್ಟವಾದ ದಿನಾಂಕ ಘೋಷಿಸಿರಲಿಲ್ಲ.