For Quick Alerts
For Daily Alerts
Don't Miss!
- News ಇಂದು ಕರ್ನಾಟಕಕ್ಕೆ ಮೋದಿ :11 ಪ್ರಶ್ನೆಗಳ ಬಾಣ ಬಿಟ್ಟ ಸಿದ್ದರಾಮಯ್ಯ
- Automobiles ಸಣ್ಣ ಕುಟುಂಬಗಳಿಗೆ ಬೆಸ್ಟ್ ಕಾರು... 5.36 ಲಕ್ಷ ರೂ. ಬೆಲೆ... 34 ಕಿ.ಮೀ ಮೈಲೇಜ್!
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Technology ಒಪ್ಪೋ ಸಂಸ್ಥೆಯ ಈ ಫೋನ್ ಬೆಲೆಯಲ್ಲಿ ಭರ್ಜರಿ ಇಳಿಕೆ; ಆಫರ್ಗೆ ಗ್ರಾಹಕರು ಫಿದಾ!
- Sports ಐಪಿಎಲ್ನಿಂದ ದೂರವುಳಿದಿದ್ದ ಟೀಮ್ ಇಂಡಿಯಾ ವೇಗಿ ಟಿ20 ವಿಶ್ವಕಪ್ ಆಡುತ್ತಾರಾ?: ಆಟಗಾರ ಹೇಳಿದ್ದೇನು?
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕನ್ನಡ ಕಿರುತೆರೆ ಕಾರ್ಯಕ್ರಮಕ್ಕೆ ಬರ್ತಾರೆ ಇಳಯರಾಜ
News
oi-Naveen Ms
By Naveen Ms
|
ಸಂಗೀತ ಲೋಕದ ಅಧಿಪತಿ ಇಳಯರಾಜ ಅವರು ಈಗ ಕನ್ನಡದ ಒಂದು ಕಾರ್ಯಕ್ರಮಕ್ಕೆ ಅತಿಥಿಯಾಗಿ ಬರುತ್ತಿದ್ದಾರೆ. ಹೌದು, ಈ ವಿಷಯವನ್ನು ಸಂಗೀತ ನಿರ್ದೇಶಕ ಹಂಸಲೇಖ ಅವರು ಹಂಚಿಕೊಂಡಿದ್ದಾರೆ.
ಕುರಿ ಕಾಯುವ ಹುಡುಗನಿಗೆ ಸಂಗೀತ ಕಲಿಸಲು ಮುಂದಾದ ವಿಜಯ ಪ್ರಕಾಶ್!
ಜೀ ಕನ್ನಡ ವಾಹಿನಿಯ ಸರಿಗಪಮ ಕಾರ್ಯಕ್ರಮದ ಸೀಸನ್ 15 ಶುರುವಾಗಿ ಎರಡು ವಾರಗಳು ಕಳೆದಿದೆ. ಈ ಬಾರಿಯ ಕಾರ್ಯಕ್ರಮಕ್ಕೆ ಇಳಯರಾಜ ಅವರು ಆಗಮಿಸಲಿದ್ದಾರೆ. ಕಳೆದ ಸಂಚಿಕೆಯ ನಡುವೆ ಮಾತನಾಡಿದ ಹಂಸಲೇಖ ಈ ಸೀಸನ್ ನಲ್ಲಿ ಇಳಯರಾಜ ಅವರನ್ನು ಕರೆದುಕೊಂಡು ಬರುತ್ತೇನೆ ಎಂದು ಹೇಳಿದ್ದಾರೆ.
'ಸರಿಗಮಪ'ದಿಂದ ದೂರ ಇದ್ದಿದ್ದು ಯಾಕೆ?, ರಾಜೇಶ್ ಕೃಷ್ಣನ್ ನೀಡಿದ ಸ್ಪಷ್ಟನೆ
ಕಳೆದ ಬಾರಿ ಈ ಕಾರ್ಯಕ್ರಮಕ್ಕೆ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರು ಆಗಮಿಸಿದ್ದು, ಈ ಸಲ ಇಳಯರಾಜ ಕಾರ್ಯಕ್ರಮ ಆಕರ್ಷಣೆ ಆಗಲಿದ್ದಾರೆ.
1000ಕ್ಕೂ ಅಧಿಕ ಸಿನಿಮಾಗೆ ಸಂಗೀತ ನೀಡಿರುವ ಇಳಯರಾಜ ಅವರು ಇಂದಿಗೂ ಅದೇ ಫಾರ್ಮ್ ಉಳಿಸಿಕೊಂಡಿದ್ದಾರೆ.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: ilayaraja arjun janya vijay prakash hamsalekha reality show zee kannada tv ಇಳಯರಾಜ ವಿಜಯ ಪ್ರಕಾಶ್ ಅರ್ಜುನ್ ಜನ್ಯ ಹಂಸಲೇಖ ಜೀ ಕನ್ನಡ ಟಿವಿ
English summary
Music director Ilayaraja will be the guest for Zee Kannada channel's popular show 'Sarigamapa Season 15'.
Story first published: Friday, October 19, 2018, 10:43 [IST]
Other articles published on Oct 19, 2018