For Daily Alerts
Just In
Don't Miss!
- News
ಕೇಂದ್ರ ಬಜೆಟ್ 2021:ಬೆಂಗಳೂರಿನ ನಿರೀಕ್ಷೆಗಳೇನು?
- Sports
ಟೆಸ್ಟ್ ಪದಾರ್ಪಣೆ ಹಾಗೂ ಸರಣಿ ಗೆಲುವು, ಕನಸು ನನಸಾದ ಸಂದರ್ಭ: ವಾಶಿಂಗ್ಟನ್ ಸುಂದರ್
- Finance
"ಟಿಕ್ ಟಾಕ್ ಸೇರಿ ಚೀನಾದ ಕೆಲವು ಆಪ್ ಗಳಿಗೆ ಭಾರತದಲ್ಲಿ ಶಾಶ್ವತ ನಿಷೇಧ"
- Automobiles
ಕರೋಕ್ ಎಸ್ಯುವಿಯನ್ನು ಸ್ಥಳೀಯವಾಗಿ ಅಭಿವೃದ್ಧಿಪಡಿಸಲಿದೆ ಸ್ಕೋಡಾ
- Lifestyle
ವಾರ ಭವಿಷ್ಯ: 12 ರಾಶಿಗಳ ರಾಶಿ ಫಲ ಹೇಗಿದೆ ನೋಡಿ
- Education
NIT Recruitment 2021: ರಿಸರ್ಚ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಡಾ.ರಾಜ್ಕುಮಾರ್ಗೆ ‘ಭಾರತರತ್ನ’ ನೀಡಿ-ಗಂಗರಾಜು
News
oi-Staff
By Super
|
ಬೆಂಗಳೂರು : ವರನಟ ಡಾ.ರಾಜ್ ಕುಮಾರ್ ಅವರ ಸಾಧನೆಯನ್ನು ಪರಿಗಣಿಸಿ, ಭಾರತ ರತ್ನ ಪ್ರಶಸ್ತಿಯನ್ನು ನೀಡಬೇಕೆಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಒತ್ತಾಯಿಸಿ, ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದೆ.
ಸಾಂಸ್ಕೃತಿಕ ರಾಯಭಾರಿಯಂತೆ ಸೇವೆ ಸಲ್ಲಿಸುತ್ತಿರುವ ಡಾ.ರಾಜ್ ಕುಮಾರ್ ಅವರನ್ನು ಪ್ರಶಸ್ತಿಗೆ ಪರಿಗಣಿಸಬೇಕು. ಗಣರಾಜೋತ್ಸವ ಸಮಾರಂಭದಲ್ಲಿ ಅವರನ್ನು ಗೌರವಿಸಬೇಕು ಎಂದು ಮಂಡಳಿಯ ಪರವಾಗಿ ಅಧ್ಯಕ್ಷ ಎಚ್.ಡಿ.ಗಂಗಾರಾಜು, ಕೇಂದ್ರ ಮಾನವ ಸಂಪನ್ಮೂಲ ಸಚಿವ ಅರ್ಜುನ್ ಸಿಂಗ್ ಅವರಿಗೆ ಪತ್ರ ಬರೆದು, ರಾಜ್ಕುಮಾರ್ ಬದುಕಿನ ಮೈಲಿಗಲ್ಲುಗಳನ್ನು ವಿವರಿಸಿದ್ದಾರೆ.
ತುಮಕೂರಿನ ಸಿದ್ಧಗಂಗಾ ಶ್ರೀಗಳಿಗೆ ಭಾರತರತ್ನ ಪ್ರಶಸ್ತಿಯನ್ನು ನೀಡಬೇಕೆಂಬ ಕೂಗು , ಪ್ರತಿವರ್ಷ ರಾಜ್ಯದಲ್ಲಿ ಕೇಳಿ ಬರುತ್ತಲೇ ಇದೆ. ಈ ಮಧ್ಯೆ ರಾಜ್ಕುಮಾರ್ ಅವರ ಹೆಸರು ಪ್ರಸ್ತಾಪಗೊಂಡಿದೆ.
(ಇನ್ಫೋ ವಾರ್ತೆ)
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Comments
Story first published: Tuesday, January 28, 2003, 5:30 [IST]
Other articles published on Jan 28, 2003