For Quick Alerts
For Daily Alerts
Don't Miss!
- News ಬಿಸಿಲಿನ ಶಾಖಕ್ಕೆ ಬೇಸತ್ತು ಎಸಿ ಹೆಲ್ಮೆಟ್ ಮೊರೆಹೋದ ಟ್ರಾಫಿಕ್ ಪೊಲೀಸರು-ಎಲ್ಲಿ?
- Lifestyle ಸೌರಮಂಡಲದಲ್ಲಿದೆ 9ನೇ ಗ್ರಹ..! ಯಾವುದದು..? ಎಲ್ಲಿದೆ..?
- Automobiles ಟಿವಿಎಸ್ ಐಕ್ಯೂಬ್ಗೆ ನಡುಕ ಶುರು!: ಸದ್ಯದಲ್ಲೇ ಕಡಿಮೆ ಬೆಲೆ ಮಾರುಕಟ್ಟೆಗೆ ಬಜಾಜ್ ಚೇತಕ್ ಎಲೆಕ್ಟ್ರಿಕ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Sports LSG vs CSK IPL 2024: ಲಕ್ನೋ vs ಚೆನ್ನೈ ಪಂದ್ಯದ ವರದಿ, ಫ್ಯಾಂಟಸಿ ಡ್ರೀಮ್ ಟೀಂ, ಸಂಭಾವ್ಯ ಆಡುವ 11ರ ಬಳಗ
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪುನೀತ್ ರಾಜ್ ಕುಮಾರ್ ಭೇಟಿ ಮಾಡಿದ 'ಹೆಬ್ಬುಲಿ' ನಿರ್ಮಾಪಕ ರಘುನಾಥ್
News
oi-Harshitha
By Harshitha
|
ಮಲ್ಲೇಶ್ವರದಲ್ಲಿ ಇರುವ ಎಸ್.ಆರ್.ವಿ ಥಿಯೇಟರ್ ನಲ್ಲಿ ನಡೆದ ಖಾಸಗಿ ಸಮಾರಂಭಕ್ಕೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಆಗಮಿಸಿದ್ದರು. ಈ ಸಂದರ್ಭದಲ್ಲಿ ಪುನೀತ್ ಅವರನ್ನ ಖ್ಯಾತ ನಿರ್ಮಾಪಕ ರಘುನಾಥ್ ಭೇಟಿ ಮಾಡಿ ಉಭಯ ಕುಶಲೋಪರಿ ವಿಚಾರಿಸಿದರು.
'ಆಕ್ಸಿಡೆಂಟ್' ಚಿತ್ರದ ಮೂಲಕ ನಿರ್ಮಾಪಕರಾಗಿ ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡ ರಘುನಾಥ್, ನಂತರ 'ಜಿಗರ್ ಥಂಡ', 'ಹೆಬ್ಬುಲಿ' ಸಿನಿಮಾಗಳನ್ನು ನಿರ್ಮಿಸಿ ಹೆಸರು ಮಾಡಿದರು.
ಸಿನಿಮಾ ನಿರ್ಮಾಣ ಮಾತ್ರವಲ್ಲದೇ, ಹೋಟೆಲ್ ಸೇರಿದಂತೆ ಸಾಕಷ್ಟು ಉದ್ಯಮಗಳನ್ನು ನಡೆಸುತ್ತಾ, ಪುನೀತ್ ರಾಜ್ ಕುಮಾರ್ ಅವರು ಭೇಟಿ ನೀಡಿದ 'ಎಸ್.ಆರ್.ವಿ ಥಿಯೇಟರ್' ಕೂಡ ರಘುನಾಥ್ ಅವರ ಮುಂದಾಳತ್ವದಲ್ಲಿ ಮುನ್ನಡೆಯುತ್ತಿದ್ದು, ಕನ್ನಡ ಚಿತ್ರರಂಗದಲ್ಲಿ ಹೆಸರುವಾಸಿ ಆಗಿದೆ.
ಇಂಥದ್ದೊಂದು ಸ್ಥಳದಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಮತ್ತು ರಘುನಾಥ್ ಅವರ ಭೇಟಿ ಮತ್ತು ಪರಸ್ಪರ ಪ್ರೀತಿಯ ಮಾತುಕತೆ ನಿಜಕ್ಕೂ ವಿಶೇಷ.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
English summary
'Hebbuli' Producer Raghunath meets Puneeth Rajkumar. Take a look at the picture.
Story first published: Monday, July 10, 2017, 18:15 [IST]
Other articles published on Jul 10, 2017