Don't Miss!
- Finance ಭಾರತದ ಮೊದಲ ಬುಲೆಟ್ ರೈಲಿನ ಬ್ಯಾಲೆಸ್ಟ್ಲೆಸ್ ಟ್ರ್ಯಾಕ್ ಸಿಸ್ಟಮ್ ಹಳಿ ಚಿತ್ರ ಬಹಿರಂಗ
- Lifestyle ಮೈ ತೂಕ ಕಡಿಮೆಯಾಗಲು ಈ ಪುದೀನಾ ನೀರು ಸಹಕಾರಿಯೇ? ಇದರ ಇತರ ಪ್ರಯೋಜನಗಳೇನು?
- News Poornachandra Tejaswi: ವಿಸ್ಮಯಲೋಕವನ್ನೇ ತೆರೆದಿಡುವ ತೇಜಸ್ವಿಯವರ ಪುಸ್ತಕಗಳು
- Technology ಬಜೆಟ್ ದರದಲ್ಲಿ ಬೆಸ್ಟ್ 5G ಫೋನ್ ಬೇಕಿದ್ರೆ, ಈ ಲಿಸ್ಟ್ ಒಮ್ಮೆ ಗಮನಿಸಿ!
- Sports Kohli vs Gambhir: ಹೈ-ವೋಲ್ಟೇಜ್ ಪಂದ್ಯದ ಬಗ್ಗೆ ಕೌಂಟರ್ ನೀಡಿದ ದಿನೇಶ್ ಕಾರ್ತಿಕ್
- Automobiles ಇನ್ಮುಂದೆ ಟೋಲ್ ಪ್ಲಾಜಾಗಳು ಕಣ್ಮರೆ: ಖುಷಿ ಪಡುವ ಮುನ್ನ ಈ ಸುದ್ದಿ ನೋಡಿ...
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
"ತೂಗುದೀಪ ಶ್ರೀನಿವಾಸ್ ಹುಟ್ಟುಹಬ್ಬದ ಸಂಭ್ರಮ"ದಲ್ಲಿ ಅಭಿಮಾನಿಗಳು
Recommended Video
ಕನ್ನಡ ಸಿನಿಮಾರಂಗದಲ್ಲಿ ಖಳನಟನಿಗೂ ಬೇರೆಯದ್ದೇ ಗತ್ತು-ಗಾಂಭೀರ್ಯ ಇದೆ ಎನ್ನುವುದನ್ನ ಅಭಿನಯದ ಮೂಲಕವೇ ಪ್ರೇಕ್ಷಕರಿಗೆ ತೋರಿಸಿಕೊಟ್ಟ ನಟ ತೂಗುದೀಪ ಶ್ರೀನಿವಾಸ್. ಕಲಾವಿದನಿಗೆ ಸಾವಿಲ್ಲ. ಸಾವು ಅವರ ದೇಹಕ್ಕೆ ಮಾತ್ರ ಎನ್ನುವ ಮಾತಿದೆ. ಅಂತೆಯೇ ತೂಗುದೀಪ ಶ್ರೀನಿವಾಸ್ ಅಪಾರ ಅಭಿಮಾನಿಗಳನ್ನ ಅಗಲಿದ್ದರು ಕೂಡ ಇಂದಿಗೂ ಕನ್ನಡ ಸಿನಿಮಾ ಪ್ರೇಮಿಗಳ ಮನಸ್ಸಿನಲ್ಲಿ ಅಜರಾಮರ ಎನ್ನುವುದು ಸತ್ಯ.
ಕನ್ನಡ ಸಿನಿಮಾರಂಗದ ನಟ ತೂಗುದೀಪ ಶ್ರೀನಿವಾಸ್ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಹಿರಿಯರಿಂದ ಕಿರಿಯರ ವರೆಗೂ ಅಭಿಮಾನಿಗಳನ್ನ ಸಂಪಾದನೆ ಮಾಡಿರುವ ತೂಗುದೀಪ ಶ್ರೀನಿವಾಸ್ ಅವರ ನೆನಪಿನಲ್ಲಿ ಅಭಿಮಾನಿಗಳು ಇಂದು ಹುಟ್ಟುಹಬ್ಬವನ್ನ ಆಚರಣೆ ಮಾಡುತ್ತಿದ್ದಾರೆ.
ಅಪರೂಪದ ಅಭಿಮಾನಿಯನ್ನ ಭೇಟಿ ಮಾಡಿದ ಚಾಲೆಂಜಿಂಗ್ ಸ್ಟಾರ್
ಸಾಮಾಜಿಕ ಜಾಲತಾಣಗಳಲ್ಲಿ ನಟ ತೂಗುದೀಪ ಶ್ರೀನಿವಾಸ್ ಅವರ ಅಪರೂಪದ ಫೋಟೋಗಳನ್ನ ಹಾಕಿ ಮಾರೆಯಾಗಿರುವ ಮಾಣಿಕ್ಯನನ್ನು ನೆನಪು ಮಾಡಿಕೊಳ್ಳುತ್ತಿದ್ದಾರೆ. ಇನ್ನು ಕೆಲವರು ಬೆಂಗಳೂರಿನಲ್ಲಿರುವ ತೂಗುದೀಪ ಶ್ರೀನಿವಾಸ್ ಅವರ ಪುತ್ಥಳಿಗೆ ಹೂಗಳಿಂದ ಸಿಂಗಾರ ಮಾಡಿ ಪೂಜೆ ಸಿಹಿ ಹಂಚಿದ್ದಾರೆ.
ಸಾಕಷ್ಟು ವರ್ಷಗಳು ಸಿನಿಮಾರಂಗದ ಮೂಲಕ ಅಭಿಮಾನಿಗಳಿಗೆ ರಂಜಿಸಿ ಮುಂದಿನ ಪೀಳಿಗೆಗೆ ಅವರ ನೆನಪುಗಳನ್ನ ಉಳಿಸಿಕೊಡುವುದರ ಜೊತೆಯಲ್ಲಿ ಅವರ ಮಕ್ಕಳನ್ನೂ ಚಿತ್ರರಂಗದಲ್ಲಿ ಸೇವೆ ಸಲ್ಲಿಸುವಂತೆ ಮಾಡಿರುವ ಕಲಾವಿದ ತೂಗುದೀಪ್ ಶ್ರೀನಿವಾಸ್