Don't Miss!
- Lifestyle ನರಿ ಮತ್ತು ಕೋಳಿಗೂ ಮೂರ್ಖರ ದಿನಕ್ಕೂ ಇದೆ ನಂಟು..! ಏನದು.?
- News RBI: ಬ್ಯಾಂಕ್ ಕೆಲಸ ಮುಗಿದಿಲ್ವಾ? ಭಯ ಬೇಡ ಮಾರ್ಚ್ 30, 31ಕ್ಕೂ ಓಪನ್ ಇರುತ್ತೆ ಆರ್ಬಿಐ ಕಚೇರಿಗಳು!
- Automobiles ಶಿಯೋಮಿಯ ಈ ಎಲೆಕ್ಟ್ರಿಕ್ ಕಾರು ಸ್ಮಾರ್ಟ್ಫೋನ್ಗಳಂತೆ ಅಗ್ಗದ ಬೆಲೆ: ರೇಂಜ್ ಕೇಳಿದ್ರೆ ತಲೆ ತಿರುಗುತ್ತೆ!
- Technology ಈ Amoled ಡಿಸ್ಪ್ಲೇ ಫೋನ್ ಬೆಲೆಯಲ್ಲಿ ಭಾರೀ ಇಳಿಕೆ!..ಈ ಆಫರ್ಗೆ ನೀವು ಫಿದಾ ಆಗ್ತೀರಾ!
- Finance ಮೊದಲ ಬಾರಿಗೆ ಅಂಬಾನಿ ಅದಾನಿ ಸೇರಿ ವ್ಯಾಪಾರ ಒಪ್ಪಂದ, ಇಲ್ಲಿದೆ ಒಪ್ಪಂದ ವಿವರ
- Sports IPL 2024: ವಿರಾಟ್ ಕೊಹ್ಲಿ ಕೆಕೆಆರ್ ಡಗೌಟ್ ನೋಡಿದ್ರೆ ಉರಿದು ಬೀಳ್ತಾರೆ; ಆರ್ಸಿಬಿ ಮಾಜಿ ಕ್ರಿಕೆಟಿಗ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವಿನಯ್ ರಾಜ್ ಕುಮಾರ್ ಗಾಗಿ ಗಾಜನೂರಿಗೆ ಬಂದ ಐಯ್ಯರ್ ಬೆಡಗಿ !
Recommended Video
ವಿನಯ್ ರಾಜ್ ಕುಮಾರ್ ಸದ್ಯ ಬೆಂಗಳೂರಿಗೆ ಬಾಯ್ ಹೇಳಿ ಗಾಜನೂರು ಸೇರಿಕೊಂಡಿದ್ದಾರೆ. ಕೇವಲ ವಿನಯ್ ಮಾತ್ರವಲ್ಲದೆ ರಾಘವೇಂದ್ರ ರಾಜ್ ಕುಮಾರ್ ಹಾಗೂ ಮಂಗಳ ರಾಘವೇಂದ್ರ ಕೂಡ ಒಂದು ವಾರದಿಂದ ಗಾಜನೂರಿನಲ್ಲಿ ಬೀಡು ಬಿಟ್ಟಿದ್ದಾರೆ.
ರಾಘವೇಂದ್ರ ರಾಜ್ ಕುಮಾರ್ ಫ್ಯಾಮಿಲಿ ಬೆಂಗಳೂರು ಬಿಟ್ಟು ಗಾಜನೂರು ಸೇರಿದ್ಯಾಕೆ ಅಂತ ಯೋಚನೆ ಮಾಡಬೇಡಿ. ವಿನಯ್ ರಾಜ್ ಕುಮಾರ್ ಅಭಿನಯದ 'ಗ್ರಾಮಾಯಣ' ಸಿನಿಮಾದ ಚಿತ್ರೀಕರಣಕ್ಕಾಗಿ ಇಡೀ ಕುಟುಂಬ ಗಾಜನೂರಿನಲ್ಲಿ ಉಳಿದುಕೊಂಡಿದೆ.
ಅಪ್ಪ ಅಮ್ಮನ ಪ್ರೀತಿ ಬಿಟ್ಟು ಗ್ರಾಮಕ್ಕೆ ಹೊರಟ ವಿನಯ್ ರಾಜ್ ಕುಮಾರ್
ಇನ್ನು ಗ್ರಾಮಾಯಣ ಸಿನಿಮಾಗೆ ನಾಯಕಿಯಾಗಿ ಅಮೃತ ಐಯ್ಯರ್ ಎನ್ನುವ ನಾಯಕಿ ಆಯ್ಕೆ ಆಗಿದ್ದಾರೆ. ಅಮೃತ ಐಯ್ಯರ್ ಈಗಾಗಲೇ ತಮಿಳಿನ ಚಿತ್ರದಲ್ಲಿ ಅಭಿನಯ ಮಾಡಿದ್ದು 'ಗ್ರಾಮಾಯಣ'ದ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿಕೊಡುತ್ತಿದ್ದಾರೆ.
ಸದ್ಯ ಗಾಜನೂರಿನಲ್ಲಿ ಚಿತ್ರದ ಟೀಸರ್ ಚಿತ್ರೀಕರಣ ಮಾಡಿ ಮುಗಿಸಿದ್ದು ಚಿತ್ರಕ್ಕೆ ದೇವನೂರು ಚಂದ್ರು ಆಕ್ಷನ್ ಕಟ್ ಹೇಳುತ್ತಿದ್ದಾರೆ. ಎನ್ ಆರ್ ಮೂರ್ತಿ ಗ್ರಾಮಾಯಣ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ. ವಿನಯ್ ರಾಜ್ ಕುಮಾರ್ ಲುಕ್ ರಿವಿಲ್ ಮಾಡದ ಚಿತ್ರತಂಡ ವರಮಹಾಲಕ್ಷ್ಮಿ ಹಬ್ಬಕ್ಕೆ ಚಿತ್ರದ ಟೀಸರ್ ರಿಲೀಸ್ ಮಾಡಲಿದೆ.