For Quick Alerts
For Daily Alerts
Don't Miss!
- Sports ಜೆರ್ಸಿ ನಂ.18, ವಿರಾಟ್ ಕೊಹ್ಲಿ ಜೊತೆಗಿನ ಹೋಲಿಕೆ ಬಗ್ಗೆ ಸ್ಮೃತಿ ಮಂಧಾನ ಹೇಳಿದ್ದೇನು?
- Automobiles Fujiyama EV: ಅಗ್ಗದ ಬೆಲೆಯಲ್ಲಿ ಹೊಸ ಇವಿ ಸ್ಕೂಟರ್ ಬಿಡುಗಡೆ: ಬೆಲೆ, ವಿಶೇಷತೆಗಳೇನು?
- Technology Lenovo: ಲೆನೊವೊದಿಂದ ಎಐ ಚಾಲಿತ ಲೀಜನ್ ಗೇಮಿಂಗ್ ಲ್ಯಾಪ್ಟಾಪ್ಗಳು ಲಾಂಚ್; ಬೆಲೆ ಎಷ್ಟು?
- News ಆರಂಭದಲ್ಲೇ ಬಿಜೆಪಿ- ಜೆಡಿಎಸ್ ದೋಸ್ತಿಯಲ್ಲಿ ಬಿರುಕು: ವಿಜಯೇಂದ್ರ ಏನಂದ್ರು?
- Lifestyle ಕೊನೆಗೂ ಬೆಂಗಳೂರಿಗೆ ಮಳೆ ಭಾಗ್ಯ..! ಹವಾಮಾನ ಇಲಾಖೆ ಸೂಚಿಸಿದ ದಿನಾಂಕವಿದು..!
- Finance ಬೆಂಗಳೂರಿನ ಮೇಘನಾ ಫುಡ್ಸ್ ಹೋಟೆಲ್ ಮಳಿಗೆಗಳ ಮೇಲೆ ಐಟಿ ದಾಳಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಾಹಿತಿ ಬರಗೂರು ಅವರಿಗೆ ವಾಣಿಜ್ಯ ಮಂಡಳಿಯಿಂದ ಸನ್ಮಾನ
News
oi-Bharathkumar
|
82ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಸಾಹಿತಿ ಡಾ.ಬರಗೂರು ರಾಮಚಂದ್ರಪ್ಪನವರಿಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ವತಿಯಿಂದ ಗೌರವವಿಸಲಾಗಿದೆ.
ಇಂದು ಬೆಳಿಗ್ಗೆ ಶಿವಾನಂದ ವೃತ್ತದಲ್ಲಿರುವ ವಾಣಿಜ್ಯ ಮಂಡಳಿ ಕಛೇರಿಯಲ್ಲಿ ಸನ್ಮಾನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ ಗೋವಿಂದು, ವಿತರಕ ಕೆ.ವಿ ಚಂದ್ರಶೇಖರ್, ನಿರ್ಮಾಪಕ ಎನ್ ಎಂ ಸುರೇಶ್ ಹಾಗೂ ವಾಣಿಜ್ಯ ಮಂಡಳಿಯ ಪದಾದಿಕಾರಿಗಳು ಭಾಗಿಯಾಗಿದ್ದರು.
ಈ ವೇಳೆ ಡಾ.ಬರಗೂರು ರಾಮಚಂದ್ರಪ್ಪನವರಿಗೆ ವಾಣಿಜ್ಯ ಮಂಡಳಿ ವತಿಯಿಂದ ಬೆಳ್ಳಿತಟ್ಟೆ ನೀಡಿ ಗೌರವಿಸಲಾಯಿತು. ಈ ಬಾರಿಯ ಅಖಿಲ ಭಾರತ ಸಾಹಿತ್ಯ ಸಮ್ಮೇಳನದಲ್ಲಿ ಚಿತ್ರರಂಗದ ಬಗ್ಗೆ ಚರ್ಚಿಸಲು ಮುಖ್ಯ ವೇದಿಕೆ ಕಲ್ಪಿಸಿಕೊಡಬೇಕಾಗಿ ವಾಣಿಜ್ಯ ಮಂಡಳಿಯ ಪರವಾಗಿ ಮನವಿ ಮಾಡಲಾಯಿತು.
82ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ ಡಿಸೆಂಬರ್ 2 ರಿಂದ 4 ರ ವರೆಗೂ ರಾಯಚೂರಿನಲ್ಲಿ ನಡೆಯಲಿದೆ.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: baraguru ramachandrappa kannada kfcc ಬರಗೂರು ರಾಮಚಂದ್ರಪ್ಪ ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ
English summary
KFCC has felicitated Dr.Baraguru Ramachandrappa today (October 24th) for being President of 82th Kannada Sahitya Sammelana.