Don't Miss!
- Lifestyle ಹುಟ್ಟುಹಬ್ಬದ ಕೇಕ್ ತಿಂದು ಬಾಲಕಿ ಸಾವು..! ಕೇಕ್ನಲ್ಲಿತ್ತು ಕೃತಕ ಸಿಹಿ ಸಾಕ್ರರಿನ್..!
- Sports CSK vs LSG IPL 2024: ಚೆನ್ನೈ vs ಲಕ್ನೋ ಹೈ-ವೋಲ್ಟೇಜ್ ಪಂದ್ಯದ ಟಾಸ್ ವರದಿ; ಆಡುವ 11ರ ಬಳಗ
- News Delhi Rain: ದೆಹಲಿಯಲ್ಲಿ ದಾರಾಕಾರ ಮಳೆ: ಬಿಸಿಲಿನ ಶಾಖದಿಂದ ಪರಿಹಾರ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Automobiles Kia Carens: ಗ್ಲೋಬಲ್ ಎನ್ಸಿಎಪಿ ಸುರಕ್ಷತಾ ಪರೀಕ್ಷೆ.. 3-ಸ್ಟಾರ್ ಪಡೆದ ಕಿಯಾ ಕ್ಯಾರೆನ್ಸ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿದ 'ಸಲಗ'
Recommended Video
ದುನಿಯಾ ವಿಜಯ್ ನಟಿಸಿ, ನಿರ್ದೇಶನ ಮಾಡಲಿರುವ ಸಲಗ ಚಿತ್ರತಂಡ ಮೇಕಿಂಗ್ ಹಂತದಲ್ಲೇ ಭಾರಿ ಕುತೂಹಲ ಮೂಡಿಸುತ್ತಿದೆ. ಇಷ್ಟು ದಿನ ತೆರೆಮೇಲೆ ಅಬ್ಬರಿಸಿದ್ದ ವಿಜಿ ಇದೇ ಮೊದಲ ಬಾರಿಗೆ ಆಕ್ಷನ್ ಕಟ್ ಹೇಳಲು ತಯಾರಾಗಿದ್ದು, ಈ ವಿಶೇಷ ಚಿತ್ರಕ್ಕೆ ಸ್ಯಾಂಡಲ್ ವುಡ್ ಬಳಗವನ್ನೇ ಸಾಕ್ಷಿಯನ್ನಾಗಿಸುವ ಪ್ರಯತ್ನ ಸಾಗುತ್ತಿದೆ.
'ಸಲಗ' ಚಿತ್ರದ ಮುಹೂರ್ತ ಕಾರ್ಯಕ್ರಮಕ್ಕೆ ಆಹ್ವಾನಿಸುವ ಉದ್ದೇಶದಿಂದ ಶಿವರಾಜ್ ಕುಮಾರ್, ಪುನೀತ್ ರಾಜ್ ಕುಮಾರ್ ಸೇರಿದಂತೆ ಹಲವು ಸ್ಟಾರ್ ಗಳನ್ನ ಈಗಾಗಲೇ ಭೇಟಿ ಮಾಡಿದ್ದಾರೆ ನಟ ವಿಜಿ.
'ಸಲಗ' ಚಿತ್ರದಲ್ಲಿ ಅಲೋಕ್ ಕುಮಾರ್-ಸೈಲೆಂಟ್ ಸುನೀಲನ ನೆರಳು?
ಇದೀಗ, ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಪಕ್ಷದ ಅಗ್ರಗಣ್ಯ ನಾಯಕ ಸಿದ್ದರಾಮಯ್ಯ ಅವರನ್ನ ಭೇಟಿ ಮಾಡಿದ್ದಾರೆ. ಜೂನ್ 6 ರಂದು ಬಂಡಿ ಮಹಾಕಾಳಮ್ಮ ದೇವಾಲಯದಲ್ಲಿ ಸಲಗ ಚಿತ್ರದ ಮೂಹೂರ್ತ ನಡೆಯಲಿದ್ದು, ಈ ಕಾರ್ಯಕ್ರಮಕ್ಕ ಸಿದ್ದರಾಮಯ್ಯ ಅವರನ್ನ ಕೂಡ ಆಹ್ವಾನ ಮಾಡಲಾಗಿದೆ.
ದುನಿಯಾ ವಿಜಿಯ 'ಸಲಗ' ಚಿತ್ರಕ್ಕೆ ಕಿಚ್ಚ ಸುದೀಪ್ ಸಾಥ್
ಇತ್ತೀಚಿಗಷ್ಟೆ ನಿರ್ಮಾಪಕ ಕೆಪಿ ಶ್ರೀಕಾಂತ್ ಅವರು ಕಿಚ್ಚ ಸುದೀಪ್ ಅವರನ್ನ ಭೇಟಿಯಾಗಿ ಸಲಗ ಚಿತ್ರದ ಮೂಹೂರ್ತಕ್ಕೆ ಅತಿಥಿಯಾಗಿ ಬರಲು ಆಹ್ವಾನಿಸಿದ್ದಾರೆ. ಸುದೀಪ್ ಕೂಡ ಒಪ್ಪಿದ್ದಾರೆ ಎನ್ನಲಾಗಿದೆ.
ರಾಜಕೀಯ ನಾಯಕರು, ಸಿನಿಮಾ ಗೆಳೆಯರಿಗೆ ಆಹ್ವಾನ ನೀಡಿರುವ ದುನಿಯಾ ವಿಜಯ್, ಜೂನ್ ಮೊದಲ ವಾರದಲ್ಲೇ ಸಲಗ ಸಿನಿಮಾದ ಮುಹೂರ್ತ ಮಾಡಲಿದ್ದಾರೆ. ಧನಂಜಯ್, ಟಗರು ಕಾಕ್ರೋಚ್ ಸೇರಿದಂತೆ ಟಗರು ತಂತ್ರಜ್ಞರು ಇಲ್ಲಿ ಕೆಲಸ ಮಾಡಲಿದ್ದಾರಂತೆ.