For Daily Alerts
Just In
Don't Miss!
- News
ಮಂಗಳೂರು ಪ್ಲಾಸ್ಟಿಕ್ ಪಾರ್ಕ್ಗೆ 40 ಕೋಟಿ ರೂ: ಸದಾನಂದ ಗೌಡ
- Finance
ಬಜೆಟ್ 2021: ಐ.ಟಿ. ಫೈಲಿಂಗ್ ನಲ್ಲಿ PAN ಕಾರ್ಡ್ ಗೆ ಏಕಿಷ್ಟು ಮಹತ್ವ, ಏನಿದರ ವಿಶೇಷ?
- Sports
ಐಪಿಎಲ್ 2021: ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಸಂಗಕ್ಕರ ಬಲ
- Automobiles
ಕರೋಕ್ ಎಸ್ಯುವಿಯನ್ನು ಸ್ಥಳೀಯವಾಗಿ ಅಭಿವೃದ್ಧಿಪಡಿಸಲಿದೆ ಸ್ಕೋಡಾ
- Lifestyle
ವಾರ ಭವಿಷ್ಯ: 12 ರಾಶಿಗಳ ರಾಶಿ ಫಲ ಹೇಗಿದೆ ನೋಡಿ
- Education
NIT Recruitment 2021: ರಿಸರ್ಚ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
'ಗುಡ್ಡದ ಭೂತ' ಖ್ಯಾತಿಯ ಉದ್ಯಾವರ ಮಾಧವ ಆಚಾರ್ಯ ನಿಧನ
News
oi-Bharath Kumar K
|
ಕನ್ನಡದ ಹಿರಿಯ ರಂಗಕರ್ಮಿ, ಕಿರುತೆರೆ ನಟ ಉದ್ಯಾವರ ಮಾಧವ ಆಚಾರ್ಯ ಅವರು ಇಂದು ನಿಧನರಾಗಿದ್ದಾರೆ.
79 ವರ್ಷದ ಉದ್ಯಾವರ ಮಾಧವ ಆಚಾರ್ಯ ಅವರು ಕಳೆದ ಹಲವು ದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಉಡುಪಿ ಮೂಲದ ಆಚಾರ್ಯ ಅವರು ಐವತ್ತಕ್ಕೂ ಹೆಚ್ಚು ನಾಟಕಗಳನ್ನು ನಿರ್ದೇಶಿಸಿದ್ದಾರೆ.
ಬೆಂಗಾಲಿ ನಟ ಮೊನು ಮುಖರ್ಜಿ ನಿಧನ: ಮಮತಾ ಬ್ಯಾನರ್ಜಿ ಸಂತಾಪ
ಕಥೆಗಾರರಾಗಿ, ಕವಿಯಾಗಿ, ನಿರ್ದೇಶಕರಾಗಿ, ನಟರಾಗಿ ಮನರಂಜನಾ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದರು. ಕಿರುತೆರೆಯ ಸೂಪರ್ ಹಿಟ್ ಧಾರಾವಾಹಿ ಗುಡ್ಡದ ಭೂತದಲ್ಲಿ ನಟಿಸಿದ್ದರು. ದೇಶ-ವಿದೇಶಗಳಲ್ಲಿ ನಾಟಕಗಳನ್ನು ಪ್ರದರ್ಶಿಸಿದ್ದಾರೆ.
ರಂಗಭೂಮಿಗೆ ಉದ್ಯಾವರ ಮಾಧವ ಆಚಾರ್ಯ ಅವರ ಕೊಡುಗೆ ಗೌರವಿಸಿದ ರಾಜ್ಯ ಸರ್ಕಾರ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದ್ದರು. ಇದರ ಜೊತೆಗೆ ಹಲವು ಪ್ರಶಸ್ತಿ ಸಹ ಲಭಿಸಿದೆ.
KGF 2 ವಿಲ್ಲನ್ ಲುಕ್ ರಿವೀಲ್ ಮಾಡಿದ ರಾಕಿಂಗ್ ಸ್ಟಾರ್ Yash | Filmibeat Kannada
ಇನ್ನು ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನಲ್ಲಿ ಅರ್ಥಶಾಸ್ತ್ರ ಉಪನ್ಯಾಸಕರಾಗಿ, ಉಂದಾಪುರದ ಬಿಪಿ ಶೆಟ್ಟಿ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿದ್ದಾರೆ.
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Comments
English summary
Guddada Bhootha Fame Veteran Actor Udyavara Madhav Acharya Passes Away.
Story first published: Monday, December 7, 2020, 19:13 [IST]
Other articles published on Dec 7, 2020