For Quick Alerts
For Daily Alerts
Don't Miss!
- News Lok Sabha Election 2024: ಮತದಾರರನ್ನು ಆಕರ್ಷಿಸಲು ಚುನಾವಣಾ ಆಯೋಗದ ವಿಭಿನ್ನ ಪ್ರಯತ್ನ
- Technology vivo: ವಿವೋ Y200i ಸ್ಮಾರ್ಟ್ಫೋನ್ ಲಾಂಚ್! 12GB RAM.. 6000mAh ಬ್ಯಾಟರಿ
- Automobiles ಸಣ್ಣ ಕುಟುಂಬಗಳಿಗೆ ಬೆಸ್ಟ್ ಕಾರು... 5.36 ಲಕ್ಷ ರೂ. ಬೆಲೆ... 34 ಕಿ.ಮೀ ಮೈಲೇಜ್!
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Sports ಐಪಿಎಲ್ನಿಂದ ದೂರವುಳಿದಿದ್ದ ಟೀಮ್ ಇಂಡಿಯಾ ವೇಗಿ ಟಿ20 ವಿಶ್ವಕಪ್ ಆಡುತ್ತಾರಾ?: ಆಟಗಾರ ಹೇಳಿದ್ದೇನು?
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ರಾಜಕುಮಾರ' ಪ್ರದರ್ಶನದ ವೇಳೆ ಎ.ಸಿ ಹಾಕಿಲ್ಲವೆಂದು ಮೈಸೂರಿನಲ್ಲಿ ಗಲಾಟೆ
News
oi-Bharathkumar
By ಮೈಸೂರು, ಪ್ರತಿನಿಧಿ
|
ಪುನೀತ್ ರಾಜ್ ಕುಮಾರ್ ಅಭಿನಯದ 'ರಾಜಕುಮಾರ' ಚಿತ್ರ ಪ್ರದರ್ಶನದ ವೇಳೆ ಎಸಿ ಹಾಕದ ಕಾರಣ ಮಾಲ್ ಆಫ್ ಮೈಸೂರಿನ ಐನಾಕ್ಸ್ ಚಿತ್ರಮಂದಿರದಲ್ಲಿ ಪ್ರೇಕ್ಷಕರು ಗಲಾಟೆ ನಡೆಸಿ ಕೆಲ ಕಾಲ ಗೊಂದಲ ಉಂಟಾದ ಘಟನೆ ನಡೆದಿದೆ.
ಮಾಲ್ ಆಫ್ ಮೈಸೂರಿನ ಐನಾಕ್ಸ್ ಸಿಬ್ಬಂದಿ ಮತ್ತು ಪ್ರೇಕ್ಷಕರ ನಡುವೆ ಎಸಿ ಹಾಕದ ವಿಚಾರಕ್ಕೆ ವಾಗ್ವಾದ ನಡೆಯಿತು. ನಂತರ ಪ್ರೇಕ್ಷಕರ ಒತ್ತಾಯದ ಮೆರೆಗೆ ಎಸಿ ವ್ಯವಸ್ಥೆ ಕಲ್ಪಿಸಲಾಯಿತು. ಈ ಹಿನ್ನಲೆಯಲ್ಲಿ ಅರ್ಧಗಂಟೆಯ ನಂತರ ಚಿತ್ರಮಂದಿರದಲ್ಲಿ ಮತ್ತೆ ಪ್ರದರ್ಶನ ಶುರುವಾಯಿತು ಎನ್ನಲಾಗುತ್ತಿದೆ.[ಕನ್ನಡ ನೆಲದಲ್ಲಿ ಕನ್ನಡಿಗರಿಗೆ ಘೋರ ಅವಮಾನ: ಇಂಥ ಮಾಲ್ ಗಳು ಬೇಕಾ.?]
ಎರಡು ದಿನಗಳ ಇತಂಹದ್ದೆ ಘಟನೆ ಬೆಂಗಳೂರಿನ ಎಲಿಮೆಂಟ್ ಮಾಲ್ ನಲ್ಲೂ ನಡೆದಿದೆ. 'ರಾಜಕುಮಾರ' ಚಿತ್ರದ ಪ್ರದರ್ಶನ ವೇಳೆ ಎ.ಸಿ ಹಾಕಿಲ್ಲವೆಂದು ಪ್ರೇಕ್ಷಕರು ಆಕ್ರೋಶ ವ್ಯಕ್ತಪಡಿಸಿ ಮಾಲ್ ಸಿಬ್ಬಂದಿಯೊಡನೆ ಜಗಳವಾಡಿದ್ದರು. ಇದು ಸೋಶಿಯಲ್ ಮಿಡಿಯಾದಲ್ಲಿ ಹೆಚ್ಚು ಸುದ್ದಿಯಾಗಿತ್ತು.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: mysore kannada cinema sandalwood controversy multiplex ಮೈಸೂರು ಕನ್ನಡ ಸಿನಿಮಾ ಸ್ಯಾಂಡಲ್ ವುಡ್ ವಿವಾದ ಮಲ್ಟಿಪ್ಲೆಕ್ಸ್
English summary
Kannada Cinema Audience were humiliated in Inox Mall In Mysore by not facilitating Air Condition during Kannada Movie 'Raajakumara' show