Don't Miss!
- News Mallikarjun Kharge: ಕಲಬುರಗಿ ಲೋಕಸಭಾ ಕ್ಷೇತ್ರ; ಅಳಿಯನ ಕಾಳಗದಲ್ಲಿ ಮಲ್ಲಿಕಾರ್ಜುನ ಖರ್ಗೆ ಪ್ರತಿಷ್ಠೆ
- Sports T20 World Cup 2024: ವೀರೇಂದ್ರ ಸೆಹ್ವಾಗ್ ಆಯ್ಕೆಯ ಭಾರತ ತಂಡದಲ್ಲಿ ಪ್ರಮುಖ ಆಟಗಾರರಿಗೆ ಸ್ಥಾನವಿಲ್ಲ!
- Technology Realme: ರಿಯಲ್ಮಿ ನಾರ್ಜೋ 70 5G, ನಾರ್ಜೋ 70x 5G ಸ್ಮಾರ್ಟ್ಫೋನ್ ಲಾಂಚ್! ಸಖತ್ ಫೀಚರ್ಸ್... ಬೆಲೆ ಎಷ್ಟು?
- Automobiles ಮೇಡ್ ಇನ್ ಇಂಡಿಯಾ ಈ ಕಾರಿಗೆ ಜಪಾನ್ನಲ್ಲಿ ಭಾರೀ ಬೇಡಿಕೆ: ವಿಶ್ವಗುರು ಭಾರತಕ್ಕೆ ಎಲ್ಲವೂ ಸಾಧ್ಯ!
- Lifestyle ವಿಕಲಚೇತನರಿಗೆ ಸ್ಕೂಟಿ ಗಿಫ್ಟ್..! ಮನೆ ಕಟ್ಟಿಕೊಡುವ ಭರವಸೆ ನೀಡಿದ ನಟ ಲಾರೆನ್ಸ್..!
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ದಿ ವಿಲನ್' ತಂಡದ ಮೇಲೆ ಬೇಸರಗೊಂಡರಾ ಸುದೀಪ್?
'ನಟ ಕಿಚ್ಚ ಸುದೀಪ್ 'ದಿ ವಿಲನ್' ತಂಡದ ಮೇಲೆ ಬೇಸರಗೊಂಡರ?' ಎನ್ನುವ ಪ್ರಶ್ನೆ ಈಗ ಏಕೆ ಎನ್ನುವ ಕುತೂಹಲ ಅನೇಕರಿಗೆ ಇರುತ್ತದೆ. ಆದರೆ, ಸುದೀಪ್ ಅವರ ಒಂದು ಟ್ವೀಟ್ ಈಗ ಇಂತಹ ಪ್ರಶ್ನೆಯನ್ನು ಹುಟ್ಟುಹಾಕಿದೆ.
ಮರಾಠಿಯ ಪತ್ರಿಕೆಯೊಂದರಲ್ಲಿ 'ದಿ ವಿಲನ್' ಚಿತ್ರದ ಜಾಹೀರಾತು ಬಂದಿತ್ತು. ಅದನ್ನು ಅಭಿಮಾನಿಯೊಬ್ಬರು ಟ್ವಿಟ್ಟರ್ ಖಾತೆಯ ಮೂಲಕ ಕಿಚ್ಚನ ಜೊತೆಗೆ ಹಂಚಿಕೊಂಡಿದ್ದರು. ಅದಕ್ಕೆ ಸುದೀಪ್ ಸಹ ಪ್ರತಿಕ್ರಿಯೆ ನೀಡಿದ್ದು, ಅದನ್ನು ಯಾವ ರೀತಿ ಅರ್ಥ ಮಾಡಿಕೊಳ್ಳಬೇಕು ತಿಳಿಯದಾಗಿದೆ.
'ದಿ ವಿಲನ್' ವಿಮರ್ಶೆ: ರಾಮನಾಗಿ ಪ್ರೀತಿಸು, ರಾವಣನಾಗಿ ಯೋಚಿಸು!
''ಆ (ಮರಾಠಿ) ಪತ್ರಿಕೆಗಳಲ್ಲಿ ನಮ್ಮ ಸಿನಿಮಾದ ಜಾಹೀರಾತು ನೋಡಲು ಖುಷಿ ಆಗುತ್ತದೆ. ಆದರೆ, ಇಂತಹ ಜಾಹೀರಾತು ನಮ್ಮ ಪತ್ರಿಕೆಗಳಲ್ಲಿ ಎಲ್ಲಿ?. ಚಿತ್ರ ರಿಲೀಸ್ ಆದ ಒಂದು ವಾರಗಳ ನಂತರ ನನ್ನ ಕಾಳಜಿ ವಿಶ್ರಾಂತಿಗೆ ಮರಳಿತು. ನೀವು ಏನಾದರೂ ನಮ್ಮ 'ದಿ ವಿಲನ್' ಚಿತ್ರತಂಡವನ್ನು ಭೇಟಿ ಮಾಡಿದರೆ, ನಾನು ಅವರನ್ನು ಸಂಪರ್ಕ ಮಾಡಲು ಪ್ರಯತ್ನ ಮಾಡುತ್ತಿದ್ದೇನೆ ಎಂಬ ವಿಷಯವನ್ನು ತಲುಪಿಸಿ'' ಎಂದು ಟ್ವೀಟ್ ಮಾಡಿದ್ದಾರೆ.
Happy to see ads there,.,,,,, where r th ads in our papers!!! Guess all the concerned have gone into th relax mode ,,post 1st week.... 😁
— Kichcha Sudeepa (@KicchaSudeep) November 12, 2018
Jus incase Someone happen to meet my Villain team ,,,pls pass on a msg that I’m trying to get in touch wth them. 🤗🤗 https://t.co/m9OzxYlsee
'ದಿ ವಿಲನ್' ಬಾಯಲ್ಲಿ ಬರುವ ಹೈಲೈಟ್ ಡೈಲಾಗ್ ಗಳಿವು
ಅಂದಹಾಗೆ, ಸುದೀಪ್ ತಮ್ಮ ಈ ಟ್ವೀಟ್ ಮೂಲಕ ತಮಾಷೆ ಮಾಡಿದ್ದಾರೋ ಅಥವಾ ಪರೋಕ್ಷವಾಗಿ ತಮ್ಮ ಬೇಸರವನ್ನು ವ್ಯಕ್ತಪಡಿಸಿದ್ದಾರೋ ಗೊತ್ತಾಗುತ್ತಿಲ್ಲ.