Don't Miss!
- News ಎಸ್ಸಿ, ಎಸ್ಟಿ ಮೀಸಲಾತಿ ಮುಸ್ಲಿಮರಿಗೆ ಹಂಚಿಕೆ: ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Sports DC vs GT IPL 2024: ಡೆಲ್ಲಿ ಕೋಟೆಯಲ್ಲಿ ವಿಜಯದ ಪತಾಕೆ ಹಾರಿಸುತ್ತಾ ಗುಜರಾತ್?; ಟಾಸ್ ವರದಿ, ಆಡುವ ಬಳಗ
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದರ್ಶನ್ ತಂದೆ ಹೆಸರಿನಲ್ಲಿ 'ದೊನ್ನೆ ಬಿರಿಯಾನಿ' ಹೋಟೆಲ್ ತೆರೆದ ಅಭಿಮಾನಿ
ಬಿರಿಯಾನಿ ತಿನ್ಬೇಕು ಅಂತಾ ಬೆಂಗಳೂರು ಒಂದು ಸುತ್ತು ಹಾಕಿದ್ರೆ ಹಲವು ಫೇಮಸ್ ಹೋಟೆಲ್ಗಳು ಸಿಗುತ್ತದೆ. ಅದರಲ್ಲೂ ದೊನ್ನೆ ಬಿರಿಯಾನಿಗೆ ಖ್ಯಾತಿಯಾಗಿರುವ ಹೋಟೆಲ್ಗಳು ಹೆಚ್ಚಿವೆ. ಇದೀಗ, ಸಿಲಿಕಾನ್ ಸಿಟಿಯಲ್ಲಿ ತೂಗುದೀಪ ದೊನ್ನೆ ಬಿರಿಯಾನಿ ಸಿಗಲಿದೆ.
ಹೌದು, ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಅಭಿಮಾನಿಯೊಬ್ಬರು ಬೆಂಗಳೂರಿನ ಆರ್ ಆರ್ ನಗರದಲ್ಲಿ ದೊನ್ನೆ ಬಿರಿಯಾನಿ ಹೋಟೆಲ್ ತೆರೆದಿದ್ದು, ಅದಕ್ಕೆ ತೂಗುದೀಪ ಎಂದು ಹೆಸರಿಟ್ಟಿದ್ದಾರೆ.
ದಶಕವೇ ಕಳೆದರು ಕುಂದಿಲ್ಲ ಅಣ್ಣಾವ್ರ ಗರಿಮೆ: ಈಗಲೂ ನಂಬರ್ 1 ನಟ ಅವರೇ!
Recommended Video
ಈ ಫೋಟೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಡಿ ಬಾಸ್ ಭಕ್ತರು ಫುಲ್ ಖುಷ್ ಆಗಿದ್ದಾರೆ. ತೂಗುದೀಪ ಹೆಸರಿನಲ್ಲಿ ದೊನ್ನೆ ಬಿರಿಯಾನಿ ಹೋಟೆಲ್ ಸ್ಥಾಪಿಸಿ ಅಭಿಮಾನ ಮೆರೆದಿರುವ ಬಗ್ಗೆ ಮೆಚ್ಚುಗೆ ಸಹ ವ್ಯಕ್ತವಾಗಿದೆ.
ಅಂದ್ಹಾಗೆ, ಅಣ್ಣಾವ್ರು ಅಭಿಮಾನಿಯೊಬ್ಬರು ಬೆಂಗಳೂರು ಹಾಗೂ ಬೇರೆ ಕಡೆಗಳಲ್ಲಿ ಡಾ ರಾಜ್ ದೊನ್ನೆ ಬಿರಿಯಾನಿ ಹೋಟೆಲ್ ಸ್ಥಾಪಿಸಿ ಯಶಸ್ಸು ಕಂಡಿದ್ದಾರೆ.
ರಾಜ್ ಬಿರಿಯಾನಿ ಹಾಗೂ ತೂಗುದೀಪ ದೊನ್ನೆ ಬಿರಿಯಾನಿ ಸವಿಯಲು ನೀವು ಮಿಸ್ ಮಾಡಿಕೊಳ್ಳಬೇಡಿ. ಸಮಯ ಸಿಕ್ಕರೆ ಸ್ಟಾರ್ ನಟರ ಹೆಸರಿನ ಹೋಟೆಲ್ಗೆ ಭೇಟಿ ನೀಡಿ ಬಿರಿಯಾನಿ ತಿನ್ನಿ.