Don't Miss!
- News Namma Metro: 2023-24ರಲ್ಲಿ ಮೆಟ್ರೋ ವಾರ್ಷಿಕ ಆದಾಯದಲ್ಲಿ ಭಾರೀ ಏರಿಕೆ: ಖರ್ಚು-ಆದಾಯದ ಮಾಹಿತಿ?
- Automobiles Kia Carens: ಗ್ಲೋಬಲ್ ಎನ್ಸಿಎಪಿ ಸುರಕ್ಷತಾ ಪರೀಕ್ಷೆ.. 3-ಸ್ಟಾರ್ ಪಡೆದ ಕಿಯಾ ಕ್ಯಾರೆನ್ಸ್
- Sports IPL 2024: ಮುಂಬೈ ಇಂಡಿಯನ್ಸ್ ವಿರುದ್ಧ ಶತಕ; ರೋಹಿತ್, ಕೊಹ್ಲಿಗೆ ಕ್ರೆಡಿಟ್ ನೀಡಿದ ಯಶಸ್ವಿ ಜೈಸ್ವಾಲ್!
- Technology Itel: ಭಾರತದಲ್ಲಿ ಐಟೆಲ್ S24 ಲಾಂಚ್! 108MP ಕ್ಯಾಮೆರಾ.. ಬೆಲೆ ಇಷ್ಟೇ
- Lifestyle ಪ್ರವಾಹಕ್ಕೆ ಕಾರಣವಾಗೋದು ಮಳೆಯಲ್ಲ ಬೇಸಿಗೆಯ ಬಿಸಿಲು..! ನಂಬಲು ಸಾಧ್ಯವಿಲ್ಲ ಅಂದ್ರೆ ಈ ವಿಡಿಯೋ ನೋಡಿ..!
- Finance ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 10 ಹಳದಿ ಅನಕೊಂಡ ಸಹಿತ ವ್ಯಕ್ತಿ ಬಂಧನ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಿದ್ಧಗಂಗಾ ಮಠಕ್ಕೆ 5 ಲಕ್ಷ ನೀಡಿದ ಚಲನಚಿತ್ರ ವಾಣಿಜ್ಯ ಮಂಡಳಿ
ತ್ರಿವಿಧ ದಾಸೋಹಕ್ಕೆ ಹೆಸರುವಾಸಿ ತುಮಕೂರಿನ ಸಿದ್ಧಗಂಗ ಮಠ. ಕೋಟ್ಯಾಂತರ ಮಕ್ಕಳಿಗೆ ಅನ್ನ, ಅಕ್ಷರ, ಜ್ಞಾನವನ್ನ ನೀಡುತ್ತಿರುವ ಈ ಮಠ ಜಗತ್ತಿನಲ್ಲೇ ವಿಶೇಷ ಸ್ಥಾನವನ್ನ ಹೊಂದಿದೆ. ಡಾ ಶಿವಕುಮಾರಸ್ವಾಮೀಜಿ ನಿಧನದ ನಂತರ ಅನೇಕ ಮಂದಿ ಸಿದ್ಧಗಂಗಾ ಮಠಕ್ಕೆ ಹಲವು ರೀತಿ ನೆರವು ನೀಡುತ್ತಿದ್ದಾರೆ.
ಇದೀಗ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ, ಪದಾದಿಕಾರಿ ಹಾಗೂ ಸದಸ್ಯರು ಸಿದ್ಧಗಂಗೆಯ ಸ್ವಾಮಿಗಳ ಗದ್ದುಗೆಗೆ ಭೇಟಿ ನೀಡಿ ದರ್ಶನ ಪಡೆದುಕೊಂಡಿದ್ದಾರೆ.
ಸಿದ್ಧಗಂಗಾ ಮಠದ ಮಹತ್ವದ ಕೆಲಸಕ್ಕೆ ಜೊತೆಯಾದ 'ಯಜಮಾನ'
ಸಿದ್ಧಗಂಗೆಯ ಶ್ರೀಗಳಾದ ಸಿದ್ಧಲಿಂಗ ಸ್ವಾಮಿಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ಚೇಂಬರ್ ಸದಸ್ಯರು ಮಠದ ಅನ್ನದಾಸೋಹಕ್ಕೆ 5 ಲಕ್ಷ ರೂ. ದೇಣಿಗೆ ನೀಡಿ ಗಮನ ಸೆಳೆದಿದ್ದಾರೆ.
'ದೊಡ್ಮನೆ' ನಟರ ಮೇಲಿತ್ತು ಸಿದ್ಧಗಂಗಾ ಶ್ರೀಗಳ ಆಶೀರ್ವಾದ
ಈ ವೇಳೆ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಚಿನ್ನೇಗೌಡ, ಮಾಜಿ ಅಧ್ಯಕ್ಷ ಸಾ.ರಾ.ಗೋವಿಂದು ಹಾಗೂ ಚೇಂಬರ್ ನ ಪದಾಧಿಕಾರಿಗಳಾದ ಕೆ.ಎಂ.ವೀರೇಶ್, ಭಾಮಾ ಹರೀಶ್, ಕರಿಸುಬ್ಬು, ಕೆ.ವಿ.ಚಂದ್ರಶೇಖರ್, ಜಯರಾಜ್, ಎನ್.ಎಂ.ಸುರೇಶ್ ಕೂಡ ಭಾಗಿಯಾಗಿದ್ದರು.