Don't Miss!
- News Gold Price: ಇಂದು ಮತ್ತಷ್ಟು ಹೆಚ್ಚಾದ ಬಂಗಾರದ ಬೆಲೆ: ಬೆಳ್ಳಿಯೂ ಬಲು ದುಬಾರಿ
- Technology AI Camera: ಎಐ ಕ್ಯಾಮೆರಾ ಆಯ್ಕೆ ಇರುವ ಅತ್ಯುತ್ತಮ ಸ್ಮಾರ್ಟ್ಫೋನ್ಗಳಿವು! ಬೆಲೆ ಎಷ್ಟು ?
- Sports IPL 2024: RCB vs KKR ಹೆಡ್-ಟು-ಹೆಡ್ ದಾಖಲೆ, ಪಿಚ್ ವರದಿ; ಚಿನ್ನಸ್ವಾಮಿಯಲ್ಲಿ ಗೆಲುವು ಯಾರಿಗೆ?
- Finance ವಿವಿಧ ರಾಜ್ಯಗಳ ನರೇಗಾ ಕಾರ್ಮಿಕರ ವೇತನ ದರ ಪರಿಷ್ಕರಣೆ, ವಿವರ
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶಿವರಾತ್ರಿಗೆ ದುನಿಯಾ ವಿಜಯ್ 'ಶಿವಾಜಿನಗರ'
ದುನಿಯಾ ವಿಜಯ್ ಅಭಿಮಾನಿಗಳು ಶಿವ ಶಿವ ಎಂದು ಕಾಯುತ್ತಿರುವ ಚಿತ್ರ ಇದೇ ಶಿವರಾತ್ರಿ (ಫೆ.27) ಹಬ್ಬಕ್ಕೆ ಅವರ ಮುಂದೆ ಪ್ರತ್ಯಕ್ಷವಾಗುತ್ತಿದೆ. ಅದ್ದೂರಿ ಚಿತ್ರಗಳಿಗೆ ಹೆಸರಾಗಿರುವ ರಾಮು ಫಿಲಂಸ್ ನಿರ್ಮಾಣದ ಶಿವಾಜಿನಗರ ಚಿತ್ರ ಬಿಡುಗಡೆಗೆ ಸಿದ್ಧವಾಗಿದೆ.
ಪಿ
ಎನ್
ಸತ್ಯ
ಅವರ
ನಿರ್ದೇಶನದಲ್ಲಿ
ಮೂಡಿಬರುತ್ತಿರುವ
ಚಿತ್ರ
ಇದು.
ರಾಮು
ಫಿಲ್ಮ್ಸ್
ಲಾಂಛನದಲ್ಲಿ
ಅಂದು
'ಕಲಾಸಿಪಾಳ್ಯ'
2005
ರಲ್ಲಿ
ನಿರ್ಮಾಣ
ಮಾಡಿ
ಇಂದು
ಅದೇ
ಲಾಂಛನದಲ್ಲಿ
'ಶಿವಾಜಿನಗರ'
ಚಿತ್ರವನ್ನು
ನಿರ್ಮಿಸಲಾಗಿದೆ.
ಪಿ
ಎನ್
ಸತ್ಯ
ಈ
ಹಿಂದೆ
ನಿರ್ಮಾಪಕ
ರಾಮು
ಅವರ
ಸಂಸ್ಥೆಯಲ್ಲಿ
'ಗೂಳಿ'
ನಿರ್ದೇಶನ
ಮಾಡಿದ್ದರು.
ನಾಯಕ ನಟ ವಿಜಯ್ 'ಕಂಠೀರವ' ಸಿನೆಮಾದಲ್ಲಿ ಇದೆ ನಿರ್ಮಾಪಕರ ಸಂಸ್ಥೆಯಲ್ಲಿ ನಾಯಕನಾಗಿ ಅಭಿನಯಿಸಿದ್ದರು. ಜಸ್ಸಿ ಗಿಫ್ಟ್ ಅವರ ಸಂಗೀತ, ಸೆಲ್ವಮ್ ಅವರ ಛಾಯಾಗ್ರಹಣ, ರವಿ ಶ್ರೀವತ್ಸ ಅವರ ಸಂಭಾಷಣೆ, ವಿಜಯ್ ಚಂಡೂರ್ ಅವರ ಸಹಾಯಕ ನಿರ್ದೇಶನ, ರಾಮ್ ಲಕ್ಷ್ಮಣ್, ರವಿ ವರ್ಮ, ಗಣೇಶ್ ಹಾಗೂ ಫಳಣಿ ರಾಜ್ ಅವರ ಸಾಹಸ ಸಂಯೋಜನೆ ಈ ಚಿತ್ರಕ್ಕಿದೆ.
ವಿಜಯ್ ಅವರಿಗೆ ನಾಯಕಿ ಆಗಿ ಪರೂಲ್ ಯಾದವ್ ಅವರು ಇದ್ದಾರೆ. ಪ್ರದೀಪ್ ರಾವತ್, ಅಭಿಮನ್ ಸಿಂಗ್, ಆದಿತ್ಯ ಮೆನನ್, ಸುಮಿತ್ರಾ, ಅವಿನಾಷ್, ಸತ್ಯಜಿತ್, ಹುಲಿವಾನ್ ಗಂಗಾಧರ, ಶ್ರೀನಿವಾಸ್ ಪ್ರಭು, ಮೈಸೂರು ಮಲ್ಲೇಶ್, ಅಡಿಗ, ಅಶೋಕ್ ರಾವ್ ಅಲ್ಲದೆ 20 ವರ್ಷಗಳ ಬಳಿಕ ಅಂದಿನ ನಾಯಕಿ ತ್ರಿವೇಣಿ ಅವರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. (ಒನ್ಇಂಡಿಯಾ ಕನ್ನಡ)