For Quick Alerts
For Daily Alerts
Don't Miss!
- News Kotak Mahindra Bank: ಕೋಟಕ್ ಮಹಿಂದ್ರಾ ಬ್ಯಾಂಕ್ ಮೇಲೆ ಆರ್ಬಿಐ ನಿರ್ಬಂಧ: ಗ್ರಾಹಕರ ಮೇಲೆ ಪರಿಣಾಮಗಳೇನು?
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Sports DC vs GT IPL 2024: ಡೆಲ್ಲಿ ಕೋಟೆಯಲ್ಲಿ ವಿಜಯದ ಪತಾಕೆ ಹಾರಿಸುತ್ತಾ ಗುಜರಾತ್?; ಟಾಸ್ ವರದಿ, ಆಡುವ ಬಳಗ
- Lifestyle 5 ಸೆಕೆಂಡ್ನಲ್ಲಿ ಈ ಚಿತ್ರದಲ್ಲಿರುವ ಮೇಕೆ ಮಾಲೀಕನ ಹುಡುಕಿ..! ಎಲ್ಲಿದ್ದಾನೆ ಗೊತ್ತಾ?
- Technology Bengaluru: ಆ ಆಪ್ ಇನ್ಸ್ಟಾಲ್ ಮಾಡಿದ್ದೇ ತಡ 5.2 ಕೋಟಿ ರೂ. ಮಾಯ.. ನೀವು ಎಚ್ಚರ
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದುನಿಯಾ ವಿಜಯ್ ಮೇಲೆ ಮತ್ತೊಂದು ಕೇಸ್ : ನಿವೃತ್ತ ಯೋಧನಿಗೆ ಕೋಲೆ ಬೆದರಿಕೆ ಆರೋಪ
News
oi-Naveen Ms
By Naveen Ms
|
ನಿನ್ನೆ ರಾತ್ರಿ ನಟ ದುನಿಯಾ ವಿಜಯ್ ರನ್ನ ಕಿಡ್ನಾಪ್ ಮತ್ತು ಹಲ್ಲೆ ಪ್ರಕರಣದಲ್ಲಿ ಹೈಗ್ರೌಂಡ್ಸ್ ಠಾಣೆಯ ಪೊಲೀಸರು ಅರೆಸ್ಟ್ ಮಾಡಿದ್ದರು. ಆದರೆ, ಇದೀಗ ದುನಿಯಾ ವಿಜಯ್ ಮೇಲೆ ಮತ್ತೊಂದು ಕೇಸ್ ಬೀಳುತ್ತಿದೆ.
ನಿವೃತ್ತ ಯೋಧರೊಬ್ಬರು ದುನಿಯಾ ವಿಜಯ್ ವಿರುದ್ಧ ದೂರು ನೀಡಲು ಮುಂದಾಗಿದ್ದಾರೆ. ವೆಂಕಟೇಶ್ ಎಂಬ ನಿವೃತ್ತ ಯೋಧನ ಬಳಿ ಕಿರಣ್ ನಾಲ್ಕೈದು ಲಕ್ಷ ಹಣ ಪಡೆದಿದ್ದರು. ಕಿರಣ್ ನಟ ದುನಿಯಾ ವಿಜಯ್ ಬಾಮೈದ ಆಗಿದ್ದರು.
ಹಣ ಪಡೆದ ಕಿರಣ್ ಅದನ್ನು ವಾಪಸ್ ನೀಡದೆ ಯಾಮಾರಿಸುತ್ತಿದ್ದರಂತೆ. ಈ ಬಗ್ಗೆ ದುನಿಯಾ ವಿಜಯ್ ಜೊತೆಗೆ ಮಾತನಾಡಲು ಹೋದಾಗಾ ಅವಾಚ್ಯ ಶಬ್ಧಗಳಿಂದ ನಿಂದನೆ ಮಾಡಿದರು ಹಾಗೂ ಕೋಲೆ ಬೆದರಿಕೆ ಹಾಕಿದರು ಎಂದು ವೆಂಕಟೇಶ್ ಆರೋಪ ಮಾಡಿದ್ದಾರೆ.
ಈ ಘಟನೆ ನಡೆದು 15 ದಿನ ಕಳೆದಿದ್ದು, ಪೊಲೀಸ್ ಠಾಣೆ ದೂರು ನೀಡಲು ವೆಂಕಟೇಶ ಹಿಂದೆಟ್ಟು ಹಾಕಿದ್ದರು. ಆದರೆ, ಈಗ ಕಿಡ್ನಾಪ್ ಪ್ರಕರಣದಲ್ಲಿ ಪೊಲೀಸರು ದುನಿಯಾ ವಿಜಯ್ ಅರೆಸ್ಟ್ ಮಾಡಿದ್ದು, ರಾಜ್ ಗೋಪಾಲ್ ನಗರದ ಪೋಲೀಸರಿಗೆ ಕಂಪ್ಲೈಂಟ್ ನೀಡಲು ಮುಂದಾಗಿದ್ದಾರೆ.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
English summary
Ex military man Venkatesh ready to file a complaint against Kannada Actor Duniya Vijay.