Don't Miss!
- Sports David Warner: ಊಟನೂ ಬೇಡ, ಹುಡುಗಿನೂ ಬೇಡ; ಆಧಾರ್ ಕಾರ್ಡ್ ಬೇಕೆಂದ ಡೇವಿಡ್ ವಾರ್ನರ್!
- Technology Lava: ಲಾವಾ ಪ್ರೊ ವಾಚ್ Zn ಹಾಗೂ Vn ಸ್ಮಾರ್ಟ್ವಾಚ್ ಲಾಂಚ್! ಸೀಮಿತ ಅವಧಿಯ ಕೊಡುಗೆ ಸಹ ಲಭ್ಯ..
- News Lok Sabha Election: ಕರ್ನಾಟಕದ ಈ ಕ್ಷೇತ್ರದಲ್ಲಿ ಮಹಿಳಾ ಮತದಾರರೇ ನಿರ್ಣಾಯಕ
- Lifestyle ಚಪಾತಿ, ಅನ್ನಕ್ಕೆ ಟೊಮೆಟೋ ಬೇಳೆ ಸಾರು ಸಖತ್ ರುಚಿ..! ಮಾಡೋದು ಸುಲಭ..!
- Automobiles ಅಪ್ಪ-ಮಗಳ ಭಾಂದವ್ಯ.. ಪ್ರೀತಿಯ ಪುತ್ರಿಗೆ ತಂದೆಯಿಂದ 2 ಕೋಟಿಯ ಪೋರ್ಷೆ ಕಾರು ಗಿಫ್ಟ್
- Finance ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 10 ಹಳದಿ ಅನಕೊಂಡ ಸಹಿತ ವ್ಯಕ್ತಿ ಬಂಧನ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
"ತೂಗುದೀಪ ಶ್ರೀನಿವಾಸ್ ಹುಟ್ಟುಹಬ್ಬದ ಸಂಭ್ರಮ"ದಲ್ಲಿ ಅಭಿಮಾನಿಗಳು
Recommended Video
ಕನ್ನಡ ಸಿನಿಮಾರಂಗದಲ್ಲಿ ಖಳನಟನಿಗೂ ಬೇರೆಯದ್ದೇ ಗತ್ತು-ಗಾಂಭೀರ್ಯ ಇದೆ ಎನ್ನುವುದನ್ನ ಅಭಿನಯದ ಮೂಲಕವೇ ಪ್ರೇಕ್ಷಕರಿಗೆ ತೋರಿಸಿಕೊಟ್ಟ ನಟ ತೂಗುದೀಪ ಶ್ರೀನಿವಾಸ್. ಕಲಾವಿದನಿಗೆ ಸಾವಿಲ್ಲ. ಸಾವು ಅವರ ದೇಹಕ್ಕೆ ಮಾತ್ರ ಎನ್ನುವ ಮಾತಿದೆ. ಅಂತೆಯೇ ತೂಗುದೀಪ ಶ್ರೀನಿವಾಸ್ ಅಪಾರ ಅಭಿಮಾನಿಗಳನ್ನ ಅಗಲಿದ್ದರು ಕೂಡ ಇಂದಿಗೂ ಕನ್ನಡ ಸಿನಿಮಾ ಪ್ರೇಮಿಗಳ ಮನಸ್ಸಿನಲ್ಲಿ ಅಜರಾಮರ ಎನ್ನುವುದು ಸತ್ಯ.
ಕನ್ನಡ ಸಿನಿಮಾರಂಗದ ನಟ ತೂಗುದೀಪ ಶ್ರೀನಿವಾಸ್ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಹಿರಿಯರಿಂದ ಕಿರಿಯರ ವರೆಗೂ ಅಭಿಮಾನಿಗಳನ್ನ ಸಂಪಾದನೆ ಮಾಡಿರುವ ತೂಗುದೀಪ ಶ್ರೀನಿವಾಸ್ ಅವರ ನೆನಪಿನಲ್ಲಿ ಅಭಿಮಾನಿಗಳು ಇಂದು ಹುಟ್ಟುಹಬ್ಬವನ್ನ ಆಚರಣೆ ಮಾಡುತ್ತಿದ್ದಾರೆ.
ಅಪರೂಪದ ಅಭಿಮಾನಿಯನ್ನ ಭೇಟಿ ಮಾಡಿದ ಚಾಲೆಂಜಿಂಗ್ ಸ್ಟಾರ್
ಸಾಮಾಜಿಕ ಜಾಲತಾಣಗಳಲ್ಲಿ ನಟ ತೂಗುದೀಪ ಶ್ರೀನಿವಾಸ್ ಅವರ ಅಪರೂಪದ ಫೋಟೋಗಳನ್ನ ಹಾಕಿ ಮಾರೆಯಾಗಿರುವ ಮಾಣಿಕ್ಯನನ್ನು ನೆನಪು ಮಾಡಿಕೊಳ್ಳುತ್ತಿದ್ದಾರೆ. ಇನ್ನು ಕೆಲವರು ಬೆಂಗಳೂರಿನಲ್ಲಿರುವ ತೂಗುದೀಪ ಶ್ರೀನಿವಾಸ್ ಅವರ ಪುತ್ಥಳಿಗೆ ಹೂಗಳಿಂದ ಸಿಂಗಾರ ಮಾಡಿ ಪೂಜೆ ಸಿಹಿ ಹಂಚಿದ್ದಾರೆ.
ಸಾಕಷ್ಟು ವರ್ಷಗಳು ಸಿನಿಮಾರಂಗದ ಮೂಲಕ ಅಭಿಮಾನಿಗಳಿಗೆ ರಂಜಿಸಿ ಮುಂದಿನ ಪೀಳಿಗೆಗೆ ಅವರ ನೆನಪುಗಳನ್ನ ಉಳಿಸಿಕೊಡುವುದರ ಜೊತೆಯಲ್ಲಿ ಅವರ ಮಕ್ಕಳನ್ನೂ ಚಿತ್ರರಂಗದಲ್ಲಿ ಸೇವೆ ಸಲ್ಲಿಸುವಂತೆ ಮಾಡಿರುವ ಕಲಾವಿದ ತೂಗುದೀಪ್ ಶ್ರೀನಿವಾಸ್