twitter
    For Quick Alerts
    ALLOW NOTIFICATIONS  
    For Daily Alerts

    ತಮಿಳುನಾಡಿನಲ್ಲಿ ಪೊಲೀಸರ ವಶಕ್ಕೆ ನಟ ದುನಿಯಾ ವಿಜಯ್

    By Pavithra
    |

    Recommended Video

    ಪೊಲೀಸ್ ಬಲೆಗೆ ಬಿದ್ದ ಕರಿ ಚಿರತೆ.. | Filmibeat Kannada

    ತಲೆ ಮರೆಸಿಕೊಂಡಿದ್ದ ನಟ ದುನಿಯಾ ವಿಜಯ್‌ ಅವರನ್ನು ತಮಿಳುನಾಡಿನಲ್ಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಚನ್ನಮ್ಮನಕೆರೆ ಅಚ್ಚುಕಟ್ಟು ಠಾಣೆ ಪೊಲೀಸರು ವಿಜಯ್ ಅವರನ್ನ ಸೆರೆ ಹಿಡಿದು ಬೆಂಗಳೂರಿಗೆ ಕರೆ ತರುತ್ತಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.

    ಮಾಸ್ತಿಗುಡಿ ಚಿತ್ರೀಕರಣ ವೇಳೆ ಮೃತಪಟ್ಟಿದ್ದ ಇಬ್ಬರು ಕಲಾವಿದರ ಪ್ರಕರಣದ ಸಂಬಂಧಪಟ್ಟಂತೆ ನಿರ್ಮಾಪಕ ಸುಂದರ್‌ ಪಿ.ಗೌಡ ಬಂಧನಕ್ಕೆ ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸರು ತೆರಳಿದ್ದರು. ಈ ವೇಳೆಯಲ್ಲಿ ಪೊಲೀಸರಿಂದ ಆರೋಪಿ ತಪ್ಪಿಸಿಕೊಳ್ಳಲು ವಿಜಯ್ ಸಹಕರಿಸಿದ್ದ ಹಿನ್ನಲೆಯಲ್ಲಿ ದುನಿಯಾ ವಿಜಯ್‌ ವಿರುದ್ಧ ದೂರು ದಾಖಲಾಗಿತ್ತು.

    ಬ್ಲಾಕ್ ಕೋಬ್ರಾ ದುನಿಯಾ ವಿಜಯ್ ಮೇಲೆ ಎಫ್.ಐ.ಆರ್ ದಾಖಲು.! ಬ್ಲಾಕ್ ಕೋಬ್ರಾ ದುನಿಯಾ ವಿಜಯ್ ಮೇಲೆ ಎಫ್.ಐ.ಆರ್ ದಾಖಲು.!

    Duniya Vijay was arrested by chennammanakere Achukattu police at Tamil Nadu

    ದೂರು ದಾಖಲಾದ ಬಳಿಕ ತಲೆಮರೆಸಿಕೊಂಡಿದ್ದ ದುನಿಯಾ ವಿಜಯ್‌ ಬಂಧನಕ್ಕೆ ನ್ಯಾಯಾಲಯ ವಾರೆಂಟ್ ಜಾರಿಗೊಳಿಸಿತ್ತು. ಕಳೆದ ಎಂಟು ದಿನಗಳಿಂದ ತಪ್ಪಿಸಿಕೊಂಡಿದ್ದ ದುನಿಯಾ ವಿಜಯ್‌ ಹಾಗೂ ಸುಂದರ್ ಗೌಡ ಅವರಿಗಾಗಿ ಪೊಲೀಸರು ತೀವ್ರ ಹುಡುಕಾಟ ನಡೆಸಿದ್ದರು. ಸದ್ಯ ತಮಿಳಿನಾಡಿನಲ್ಲಿ ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸರ ವಶಕ್ಕೆ ದುನಿಯಾ ವಿಜಯ್ ಸಿಕ್ಕಿದ್ದಾರೆ ಎಂದು ತಿಳಿದು ಬಂದಿದೆ.

    English summary
    Kannada actor Duniya Vijay has been arrested by Chennammana Kere Achchukattu police in Tamil Nadu.
    Friday, June 8, 2018, 12:11
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X