Don't Miss!
- News Lok Sabha Election 2024: ಮತದಾರರನ್ನು ಆಕರ್ಷಿಸಲು ಚುನಾವಣಾ ಆಯೋಗದ ವಿಭಿನ್ನ ಪ್ರಯತ್ನ
- Technology vivo: ವಿವೋ Y200i ಸ್ಮಾರ್ಟ್ಫೋನ್ ಲಾಂಚ್! 12GB RAM.. 6000mAh ಬ್ಯಾಟರಿ
- Automobiles ಸಣ್ಣ ಕುಟುಂಬಗಳಿಗೆ ಬೆಸ್ಟ್ ಕಾರು... 5.36 ಲಕ್ಷ ರೂ. ಬೆಲೆ... 34 ಕಿ.ಮೀ ಮೈಲೇಜ್!
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Sports ಐಪಿಎಲ್ನಿಂದ ದೂರವುಳಿದಿದ್ದ ಟೀಮ್ ಇಂಡಿಯಾ ವೇಗಿ ಟಿ20 ವಿಶ್ವಕಪ್ ಆಡುತ್ತಾರಾ?: ಆಟಗಾರ ಹೇಳಿದ್ದೇನು?
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವೀರಶೈವ ವೇದಿಕೆಯಿಂದ ಸಂಕೇತ್ ಕಾಶಿಗೆ ನಮನ
ಪ್ರಶಾಂತ್ ಕಲ್ಲೂರ್ ನೇತೃತ್ವದ ವೀರಶೈವ ಲಿಂಗಾಯತ ಯುವ ವೇದಿಕೆಯು ಭಾನುವಾರ ಬೆಂಗಳೂರು ನಗರದ ಕುಮಾರಕೃಪಾ ರಸ್ತೆಯಲ್ಲಿರುವ ಗಾಂಧಿ ಭವನದಲ್ಲಿ ಸಮಾಜದ ಕಲಾ ರತ್ನ ಲಿಂಗೈಕ್ಯ ಶ್ರೀ ಸಂಕೇತ್ ಕಾಶಿ ಅವರ ನುಡಿ ನಮನ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು.
ಕಾರ್ಯಕ್ರಮದಲ್ಲಿ
ಅಧ್ಯಕ್ಷರಾದ
ಪ್ರಶಾಂತ್
ಕಲ್ಲೂರ್,
ಕಲಾವಿದರಾದ
ಜಗದೀಶ್
ಮಲೆನಾಡು
ಹಾಗೂ
ಅವರ
ಪತ್ನಿ,
ಡಾ||
ಶ್ರೀ
ಚಿಕ್ಕಹೆಜ್ಜಾಜಿ
ಮಹದೇವ್,
ರಾಜ್ಯ
ಸರ್ಕಾರಿ
ನೌಕರರ
ಸಂಘದ
ಖಜಾಂಚಿಗಳಾದ
ಯೋಗಾನಂದ
ಸೇರಿದಂತೆ
ಹಲವರು
ಲಿಂಗೈಕ್ಯ
ಸಂಕೇತ್
ಕಾಶಿ
ಅವರಿಗೆ
ನುಡಿ
ನಮನವನ್ನು
ಸಲ್ಲಿಸಿದರು.
ಜಗದೀಶ್ ಮಲೆನಾಡು ಅವರು ಮಾತನಾಡುತ್ತಾ ಕಾಶಿ ಮತ್ತವರ ಒಡನಾಟ, ಕಳೆದ 10-12 ದಿನಗಳ ಹಿಂದೆ ಎಲ್ಲರೂ ಒಟ್ಟಾಗಿದ್ದ ಸಂದರ್ಭವನ್ನು ನೆನೆಯುತ್ತಾ ಭಾವುಕರಾದರು.
ಇನ್ನು ಡಾ|| ಚಿಕ್ಕಹೆಜ್ಜಾಜಿ ಮಹದೇವ್ ಅವರು ಸಂಸ್ಕಾರವಂತ ಎನ್ನುವಂತಹ ಚಿತ್ರದಲ್ಲಿ ಒಟ್ಟಿಗೆ ಅಭಿನಯಿಸಿದ ಕೆಲವು ಕ್ಷಣಗಳನ್ನು ಮೆಲುಕು ಹಾಕುತ್ತಾ ಚಿತ್ರರಂಗದಲ್ಲಿ ಪೋಷಕ ಪಾತ್ರಧಾರಿಗಳಿಗೆ ಇರುವಂತಹ ಕಷ್ಟವನ್ನು ವಿವರಿಸಿದರು. ಕಾರ್ಯಕ್ರಮದ ಅತಿಥಿಗಳು ಲಿಂಗೈಕ್ಯರಾದ ಕಾಶಿ ಅವರ ಆತ್ಮಕ್ಕೆ ಶಾಂತಿ ಕೋರಿದರು.