Don't Miss!
- Technology Airtel & Noise: ಇನ್ಮುಂದೆ ಏರ್ಟೆಲ್ ಪೇಮೆಂಟ್ ಬ್ಯಾಂಕ್ ಸ್ಮಾರ್ಟ್ವಾಚ್ನದ್ದೇ ಹವಾ! ಟ್ಯಾಪ್-ಟು-ಪೇ ಫೀಚರ್ಸ್..
- Finance ಬಾಬಾ ರಾಮ್ದೇವ್ಗೆ ಖುದ್ದು ಹಾಜರಾಗುವಂತೆ ಖಡಕ್ ಸೂಚನೆ ನೀಡಿದ ಸುಪ್ರೀಂ ಕೋರ್ಟ್
- News Bengaluru Peripheral Ring Road: 73 ಕಿಲೋ ಮೀಟರ್ ಯೋಜನೆಗೆ ಬಿಡ್ ಮಾಡಿದ್ದು ಕೇವಲ ಒಂದೇ ಕಂಪನಿ .!-ವೆಚ್ಚ ಎಷ್ಟು?
- Lifestyle ಈರುಳ್ಳಿ ಹಾಕದೆ 3 ಪದಾರ್ಥ ಹಾಕಿ 5 ನಿಮಿಷದಲ್ಲಿ ಚಟ್ನಿ ಮಾಡಬಹುದು.! ಇಲ್ಲಿದೆ ರೆಸಿಪಿ
- Automobiles ಭರ್ಜರಿ ಮೈಲೇಜ್, ಬಹುಬೇಡಿಕೆಯ ಮಾರುತಿ ಕಾರಿನ ಮೇಲೆ ಭರ್ಜರಿ ಡಿಸ್ಕೌಂಟ್
- Sports ಜೆರ್ಸಿ ನಂ.18, ವಿರಾಟ್ ಕೊಹ್ಲಿ ಜೊತೆಗಿನ ಹೋಲಿಕೆ ಬಗ್ಗೆ ಸ್ಮೃತಿ ಮಂಧಾನ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನೇಕಾರರ ಪರವಾಗಿ ಹೊಸ ಚಾಲೆಂಜ್ ಆರಂಭಿಸಿದ ದುನಿಯಾ ವಿಜಯ್
ಕೊರೊನಾ ವೈರಸ್ ಬಂದ್ಮೇಲೆ ಎಲ್ಲ ಕ್ಷೇತ್ರದ ಜನರಿಗೂ ಕಷ್ಟ ಎದುರಾಗಿದೆ. ಅನೇಕರು ಉದ್ಯೋಗ ಕಳೆದುಕೊಂಡರು. ಉದ್ಯಮ ಸ್ಥಗಿತ ಆಯಿತು. ಆರ್ಥಿಕವಾಗಿ ಭಾರಿ ಹಿನ್ನಡೆ ಆಗಿದೆ. ಹೀಗೆ, ಕೊವಿಡ್ ಕಾಟಕ್ಕೆ ನಲುಗಿದವರ ಪೈಕಿ ನೇಕಾರರು ಸಮೂಹವೂ ಸಹ ಒಂದು.
ನೇಕಾರರ ತಯಾರಿಸಿರುವ ಬಟ್ಟೆಗಳನ್ನು ಖರೀದಿಸಿ, ಈ ಮೂಲಕ ನೇಕಾರರಿಗೆ ಒಳ್ಳೆಯದಾಗುತ್ತೆ, ನಮ್ಮ ನೆಲದ ಸಂಸ್ಕೃತಿಯನ್ನು ಪ್ರತಿನಿಧಿಸಿ ಎಂದು ನಟ ದುನಿಯಾ ವಿಜಯ್ ಮನವಿ ಮಾಡಿದ್ದಾರೆ.
ಹಿಂದಿ ಹೇರಿಕೆಗೆ ಖಂಡನೆ: 'ಹುಟ್ಟಿದಾಗಿನಿಂದ ಗೊತ್ತಿರುವುದು ಕನ್ನಡ ಒಂದೇ' ಎಂದ ವಿಜಯ್
''ನಾವು ಮಾತಾಡೋ ಭಾಷೆ ಕನ್ನಡ, ಕುಡಿಯೋ ನೀರು ಕಾವೇರಿ ನಿಂತಿರೋ ನೆಲ ಕರ್ನಾಟಕವಾಗಿರೋವಾಗ. ನಾವು ಹಾಕೋ ಬಟ್ಟೆ ಕೂಡ ಕನ್ನಡವಾಗಿರಬೇಕು. ಇದು ನಮ್ಮ ಜನ ನಮ್ಮ ನೆಲದಲ್ಲಿ ಬೆಳೆದ ಹತ್ತಿಯಿಂದ ಚರಕದಲ್ಲಿ ನೂಲು ತೆಗೆದು ಕೈಮಗ್ಗದಲ್ಲಿ ನೇಯ್ದ ಬಟ್ಟೆ ನಮ್ಮ ಜನರ ಬೆವರಿನ ಫಲ''.
''ಕೊರೊನಾ ಪಿಡುಗು ಶುರುವಾದಾಗಿನಿಂದ ದೇಸಿ ಸಂಸ್ಥೆಯ ನೇಕಾರರು ತಯಾರಿಸುವ ಬಟ್ಟೆ ಸುಮಾರಿದೆ. ಹನಿಹನಿಗೂಡಿದರೆ ಹಳ್ಳ ಅನ್ನೋ ಹಾಗೆ ನೀವೆಲ್ಲರೂ ಒಂದೊಂದು ಬಟ್ಟೆ ಖರೀದಿಸಿದರೂ ನಮ್ಮ ನೇಕಾರರ ಬೆವರಿನ ದುಡಿಮೆಗೆ ಹೆಗಲಾಗಿ ನಿಂತಂತೆ''.
Recommended Video
''ಬನ್ನಿ ಸೌತ್ ಎಂಡ್ ಸರ್ಕಲ್, ಸೀತಾಸರ್ಕಲ್, ಕೆಂಗೇರಿ ಮತ್ತು ಮಲ್ಲೇಶ್ವರಂನ 'ದೇಸಿ' ಅಂಗಡಿಗಳಲ್ಲಿ ಕೈಮಗ್ಗದ ಬಟ್ಟೆಗಳನ್ನು ಕೊಳ್ಳೋಣ. ನಮ್ಮತನವನ್ನು ಉಳಿಸಿಕೊಳ್ಳೋಣ'' ಎಂದು ದುನಿಯಾ ವಿಜಯ್ ವಿನಂತಿಸಿದ್ದಾರೆ.