Don't Miss!
- News Zero Shadow Day: ನಾಳೆ ಬುಧವಾರ ಬೆಂಗಳೂರಿನಲ್ಲಿ ಶೂನ್ಯ ನೆರಳು ದಿನ; ಸಮಯ, ವಿವರ
- Sports David Warner: ಊಟನೂ ಬೇಡ, ಹುಡುಗಿನೂ ಬೇಡ; ಆಧಾರ್ ಕಾರ್ಡ್ ಬೇಕೆಂದ ಡೇವಿಡ್ ವಾರ್ನರ್!
- Technology Lava: ಲಾವಾ ಪ್ರೊ ವಾಚ್ Zn ಹಾಗೂ Vn ಸ್ಮಾರ್ಟ್ವಾಚ್ ಲಾಂಚ್! ಸೀಮಿತ ಅವಧಿಯ ಕೊಡುಗೆ ಸಹ ಲಭ್ಯ..
- Lifestyle ಚಪಾತಿ, ಅನ್ನಕ್ಕೆ ಟೊಮೆಟೋ ಬೇಳೆ ಸಾರು ಸಖತ್ ರುಚಿ..! ಮಾಡೋದು ಸುಲಭ..!
- Automobiles ಅಪ್ಪ-ಮಗಳ ಭಾಂದವ್ಯ.. ಪ್ರೀತಿಯ ಪುತ್ರಿಗೆ ತಂದೆಯಿಂದ 2 ಕೋಟಿಯ ಪೋರ್ಷೆ ಕಾರು ಗಿಫ್ಟ್
- Finance ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 10 ಹಳದಿ ಅನಕೊಂಡ ಸಹಿತ ವ್ಯಕ್ತಿ ಬಂಧನ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಆಸ್ಪತ್ರೆ ಉದ್ಘಾಟಿಸಿದ ಕನ್ನಡ ಚಿತ್ರರಂಗದ ಸಿನಿ ತಾರೆಯರು.!
ಅತ್ಯಾಧುನಿಕ ಸೌಕರ್ಯ ಮತ್ತು ತಂತ್ರಜ್ಞಾನ ಒಳಗೊಂಡಿರುವ 'ದೀಪಶ್ರೀ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ' ಉದ್ಘಾಟನಾ ಸಮಾರಂಭ ಇಂದು (ಜುಲೈ 10) ಬೆಳಗ್ಗೆ ಅದ್ಧೂರಿಯಾಗಿ ನಡೆದಿದೆ.
ಜಂಬೂ ಸವಾರಿ ದಿಣ್ಣೆ ಬಳಿ ಇರುವ 'ದೀಪಶ್ರೀ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ' ಆರಂಭೋತ್ಸವ ಕಾರ್ಯಕ್ರಮದಲ್ಲಿ ಸ್ಯಾಂಡಲ್ ವುಡ್ ನ ಲವ್ಲಿ ಸ್ಟಾರ್ ಪ್ರೇಮ್, ನಟಿ ಸಂಜನಾ ಗಲ್ರಾನಿ, ನಿರ್ದೇಶಕ ರಘು ರಾಮ್, ಮಂಜು ಮಾಂಡವ್ಯ, ಐಶ್ವರ್ಯ ಭಟ್, ಗುರುನಂದನ್ ಸೇರಿದಂತೆ ಗಾಂಧಿನಗರದ ಖ್ಯಾತನಾಮರು ಪಾಲ್ಗೊಂಡಿದ್ದರು. [ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟನೆಗೆ ಮಲ್ಟಿ ಸ್ಟಾರ್ ಗಳು ಬರ್ತಾರೆ.!]
ಇದೇ ಸಂದರ್ಭದಲ್ಲಿ ಆಸ್ಪತ್ರೆಯ ಬ್ರ್ಯಾಂಡ್ ಮಾಡೆಲ್ ಆಗಿರುವ ಐಶ್ವರ್ಯ ಭಟ್ ರವರನ್ನ ಸನ್ಮಾನಿಸಲಾಯಿತು.
ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಅಂದ ಕೂಡಲೆ 'ತುಂಬಾ ಕಾಸ್ಟ್ಲಿ' ಅಂತ ಭಾವಿಸಬೇಕಾಗಿಲ್ಲ. ಆರ್ಥಿಕವಾಗಿ ಹಿಂದುಳಿದವರಿಗೂ ಕೈಗೆಟಕುವ ಬೆಲೆಯಲ್ಲಿ ಚಿಕಿತ್ಸೆ ನೀಡುವ ಉದ್ದೇಶ 'ದೀಪಶ್ರೀ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ'ಯ ಮುಖ್ಯಸ್ಥ ಡಾ.ಮೂರ್ತಿ ರವರದ್ದು.
Physician, Diabetes, Obstetrics, Gynecology, Pediatrician, Orthopaedic, Urology, Neurology, ENT, Laparoscopy procedure, Skin & Cosmetology ಗೆ ಸಂಬಂಧ ಪಟ್ಟ ನುರಿತ ವೈದ್ಯರ ತಂಡ ಇಲ್ಲಿದೆ.