For Quick Alerts
For Daily Alerts
Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಪಘಾತದಲ್ಲಿ ಖ್ಯಾತ ನಿರೂಪಕ ಚಂದನ್ ಸಾವು
News
oi-Pavithra
By Pavithra
|
Recommended Video
ಬಾರದ
ಲೋಕಕ್ಕೆ
ಹೋದ
ಉದಯ
ಮ್ಯೂಸಿಕ್
ನಿರೂಪಕ
|
Filmibeat
Kannada
ಭಾಷೆಯ ಮೇಲಿನ ಹಿಡಿತ ಹಾಗೂ ಅಚ್ಚ ಕನ್ನಡದಲ್ಲಿಯೇ ಮಾತನಾಡುತ್ತಾ ಸಾಕಷ್ಟು ಅಭಿಮಾನಿಗಳನ್ನು ಪಡೆದುಕೊಂಡು ಪ್ರಖ್ಯಾತಿಗಳಿಸಿದ್ದ ನಿರೂಪಕ ಚಂದನ್ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.
ನಿಂತಿದ್ದ ವಾಹನವೊಂದಕ್ಕೆ ಗುದ್ದಿದ ಪರಿಣಾಮ ಕಾರ್ ನಲ್ಲಿ ಪ್ರಯಾಣಿಸುತ್ತಿದ್ದ ಚಂದನ್ ಹಾಗೂ ಜೊತೆಯಲ್ಲಿದ್ದ ಸಂತೋಷಿ ಎಂಬುವವರು ಸ್ಥಳದಲ್ಲೇ ಮೃತ ಪಟ್ಟಿದ್ದಾರೆ. ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಹನಗವಾಡಿ ಎಂಬಲ್ಲಿ ಈ ಘಟನೆ ನಡೆದಿದೆ.
ಚಂದನ್ ಕೇವಲ ನಿರೂಪಕನಾಗಿ ಮಾತ್ರವಲ್ಲದೆ ಸಿನಿಮಾಗಳಲ್ಲಿ ಚಿಕ್ಕ ಪುಟ್ಟ ಪಾತ್ರಗಳಲ್ಲಿಯೂ ಕಾಣಿಸಿಕೊಂಡಿದ್ದರು. ಡಾ ರಾಜ್ ಕುಮಾರ್ ಅವರ ಬಗ್ಗೆ ಅಪಾರ ಅಭಿಮಾನವನ್ನಿಟ್ಟುಕೊಂಡಿದ್ದ ಚಂದನ್ ಅಣ್ಣಾವ್ರ ಬಗ್ಗೆ ನಡೆಸಿಕೊಡುತ್ತಿದ್ದ ಕಾರ್ಯಕ್ರಮ ಸಾಕಷ್ಟು ಫೇಮಸ್ ಆಗಿತ್ತು.
ಸದ್ಯ ಚಂದನ್ ಅವರ ಸಾವು ಅವರ ಅಭಿಮಾನಿಗಳಿಗೆ ಮತ್ತು ಸ್ನೇಹಿತರಿಗೆ ತುಂಬಲಾರದ ನಷ್ಟವನ್ನು ಉಂಟುಮಾಡಿದೆ.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: accident death tv sandalwood kannada movie ಸಾವು ಅಪಘಾತ ಟಿವಿ ಸ್ಯಾಂಡಲ್ ವುಡ್ ಕನ್ನಡ ಸಿನಿಮಾ
English summary
In a tragic Accident, Famous Kannada TV Anchor Chandan passes away. The incident took place in Hanagavadi in Davanagere district.