Don't Miss!
- News ಕುಡುಕರಿಗೆ ಎಣ್ಣೆ ಸಿಗುತ್ತಿಲ್ಲ, ಪರದಾಟ ನೋಡಲು ಆಗುತ್ತಿಲ್ಲ!
- Sports DC vs GT IPL 2024: ಅಕ್ಷರ್, ಪಂತ್ ಭರ್ಜರಿ ಬ್ಯಾಟಿಂಗ್; ಗುಜರಾತ್ಗೆ ಸವಾಲಿನ ಗುರಿ ನೀಡಿದ ಡೆಲ್ಲಿ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
''ನಾನೊಬ್ಬ ಕನ್ನಡಿಗ, ಹಿಂದಿನ ಜನ್ಮದಲ್ಲಿ ಇಲ್ಲೇ ಹುಟ್ಟಿದ್ದೆ''- ಸೋನು ನಿಗಮ್
12ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಕಾರ್ಯಕ್ರಮದಲ್ಲಿ ಗಾಯಕ ಸೋನು ನಿಗಮ್ ಅತಿಥಿಯಾಗಿ ಆಗಮಿಸಿದ್ದರು. ಈ ವೇಳೆ ವೇದಿಕೆ ಮೇಲೆ ಕನ್ನಡದ ಬಗ್ಗೆ ಮಾತನಾಡಿದರು.
Recommended Video
''ನಾನು ನನ್ನ ಹಿಂದಿನ ಜನ್ಮದಲ್ಲಿ ಕನ್ನಡಿಗ ಆಗಿದ್ದೇ ಎಂದು ಬಲವಾಗಿ ನಂಬುತ್ತೇನೆ. ಯಾಕೆಂದ್ರೆ, ನಾನು ಹಿಂದಿ ಹಾಡು ಹಾಡಲು ಬಂದಿದ್ದೆ. ಆದರೆ, ಹಿಂದಿಗಿಂತ ಒಳ್ಳೆಯ ಹಾಡುಗಳನ್ನು ಕನ್ನಡದಲ್ಲಿ ಹಾಡಿದ್ದೇನೆ. ಕನ್ನಡ ಜನರ ಬಗ್ಗೆ ನನಗೆ ತುಂಬ ಗೌರವ ಇದೆ. ನಿಮ್ಮ ಪ್ರೀತಿ ಪಡೆಯಲು ಹೆಮ್ಮೆ ಆಗುತ್ತದೆ.'' ಎಂದು ಹೇಳಿದ್ದಾರೆ.
ಬೆಂಗಳೂರು ಅಂತರಾಷ್ಟ್ರೀಯ ಚಿತ್ರೋತ್ಸವಕ್ಕೆ ಅದ್ಧೂರಿ ಚಾಲನೆ ನೀಡಿದ ಸಿಎಂ ಯಡಿಯೂರಪ್ಪ
''ನಾನು ಯಾವುದೇ ದೇಶದಲ್ಲಿ ಕಾರ್ಯಕ್ರಮ ಮಾಡುತ್ತಿದ್ದರೂ, ಒಂದು ಧ್ವನಿ ಜೋರಾಗಿ 'ಕನ್ನಡ' ಎಂದು ಬರುತ್ತದೆ. ಆಗ ನಾನು 'ಅನಿಸಿಸುತ್ತಿದೆ ಯಾಕೋ ಇಂದು..'' ಅಂತ ಹಾಡು ಹಾಡುತ್ತೇನೆ.
'ಅನಿಸಿಸುತ್ತಿದೆ ಯಾಕೆ ಇಂದು..' ಹಾಡನ್ನು ಚಿತ್ರೋತ್ಸವದ ವೇದಿಕೆ ಮೇಲೆಯೂ ಸೋನು ನಿಗಮ್ ಹಾಡಿದರು. ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಜನರು ಕೂಡ ಸೋನು ಹಾಡಿಗೆ ಧ್ವನಿ ಗೂಡಿಸಿದರು.
ಬೆಂಗಳೂರು ಚಿತ್ರೋತ್ಸವ ವೇದಿಕೆಯಲ್ಲಿ ಸಿಎಂ ಬಳಿ ಬೇಡಿಕೆ ಇಟ್ಟ ನಟ ಯಶ್
ನಿನ್ನೆ 12ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ ಕಾರ್ಯಕ್ರಮ ನಡೆಯಿತು. ಮುಖ್ಯಮಂತ್ರಿ ಯಡಿಯೂರಪ್ಪ, ನಟ ಯಶ್, ಗಾಯಕ ಸೋನು ನಿಗಮ್, ನಿರ್ಮಾಪಕ ಬೋನಿ ಕಪೂರ್ ಭಾಗಿಯಾಗಿದ್ದರು.