Don't Miss!
- News Ballari Lok Sabha Election: ಶ್ರೀರಾಮುಲು ಪತ್ನಿ ನಾಮಪತ್ರ ವಾಪಸ್, ಅಂತಿಮ ಕಣದಲ್ಲಿ 10 ಅಭ್ಯರ್ಥಿಗಳು
- Technology ನಾಳೆ ವಿವೋದ ಈ ಹೊಸ ಫೋನ್ ಫಸ್ಟ್ ಸೇಲ್!..ಬಜೆಟ್ ಬೆಲೆಗೆ ಲಭ್ಯ!
- Lifestyle ಪ್ರತಿ ಲೀ ಕತ್ತೆ ಹಾಲಿಗೆ ₹5,000..! 20 ಕತ್ತೆಗಳ ಮೂಲಕ ₹2.5 ಕೋಟಿ ವ್ಯವಹಾರ..!
- Sports T20 World Cup 2024: ಟಿ20 ವಿಶ್ವಕಪ್ನಲ್ಲಿ ಟೀಮ್ ಇಂಡಿಯಾ ಆರಂಭಿಕರನ್ನು ಸೂಚಿಸಿದ ಸೌರವ್ ಗಂಗೂಲಿ
- Automobiles ಫೋಕ್ಸ್ವ್ಯಾಗನ್ ವರ್ಟಸ್ ಕಾರಿಗೆ ಮನಸೋತ ಗ್ರಾಹಕರು: ಭಾರೀ ಬೇಡಿಕೆ
- Finance Bengaluru Karaga: ಇಂದು ಈ ರಸ್ತೆಗಳಲ್ಲಿ ಸಂಚಾರ ಬಂದ್, ಬದಲಿ ಮಾರ್ಗ ವಿವರ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
''ನಾನೊಬ್ಬ ಕನ್ನಡಿಗ, ಹಿಂದಿನ ಜನ್ಮದಲ್ಲಿ ಇಲ್ಲೇ ಹುಟ್ಟಿದ್ದೆ''- ಸೋನು ನಿಗಮ್
12ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಕಾರ್ಯಕ್ರಮದಲ್ಲಿ ಗಾಯಕ ಸೋನು ನಿಗಮ್ ಅತಿಥಿಯಾಗಿ ಆಗಮಿಸಿದ್ದರು. ಈ ವೇಳೆ ವೇದಿಕೆ ಮೇಲೆ ಕನ್ನಡದ ಬಗ್ಗೆ ಮಾತನಾಡಿದರು.
Recommended Video
''ನಾನು ನನ್ನ ಹಿಂದಿನ ಜನ್ಮದಲ್ಲಿ ಕನ್ನಡಿಗ ಆಗಿದ್ದೇ ಎಂದು ಬಲವಾಗಿ ನಂಬುತ್ತೇನೆ. ಯಾಕೆಂದ್ರೆ, ನಾನು ಹಿಂದಿ ಹಾಡು ಹಾಡಲು ಬಂದಿದ್ದೆ. ಆದರೆ, ಹಿಂದಿಗಿಂತ ಒಳ್ಳೆಯ ಹಾಡುಗಳನ್ನು ಕನ್ನಡದಲ್ಲಿ ಹಾಡಿದ್ದೇನೆ. ಕನ್ನಡ ಜನರ ಬಗ್ಗೆ ನನಗೆ ತುಂಬ ಗೌರವ ಇದೆ. ನಿಮ್ಮ ಪ್ರೀತಿ ಪಡೆಯಲು ಹೆಮ್ಮೆ ಆಗುತ್ತದೆ.'' ಎಂದು ಹೇಳಿದ್ದಾರೆ.
ಬೆಂಗಳೂರು ಅಂತರಾಷ್ಟ್ರೀಯ ಚಿತ್ರೋತ್ಸವಕ್ಕೆ ಅದ್ಧೂರಿ ಚಾಲನೆ ನೀಡಿದ ಸಿಎಂ ಯಡಿಯೂರಪ್ಪ
''ನಾನು ಯಾವುದೇ ದೇಶದಲ್ಲಿ ಕಾರ್ಯಕ್ರಮ ಮಾಡುತ್ತಿದ್ದರೂ, ಒಂದು ಧ್ವನಿ ಜೋರಾಗಿ 'ಕನ್ನಡ' ಎಂದು ಬರುತ್ತದೆ. ಆಗ ನಾನು 'ಅನಿಸಿಸುತ್ತಿದೆ ಯಾಕೋ ಇಂದು..'' ಅಂತ ಹಾಡು ಹಾಡುತ್ತೇನೆ.
'ಅನಿಸಿಸುತ್ತಿದೆ ಯಾಕೆ ಇಂದು..' ಹಾಡನ್ನು ಚಿತ್ರೋತ್ಸವದ ವೇದಿಕೆ ಮೇಲೆಯೂ ಸೋನು ನಿಗಮ್ ಹಾಡಿದರು. ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಜನರು ಕೂಡ ಸೋನು ಹಾಡಿಗೆ ಧ್ವನಿ ಗೂಡಿಸಿದರು.
ಬೆಂಗಳೂರು ಚಿತ್ರೋತ್ಸವ ವೇದಿಕೆಯಲ್ಲಿ ಸಿಎಂ ಬಳಿ ಬೇಡಿಕೆ ಇಟ್ಟ ನಟ ಯಶ್
ನಿನ್ನೆ 12ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ ಕಾರ್ಯಕ್ರಮ ನಡೆಯಿತು. ಮುಖ್ಯಮಂತ್ರಿ ಯಡಿಯೂರಪ್ಪ, ನಟ ಯಶ್, ಗಾಯಕ ಸೋನು ನಿಗಮ್, ನಿರ್ಮಾಪಕ ಬೋನಿ ಕಪೂರ್ ಭಾಗಿಯಾಗಿದ್ದರು.