Don't Miss!
- News ಕುಡಿಯುವ ನೀರಿಲ್ಲದೇ ಜನ ಬೆಂಗಳೂರಿಗೆ ಬಾಯ್ ಹೇಳುತ್ತಿದ್ದಾರೆ: ಆರ್.ಅಶೋಕ್
- Sports ರೋಹಿತ್ vs ಹಾರ್ದಿಕ್: ಸತತ ಸೋಲಿನ ನಡುವೆಯೇ ಮುಂಬೈ ಇಂಡಿಯನ್ಸ್ ಇಬ್ಭಾಗ!?
- Lifestyle ಕಂಡ ಕಂಡಲ್ಲಿ ಏಕೆ ಉಗುಳಬಾರದು ಗೊತ್ತಾ? ಈ ವಿಡಿಯೋ ನೋಡಿ..!
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದುನಿಯಾ ವಿಜಿಗೆ ಸಿಕ್ಕಿಲ್ಲ ಬೇಲ್, ಪರಪ್ಪನ ಅಗ್ರಹಾರಕ್ಕೆ ಹೊರಟ 'ಕರಿಚಿರತೆ'
ಜಿಮ್ ಟ್ರೈನರ್ ಮಾರುತಿ ಗೌಡ ಅವರ ಮೇಲೆ ಹಲ್ಲೆ ಮಾಡಿರುವ ಆರೋಪದಡಿ ಬಂಧನವಾಗಿರುವ ನಟ ದುನಿಯಾ ವಿಜಯ್ ಅವರು ಮತ್ತಷ್ಟು ದಿನ ಜೈಲಿನಲ್ಲೇ ಕಾಲ ಕಳೆಯಬೇಕಾಗಿದೆ.
ಇಂದು ಸಂಜೆ ಕೋರಮಂಗಲದ ನ್ಯಾಯಾಧೀಶರ ಮುಂದೆ ನಟ ದುನಿಯಾ ವಿಜಯ್ ಮತ್ತು ಸ್ನೇಹಿತರನ್ನ ಹಾಜರು ಪಡಿಸಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಧೀಶರು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ತೆಗೆದುಕೊಳ್ಳಲು ಸೂಚಿಸಿದ್ದಾರೆ. ಹೀಗಾಗಿ ಪರಪ್ಪನ ಅಗ್ರಹಾರದತ್ತ ದುನಿಯಾ ವಿಜಯ್ ಮತ್ತು ಗ್ಯಾಂಗ್ ನ ಪೊಲೀಸರು ಕರೆದೊಯ್ದಿದ್ದಾರೆ.
ಕಿಡ್ನಾಪ್ ಮತ್ತು ಹಲ್ಲೆ ಪ್ರಕರಣದಲ್ಲಿ ದುನಿಯಾ ವಿಜಯ್ ಬಂಧನ
ಜಿಮ್ ಟ್ರೈನರ್ ಪಾನಿಪುರಿ ಕಿಟ್ಟಿ ಅವರ ಅಣ್ಣನ ಮಗ ಮಾರುತಿ ಗೌಡ ಅವರ ಮೇಲೆ ಕಳೆದ ರಾತ್ರಿ ಅಂಬೇಡ್ಕರ್ ಭವನದಲ್ಲಿ ಹಲ್ಲೆ ನಡೆಸಲಾಗಿತ್ತು. ಈ ಪ್ರಕರಣದಲ್ಲಿ ನಟ ದುನಿಯಾ ವಿಜಿ, ಟ್ರೈನರ್ ಪ್ರಸಾದ್, ಡ್ರೈವರ್ ಪ್ರಸಾದ್ ಮತ್ತು ಮಣಿ ಎಂಬುವವರನ್ನ ಹೈಗ್ರೌಂಡ್ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು.
'ತನ್ನ ಶ್ರಮವನ್ನ ಗಾಳಿಗೆ ತೂರಿಬಿಟ್ಟ ದುನಿಯಾ ವಿಜಿ' - ಜಗ್ಗೇಶ್ ಬೇಸರ
ಮಾರುತಿ ಚಿಕ್ಕಪ್ಪ ನೀಡಿದ ದೂರಿನ ಅನ್ವಯ ಐಪಿಸಿ ಸೆಕ್ಷನ್ 365 ,342, 325 ಹಾಗೂ 506 ಅಡಿ ವಿಜಿ ಮತ್ತು ಸ್ನೇಹಿತರ ಮೇಲೆ ಕೇಸ್ ದಾಖಲಿಸಲಾಗಿತ್ತು.