twitter
    For Quick Alerts
    ALLOW NOTIFICATIONS  
    For Daily Alerts

    ಅಭಿಮಾನಿಗಳಿಂದ ನಿರ್ಮಾಣವಾಯ್ತು ಅಂಬಿಯ ಪ್ರತಿಮೆ

    |

    ಮಂಡ್ಯದ ಗಂಡು, ರೆಬಲ್ ಸ್ಟಾರ್ ಅಂಬರೀಶ್ ದೈಹಿಕವಾಗಿ ದೂರವಾಗಿದ್ದಾರೆ ಎನ್ನುವುದು ಎಷ್ಟು ಸತ್ಯವೋ, ಅವರು ಅಭಿಮಾನಿಗಳ ಮನಸ್ಸಿನಿಂದ ಎಂದೂ ದೂರವಾಗುವುದಿಲ್ಲ ಎನ್ನುವುದು ಕೂಡ ಅಷ್ಟೇ ಸತ್ಯ.

    ಅಂಬರೀಶ್ ಎಂದಿಗೂ ಅಭಿಮಾನಿಗಳ ಮನಸ್ಸಿನಲ್ಲಿ ಜೀವಂತ ಎನ್ನುವುದಕ್ಕೆ ಉದಾಹರಣೆಯಾಗಿ ಅವರ ಒಂದು ಪ್ರತಿಮೆ ತಲೆ ಎತ್ತಿ ನಿಂತಿದೆ. ಮಂಡ್ಯ ಜಿಲ್ಲೆಯ ಅಭಿಮಾನಿಗಳು ಒಂದು ಪ್ರತಿಮೆಯನ್ನು ನಿರ್ಮಾಣ ಮಾಡಿದ್ದಾರೆ.

    ಮರಣಶಯ್ಯೆಯಲ್ಲಿ 'ಭೀಷ್ಮ' ಅಂಬಿ: 'ಕುರುಕ್ಷೇತ್ರ' ಚಿತ್ರದ ವಿಡಿಯೋ ಲೀಕ್.! ಮರಣಶಯ್ಯೆಯಲ್ಲಿ 'ಭೀಷ್ಮ' ಅಂಬಿ: 'ಕುರುಕ್ಷೇತ್ರ' ಚಿತ್ರದ ವಿಡಿಯೋ ಲೀಕ್.!

    ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಡಿ.ಹೊಸೂರು ಗ್ರಾಮದಲ್ಲಿ ಅಂಬರೀಶ್ ಅವರ ಪ್ರತಿಮೆಯನ್ನು ನಿರ್ಮಾಣ ಮಾಡಿರುವ ಗ್ರಾಮಸ್ಥರು ತಮ್ಮ ಪ್ರೀತಿಯ ನಟನಿಗೆ ಈ ಮೂಲಕ ಶ್ರದ್ಧಾಂಜಲಿ ಅರ್ಪಿಸಿದ್ದಾರೆ.

    fans built ambareesh statue in mandya

    ಅಪ್ಪ ಅಂಬಿಯಂತೆ ಮಾನವೀಯತೆ ಮೆರೆದ ಮಗ ಅಭಿಶೇಕ್ ಅಪ್ಪ ಅಂಬಿಯಂತೆ ಮಾನವೀಯತೆ ಮೆರೆದ ಮಗ ಅಭಿಶೇಕ್

    ಗ್ರಾಮಸ್ಥರು ಅಂಬಿಯ ಪ್ರತಿಮೆ ಅನಾವರಣಗೊಳಿಸಿ ಪೂಜೆ ಸಲ್ಲಿಸುವ ಮೂಲಕ ತಮ್ಮ ಪ್ರೀತಿಯನ್ನು ತೋರಿದ್ದಾರೆ. ಅಂಬಿ ಮರೆಯಾದ ಮಾಣಿಕ್ಯ ಎಂದು ಕಂಬನಿ ಮಿಡಿದಿದ್ದಾರೆ.

    English summary
    Fans built actor Ambareesh in Mandya. Kannada Actor, Former Minister, Congress Politician Ambareesh (66) passed away on November 24th in Bengaluru
    Monday, November 26, 2018, 18:04
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X