For Quick Alerts
For Daily Alerts
Don't Miss!
- Sports IPL 2024: ಆರ್ಸಿಬಿ ಕಪ್ ಗೆಲ್ಲದಿರಲು ಅತಿಯಾದ ಪಾರ್ಟಿ ಕಾರಣವೇ?; ರೈನಾ ಬಿಚ್ಚಿಟ್ಟ ಸತ್ಯ
- News Bengaluru Heat Wave: ಮಳೆಯ ನಡುವೆ ಮತ್ತೆ ದಾಖಲೆಯ ಗರಿಷ್ಠ ತಾಪಮಾನ: ಶಾಖದ ಅಲೆ ಮುನ್ಸೂಚನೆ
- Automobiles Ola: ಓಲಾದಿಂದ ಕಡಿಮೆ ಬೆಲೆಯ 'ಎಸ್1 ಎಕ್ಸ್' ಎಲೆಕ್ಟ್ರಿಕ್ ಸ್ಕೂಟರ್ ಬಗ್ಗೆ ದೊಡ್ಡ ಘೋಷಣೆ.. ಏನದು?
- Technology ನಾಳೆ ವಿವೋದ ಈ ಹೊಸ ಫೋನ್ ಫಸ್ಟ್ ಸೇಲ್!..ಬಜೆಟ್ ಬೆಲೆಗೆ ಲಭ್ಯ!
- Lifestyle ಪ್ರತಿ ಲೀ ಕತ್ತೆ ಹಾಲಿಗೆ ₹5,000..! 20 ಕತ್ತೆಗಳ ಮೂಲಕ ₹2.5 ಕೋಟಿ ವ್ಯವಹಾರ..!
- Finance Bengaluru Karaga: ಇಂದು ಈ ರಸ್ತೆಗಳಲ್ಲಿ ಸಂಚಾರ ಬಂದ್, ಬದಲಿ ಮಾರ್ಗ ವಿವರ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದುನಿಯಾ ವಿಜಯ್ ಮೇಲೆ ಮತ್ತೊಂದು ಕೇಸ್ : ನಿವೃತ್ತ ಯೋಧನಿಗೆ ಕೋಲೆ ಬೆದರಿಕೆ ಆರೋಪ
News
oi-Naveen Ms
By Naveen Ms
|
ನಿನ್ನೆ ರಾತ್ರಿ ನಟ ದುನಿಯಾ ವಿಜಯ್ ರನ್ನ ಕಿಡ್ನಾಪ್ ಮತ್ತು ಹಲ್ಲೆ ಪ್ರಕರಣದಲ್ಲಿ ಹೈಗ್ರೌಂಡ್ಸ್ ಠಾಣೆಯ ಪೊಲೀಸರು ಅರೆಸ್ಟ್ ಮಾಡಿದ್ದರು. ಆದರೆ, ಇದೀಗ ದುನಿಯಾ ವಿಜಯ್ ಮೇಲೆ ಮತ್ತೊಂದು ಕೇಸ್ ಬೀಳುತ್ತಿದೆ.
ನಿವೃತ್ತ ಯೋಧರೊಬ್ಬರು ದುನಿಯಾ ವಿಜಯ್ ವಿರುದ್ಧ ದೂರು ನೀಡಲು ಮುಂದಾಗಿದ್ದಾರೆ. ವೆಂಕಟೇಶ್ ಎಂಬ ನಿವೃತ್ತ ಯೋಧನ ಬಳಿ ಕಿರಣ್ ನಾಲ್ಕೈದು ಲಕ್ಷ ಹಣ ಪಡೆದಿದ್ದರು. ಕಿರಣ್ ನಟ ದುನಿಯಾ ವಿಜಯ್ ಬಾಮೈದ ಆಗಿದ್ದರು.
ಹಣ ಪಡೆದ ಕಿರಣ್ ಅದನ್ನು ವಾಪಸ್ ನೀಡದೆ ಯಾಮಾರಿಸುತ್ತಿದ್ದರಂತೆ. ಈ ಬಗ್ಗೆ ದುನಿಯಾ ವಿಜಯ್ ಜೊತೆಗೆ ಮಾತನಾಡಲು ಹೋದಾಗಾ ಅವಾಚ್ಯ ಶಬ್ಧಗಳಿಂದ ನಿಂದನೆ ಮಾಡಿದರು ಹಾಗೂ ಕೋಲೆ ಬೆದರಿಕೆ ಹಾಕಿದರು ಎಂದು ವೆಂಕಟೇಶ್ ಆರೋಪ ಮಾಡಿದ್ದಾರೆ.
ಈ ಘಟನೆ ನಡೆದು 15 ದಿನ ಕಳೆದಿದ್ದು, ಪೊಲೀಸ್ ಠಾಣೆ ದೂರು ನೀಡಲು ವೆಂಕಟೇಶ ಹಿಂದೆಟ್ಟು ಹಾಕಿದ್ದರು. ಆದರೆ, ಈಗ ಕಿಡ್ನಾಪ್ ಪ್ರಕರಣದಲ್ಲಿ ಪೊಲೀಸರು ದುನಿಯಾ ವಿಜಯ್ ಅರೆಸ್ಟ್ ಮಾಡಿದ್ದು, ರಾಜ್ ಗೋಪಾಲ್ ನಗರದ ಪೋಲೀಸರಿಗೆ ಕಂಪ್ಲೈಂಟ್ ನೀಡಲು ಮುಂದಾಗಿದ್ದಾರೆ.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
English summary
Ex military man Venkatesh ready to file a complaint against Kannada Actor Duniya Vijay.